Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಕೊಪ್ಪ: ವಂಚನೆ ಪ್ರಕರಣದ ಆರೋಪಿ ಚೈತ್ರಾ...

ಕೊಪ್ಪ: ವಂಚನೆ ಪ್ರಕರಣದ ಆರೋಪಿ ಚೈತ್ರಾ ಕುಂದಾಪುರ ಬಂಧನದ ಬೆನ್ನಲ್ಲೇ ಈಡುಗಾಯಿ ಒಡೆದು ಹರಕೆ ತೀರಿಸಿದ ಗ್ರಾಮಸ್ಥರು

ಧ್ವೇಷ ಭಾಷಣದ ಮೂಲಕ ಶಾಂತಿ ಕದಡುವ ಪ್ರಯತ್ನ ನಡೆಸಿದ್ದ ಚೈತ್ರಾ

ವಾರ್ತಾಭಾರತಿವಾರ್ತಾಭಾರತಿ17 Sep 2023 1:12 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಕೊಪ್ಪ: ವಂಚನೆ ಪ್ರಕರಣದ ಆರೋಪಿ ಚೈತ್ರಾ ಕುಂದಾಪುರ ಬಂಧನದ ಬೆನ್ನಲ್ಲೇ ಈಡುಗಾಯಿ ಒಡೆದು ಹರಕೆ ತೀರಿಸಿದ ಗ್ರಾಮಸ್ಥರು

ಚಿಕ್ಕಮಗಳೂರು, ಸೆ.17: ಕೋಟ್ಯಂತರ ರೂ. ವಂಚನೆ ಪ್ರಕರಣದಲ್ಲಿ ಸಿಸಿಬಿ ಪೊಲೀಸರ ವಶದಲ್ಲಿರುವ ಚೈತ್ರಾ ಕುಂದಾಪುರ ಈ ಹಿಂದೆ ತಮ್ಮ ಗ್ರಾಮದಲ್ಲಿ ಧ್ವೇಷ ಭಾಷಣ ಮಾಡುವ ಮೂಲಕ ಶಾಂತಿ ಕದಡುವ ಪ್ರಯತ್ನ ಮಾಡಿದ್ದು, ʼʼಶಾಂತಿ ಕದಡಿದವರಿಗೆ ದೇವರು ತಕ್ಕ ಶಾಸ್ತಿ ಮಾಡಿದೆ. ಗ್ರಾಮ ಈಗ ಶುದ್ಧವಾಗಿದೆʼʼ ಎಂದು ಗ್ರಾಮಸ್ಥರು ಈಡು ಗಾಯಿ ಒಡೆದು ಹರಕೆ ತೀರಿಸಿರುವ ಘಟನೆ ವರದಿಯಾಗಿದೆ.

ʼʼಕಳೆದ ಒಂದು ವರ್ಷದ ಹಿಂದೆ ಮಾವಿನಕಟ್ಟೆ ಗ್ರಾಮದಲ್ಲಿ ನಡೆದ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಚೈತ್ರಾ ಕುಂದಾಪುರ ಗ್ರಾಮದಲ್ಲಿ ಬೇರೆ ಸಮುದಾಯದವರು ಯಾರೂ ಇಲ್ಲದಿದ್ದರೂ ಉದ್ದೇಶಪೂರ್ವಕವಾಗಿ ಇತರ ಧರ್ಮದ ವಿರುದ್ಧ ಅವಹೇಳನಕಾರಯಾಗಿ ಮತ್ತು ಧ್ವೇಷಕಾರುವ ಭಾಷಣ ಮಾಡುವ ಮೂಲಕ ಸಾಮರಸ್ಯ ಕದಡುವ ಕೆಲಸ ಮಾಡಿದ್ದಳುʼʼ ಎಂದು ಗ್ರಾಮಸ್ಥರು ದೂರಿದ್ದಾರೆ.

ಚೈತ್ರಾ ಭಾಷಣದಿಂದ ಗ್ರಾಮದಲ್ಲಿ ವಾಸವಿರುವ ಹಿಂದೂಗಳ ಭಾವನೆಗಳಿಗೆ ಧಕ್ಕೆಯಾಗಿತ್ತು. ಗ್ರಾಮದ ಶಾಂತಿ, ಸಾಮರಸ್ಯಕ್ಕೆ ತೊಂದರೆಯಾಗಿತ್ತು ಎಂದು ಆರೋಪಿಸಿ ಅಂದು ಗ್ರಾಮದ ನಾಗರಿಕರು ಆನೆ ವಿಘ್ನೇಶ್ವರ ಬ್ರಹ್ಮ ಜಟಿಗೇಶ್ವರ ಸ್ವಾಮಿಗೆ ಪೂಜೆ ಸಲ್ಲಿಸಿ ಶಾಂತಿ ಕದಡಲು ಪ್ರಯತ್ನಿಸಿದವರಿಗೆ ತಕ್ಕ ಪಾಠ ಕಲಿಸಬೇಕೆಂದು ಹರಕೆ ಹೊತ್ತಿದ್ದರು.

ಸದ್ಯ ಚೈತ್ರಾ ಕುಂದಾಪುರ ಉದ್ಯಮಿಗೆ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ನಂಬಿಸಿ ತನ್ನ ಸಹಚರರೊಂದಿಗೆ ಸೇರಿ ಕೋಟ್ಯಂತರ ರೂ. ವಂಚನೆ ಮಾಡಿರುವ ಪ್ರಕರಣದಲ್ಲಿ ಸಿಸಿಬಿ ಪೊಲೀಸರಿಂದ ಬಂಧನಕ್ಕೊಳಗಾಗಿದ್ದು, ಈ ಘಟನೆಯ ಹಿನ್ನೆಲೆಯಲ್ಲಿ ಮಾವಿನಕಟ್ಟೆ ಗ್ರಾಮಸ್ಥರು ಗುರುವಾರ ಗ್ರಾಮದ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ಈಡುಗಾಯಿ ಒಡೆದು ಹರಕೆ ತೀರಿಸಿದ್ದಾರೆಂದು ತಿಳಿದು ಬಂದಿದೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X