Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಸದನಕ್ಕೆ ತಡವಾಗಿ ಆಗಮನ: ಯುವ ಶಾಸಕರಿಗೆ...

ಸದನಕ್ಕೆ ತಡವಾಗಿ ಆಗಮನ: ಯುವ ಶಾಸಕರಿಗೆ ಸ್ಪೀಕರ್ ಖಾದರ್ ಕ್ಲಾಸ್!

ವಾರ್ತಾಭಾರತಿವಾರ್ತಾಭಾರತಿ13 Dec 2023 11:47 AM IST
share
ಸದನಕ್ಕೆ ತಡವಾಗಿ ಆಗಮನ: ಯುವ ಶಾಸಕರಿಗೆ ಸ್ಪೀಕರ್ ಖಾದರ್ ಕ್ಲಾಸ್!

ಬೆಳಗಾವಿ, ಡಿ.13: ಹಿರಿಯರು ಸದನಕ್ಕೆ ಸರಿಯಾದ ಸಮಯಕ್ಕೆ ಬಂದಿದ್ದಾರೆ. ನೀವು ಸದನಕ್ಕೆ ವಿಳಂಬವಾಗಿ ಆಗಮಿಸಲು ಕಾರಣವೇನು? ಎಂದು ಯುವ ಶಾಸಕರನ್ನು ಸ್ಪೀಕರ್ ಯು.ಟಿ ಖಾದರ್ ಪ್ರಶ್ನಿಸಿದರು.

ಇಂದು ಬೆಳಗ್ಗೆ ವಿಧಾನಸಭಾ ಅಧಿವೇಶನದ ಆರಂಭದಲ್ಲಿ ಯುವ ಶಾಸಕರಾದ ಜೆಡಿಎಸ್ ಸದಸ್ಯ ಶರಣಗೌಡ ಕಂದಕೂರ್, ಶರಣು ಸಲಗಾರ್ ಹಾಗೂ ಬಸವರಾಜು ಶಿವಗಂಗಾ ಅವರಿಗೆ ಸ್ಪೀಕರ್ ಕ್ಲಾಸ್ ತಗೊಂಡರು.

ವಿಧಾನಸಭೆಯಲ್ಲಿ ತಮ್ಮ ಪ್ರಶ್ನೆಗೆ ಉತ್ತರ ಪಡೆಯಲು ಶರಣಗೌಡ ಕಂದಕೂರ್ ಗೆ ಮುಂದಾದಾಗ ಸ್ಪೀಕರ್ ಯು.ಟಿ ಖಾದರ್ ಸದನಕ್ಕೆ ತಡವಾಗಿ ಏಕೆ ಬಂದಿದ್ದು? ಎಂದು ಪ್ರಶ್ನಿಸಿದರು.

ಇದಕ್ಕೆ 'ಕ್ಷಮಿಸಿ ಸರ್' ಎಂದು ಶಾಸಕ ಶರಣಗೌಡ ಕಂದಕೂರ್ ಉತ್ತರಿಸಿದಾಗ, ಸಾರಿ ಕೇಳಲಿಲ್ಲ, ಕಾರಣ ಏನು ಎಂದು ಕೇಳಿದ್ದು ಎಂದರು. ಕೆ.ಜೆ.ಜಾರ್ಜ್, ಎಚ್.ಕೆ. ಪಾಟೀಲ್ ಅಂತಹ ಹಿರಿಯರು, ಸುರೇಶ್ ಕುಮಾರ್, ಆರಗ ಜ್ಞಾನೇಂದ್ರ, ಆರ್.ಅಶೋಕ್ ಸಮಯಕ್ಕೆ ಸರಿಯಾಗಿ ಬಂದಿದ್ದಾರೆ. ನೀವು ಏಕೆ ಬಂದಿಲ್ಲ ಎಂದು ಪ್ರಶ್ನಿಸಿದರು.

ಸರ್.. ಸಚಿವರು ಮೀಟಿಂಗ್ ಕರೆದಿದ್ರು ಅದಕ್ಕೆ ನಾವು ಎಲ್ಲಿ ಹೋಗಿ ಕುಳಿತಿದ್ದೆ. ಸಭೆ ಮುಂದೂಡಲಾಗಿರುವ ಬಗ್ಗೆ

ನಮಗೆ ಮಾಹಿತಿನೇ ಕೊಟ್ಟಿಲ್ಲ. ಅದಕ್ಕೆ ನಾವು ಅಲ್ಲಿ ಹೋಗಿ ಕುಳಿತಿದ್ವಿ ಎಂದು ಕಂದಕೂರ್ ಸಮರ್ಥನೆ ನೀಡಿದರು.

ಹಿರಿಯರು ಸದನಕ್ಕೆ 9 ಗಂಟೆಗೆ ಬಂದು ಮಾದರಿ ಆಗಿದ್ದಾರೆ. ಆದ್ದರಿಂದ 'ನೆಕ್ಟ್ ಟೈ ಬೇಗ ಬನ್ನಿ' ಎಂದು ಸ್ಪೀಕರ್ ಯು.ಟಿ.ಖಾದರ್ ಸೂಚಿಸಿದರು.

ಅದೇ ರೀತಿ ಶರಣು ಸಲಗಾರ್ ಅವರೂ ತಡವಾಗಿ ಸದನಕ್ಕೆ ಬಂದಿದ್ದಕ್ಕೆ ಸ್ಪೀಕರ್ ಪ್ರಶ್ನೆ ಮಾಡಿದರು. ರೂಂನಿಂದ ಬರಲು ಕಾರು ವ್ಯವಸ್ಥೆ ಇರಲಿಲ್ಲ. ಹಾಗಾಗಿ ತಡವಾಯಿತು ಎಂದು ಶರಣು ಸಲಗಾರ್ ಉತ್ತರಿಸಿದರು. ಇನ್ನು ಬಸವರಾಜು ಶಿವಗಂಗಾ ತಡವಾಗಿ ಬಂದಿದ್ದರು. ಏಕೆ ಲೇಟ್ ಬಂದ್ರಿ ಎಂದು ಸ್ಪೀಕರ್ ಖಾದರ್ ಪ್ರಶ್ನಿಸಿದಾಗ, ಬಿಳಿ ಶರ್ಟ್ ಹಾಕೊಂಡು ಬಂದಿದ್ದೆ, ಆದರೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿಗಳ ನಡೆಗೆ ಪ್ರತಿಭಟನಾತ್ಮಕವಾಗಿ ಕಪ್ಪು ಬಟ್ಟೆ ಧರಿಸಿ ಬಂದಿದ್ದೇನೆ. ಅದಕ್ಕೆ ತಡವಾಯಿತು ಎಂದು ಸಮರ್ಥನೆ ನೀಡಿದರು.

ಕಪ್ಪು ಶರ್ಟ್ ಧರಿಸಿ ಸದನಕ್ಕೆ ಬರಲು ಅವಕಾಶ ಇಲ್ಲ. ಏನೇ ಬೇಸರ ಇದ್ದರೂ, ಬೆಳಗ್ಗೆ ಬೇಗ ಎದ್ದು ಸರಿಯಾದ ಸಮಯಕ್ಕೆ ಸದನಕ್ಕೆ ಬನ್ನಿ ಎಂದು ಸೂಚಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X