Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಕಿರ್ಗಿಝ್‍ಸ್ತಾನ್: ಪವರ್‌ ಲಿಫ್ಟಿಂಗ್...

ಕಿರ್ಗಿಝ್‍ಸ್ತಾನ್: ಪವರ್‌ ಲಿಫ್ಟಿಂಗ್ ವಿಶ್ವಕಪ್ ನಲ್ಲಿ ಕರ್ನಾಟಕಕ್ಕೆ 13 ಪದಕ

ವಾರ್ತಾಭಾರತಿವಾರ್ತಾಭಾರತಿ30 Nov 2023 11:05 PM IST
share
ಕಿರ್ಗಿಝ್‍ಸ್ತಾನ್: ಪವರ್‌ ಲಿಫ್ಟಿಂಗ್ ವಿಶ್ವಕಪ್ ನಲ್ಲಿ ಕರ್ನಾಟಕಕ್ಕೆ 13 ಪದಕ

ಬೆಂಗಳೂರು: ಕಿರ್ಗಿಝ್‍ಸ್ತಾನದಲ್ಲಿ ನ.17 ರಿಂದ 19ರವರೆಗೆ ಜರುಗಿದ ಅಂತರ್‍ರಾಷ್ಟ್ರೀಯ ಮಟ್ಟದ ಎಡಬ್ಲ್ಯುಪಿಸಿ ಹಾಗೂ ಡಬ್ಲ್ಯುಪಿಸಿ ಪವರ್‌ ಲಿಫ್ಟಿಂಗ್(ಭಾರ ಎತ್ತುವ) ವಿಶ್ವಕಪ್ ಪಂದ್ಯಾವಳಿಯಲ್ಲಿ ಮುಹಮ್ಮದ್ ಅಝ್ಮತ್ ನೇತೃತ್ವದ ಕರ್ನಾಟಕದ ತಂಡವು ವಿವಿಧ ವಿಭಾಗಗಳಲ್ಲಿ 11 ಚಿನ್ನ, ಒಂದು ಬೆಳ್ಳಿ ಹಾಗೂ ಒಂದು ಕಂಚಿನ ಪದಕಗಳನ್ನು ತನ್ನದಾಗಿಸಿಕೊಂಡಿದೆ.

75 ಕೆಜಿ ಒಳಗಿನ ಜೂನಿಯರ್ ವಿಭಾಗದಲ್ಲಿ ಅಖಿಲ್ ಅಹ್ಮದ್(ಎರಡು ಚಿನ್ನದ ಪದಕ), 100 ಕೆಜಿ ಒಳಗಿನ ಮಾಸ್ಟರ್ 2 ವಿಭಾಗದಲ್ಲಿ ಮುಹಮ್ಮದ್ ಅಝ್ಮತ್(ಎರಡು ಚಿನ್ನ, ಒಂದು ಬೆಳ್ಳಿ ಹಾಗೂ ಒಂದು ಕಂಚು), 82.5 ಕೆಜಿ ಒಳಗಿನ ವಿಭಾಗದಲ್ಲಿ ಹಿಮಾಂಶುಪಾಂಡೆ(ಮೂರು ಚಿನ್ನ) ಹಾಗೂ ಟೀನ್-1 ವಿಭಾಗದಲ್ಲಿ ಸೂರಿಯಾ ಕಿನಿ ನಾಲ್ಕು ಚಿನ್ನದ ಪದಕಗಳನ್ನು ಗೆದಿದ್ದಾರೆ.

ಈ ಅಂತರ್ ರಾಷ್ಟ್ರೀಯ ಮಟ್ಟದ ಸ್ಪರ್ಧೆಯಲ್ಲಿ ಒಟ್ಟು 400 ಮಂದಿ ಕ್ರೀಡಾಪಟುಗಳು ಪಾಲ್ಗೊಂಡಿದ್ದರು. ಭಾರತವನ್ನು ಪ್ರತಿನಿಧಿಸಿದ್ದ 24 ಮಂದಿ ಪೈಕಿ ಕರ್ನಾಟಕದ ಐವರು ಕ್ರೀಡಾಪಟುಗಳು ಭಾಗವಹಿಸಿದ್ದರು ಎಂದು ತರಬೇತುದಾರ ಮುಹಮ್ಮದ್ ಅಝ್ಮತ್ ತಿಳಿಸಿದ್ದಾರೆ.

ಗುರುವಾರ ನಗರದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಭಾರತದಲ್ಲಿ ಕ್ರಿಕೆಟ್, ಹಾಕಿ ಹೊರತುಪಡಿಸಿ ಬೇರೆ ಕ್ರೀಡೆಗಳಿಗೆ ಅಷ್ಟು ಪ್ರೋತ್ಸಾಹ ಸಿಗುತ್ತಿಲ್ಲ. ಪ್ರತಿಯೊಂದು ಗ್ರಾಮ, ತಾಲೂಕಿನಲ್ಲೂ ವಿವಿಧ ಕ್ರೀಡೆಗಳಿಗೆ ಸಂಬಂಧಿಸಿದ ಕ್ರೀಡಾಪಟುಗಳು ಸಿಗುತ್ತಾರೆ. ಅವರನ್ನು ಗುರುತಿಸಿ ಪ್ರೋತ್ಸಾಹ ನೀಡಿದರೆ ಕ್ರೀಡಾ ಕ್ಷೇತ್ರದಲ್ಲಿ ಭಾರತ ಮತ್ತಷ್ಟು ಎತ್ತರಕ್ಕೆ ಏರಬಹುದು ಎಂದರು.

ಚಿನ್ನದ ಪದಕ ವಿಜೇತ ಅಖಿಲ್ ಅಹ್ಮದ್ ಮಾತನಾಡಿ, ಈ ಹಿಂದೆ ರಾಜ್ಯ ಹಾಗೂ ರಾಷ್ಟ್ರಮಟ್ಟದ ಪಂದ್ಯಾವಳಿಯಲ್ಲಿ ಭಾಗವಹಿಸಿದ್ದೆ. ಇದೇ ಮೊದಲ ಬಾರಿಗೆ ಅಂತರ್ ರಾಷ್ಟ್ರೀಯ ಮಟ್ಟದಲ್ಲಿ ನಮ್ಮ ರಾಜ್ಯದ ಮೂಲಕ ಭಾರತವನ್ನು ಪ್ರತಿನಿಧಿಸುವ ಅವಕಾಶ ಸಿಕ್ಕಿತ್ತು. ಎರಡು ಚಿನ್ನದ ಪದಕಗಳನ್ನು ಗೆದ್ದಿದ್ದೇನೆ. ಮುಂದಿನ ವರ್ಷ ಮತ್ತಷ್ಟು ಉತ್ತಮ ಪ್ರದರ್ಶನ ತೋರಲು ಪರಿಶ್ರಮ ಪಡುತ್ತೇನೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X