Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ʼನಾಯಕತ್ವ ವಿಚಾರʼ | ನನ್ನ ಮೇಲಿನ...

ʼನಾಯಕತ್ವ ವಿಚಾರʼ | ನನ್ನ ಮೇಲಿನ ಪ್ರೀತಿ, ವಿಶ್ವಾಸದಿಂದ ಅನೇಕ ಸ್ವಾಮೀಜಿಗಳು ಮಾತನಾಡಿದ್ದಾರೆ : ಡಿಸಿಎಂ ಡಿ ಕೆ ಶಿವಕುಮಾರ್

ವಾರ್ತಾಭಾರತಿವಾರ್ತಾಭಾರತಿ30 Nov 2025 2:39 PM IST
share
ʼನಾಯಕತ್ವ ವಿಚಾರʼ | ನನ್ನ ಮೇಲಿನ ಪ್ರೀತಿ, ವಿಶ್ವಾಸದಿಂದ ಅನೇಕ ಸ್ವಾಮೀಜಿಗಳು ಮಾತನಾಡಿದ್ದಾರೆ : ಡಿಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು, ನ. 30: "ಕುಮಾರಸ್ವಾಮಿ ಅವರು ಬಹಳ ದೊಡ್ಡವರು, ಅವರು ಯಾರ ಬೆಂಬಲವನ್ನೂ ಪಡೆಯುವುದಿಲ್ಲ, ಒಕ್ಕಲಿಗರ ಮಠ, ಒಕ್ಕಲಿಗರ ಸಂಘ, ಒಕ್ಕಲಿಗ ಜಾತಿಯನ್ನು ಎಂದೂ ಉಪಯೋಗಿಸಿಕೊಂಡಿಲ್ಲ" ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಅವರು ಛೇಡಿಸಿದ್ದಾರೆ.

ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಭಾನುವಾರ ಈ ರೀತಿ ಪ್ರತಿಕ್ರಿಯೆ ನೀಡಿದರು.

ನಿಮ್ಮ ಪರವಾಗಿ ಸ್ವಾಮೀಜಿಗಳು ಧ್ವನಿ ಎತ್ತಿರುವುದಕ್ಕೆ ಕುಮಾರಸ್ವಾಮಿ ಆಕ್ಷೇಪ ವ್ಯಕ್ತಪಡಿಸಿದ್ದಾರಲ್ಲ ಎಂದು ಕೇಳಿದಾಗ, "ಹೌದಾ.. ಪಾಪ, ಕುಮಾರಣ್ಣನಿಗೆ ಒಕ್ಕಲಿಗರ ಎರಡನೇ ಮಠ ಹೇಗಾಯ್ತು ಎಂಬುದು ಗೊತ್ತಿಲ್ಲವೇ? ಅದನ್ನು ಕಟ್ಟಿದವರು ಯಾರು? ಒಕ್ಕಲಿಗ ಮಠದ ಹಿರಿಯ ಸ್ವಾಮೀಜಿಗಳು ಇಲ್ಲದಿದ್ದರೆ ದೇವೇಗೌಡರು ಸಿಎಂ ಆಗುತ್ತಿದ್ದರೇ? ಅಂದು ದೇವೇಗೌಡರ ಪರ ಸ್ವಾಮೀಜಿಗಳು ರಸ್ತೆಗೆ ಇಳಿಯಲಿಲ್ಲವೇ? ಸದಾನಂದಗೌಡರಿಗೆ ತೊಂದರೆ ಆದಾಗ ಸ್ವಾಮೀಜಿಗಳು ಸುಮ್ಮನೆ ಕೂತಿದ್ದರಾ? ಕೆಲವು ಸಂದರ್ಭದಲ್ಲಿ ಸ್ವಾಮೀಜಿಗಳು ಮಾತನಾಡುತ್ತಾರೆ. ಅದರಲ್ಲಿ ತಪ್ಪೇನಿದೆ? ಬೇರೆ ಸಂದರ್ಭದಲ್ಲಿ ಸ್ವಾಮೀಜಿಗಳು ಮಾತನಾಡಿದಾಗ ನಾನು ಬೇಸರ ಮಾಡಿಕೊಂಡಿದ್ದೇನಾ?" ಎಂದು ತಿರುಗೇಟು ನೀಡಿದರು.

ನಾನು ಸ್ವಾಮೀಜಿ ಬೆಂಬಲ ಕೇಳಿಲ್ಲ ಎಂಬ ಕುಮಾರಸ್ವಾಮಿ ಹೇಳಿಕೆ ಬಗ್ಗೆ ಕೇಳಿದಾಗ, "ನಾನು ಕೇಳಿದ್ದೇನಾ? ನಾನು ಕೂಡ ಯಾರ ಬೆಂಬಲ ಕೇಳಿಲ್ಲ.ಅವರು ಪ್ರೀತಿಯಿಂದ ಮಾತಾಡಿದರೆ ಬೇಡ ಎನ್ನಲು ಸಾಧ್ಯವೇ..? ನಾನು ಒಂದು ಸಮುದಾಯದಲ್ಲಿ ಹುಟ್ಟಿದ್ದರೂ ಎಲ್ಲಾ ಸಮುದಾಯಗಳನ್ನು ಪ್ರೀತಿಸುತ್ತೇನೆ, ಗೌರವಿಸುತ್ತೇನೆ. ಬಾಳೆಹೊನ್ನೂರು ಸ್ವಾಮಿಜಿ, ಶ್ರೀಶೈಲ ಸ್ವಾಮೀಜಿಗಳು ಸೇರಿದಂತೆ ಸಾಕಷ್ಟು ಸ್ವಾಮೀಜಿಗಳು ನನ್ನ ಪರ ಮಾತನಾಡಿದ್ದಾರೆ. ನನ್ನ ಮೇಲೆ ಅವರಿಗೆ ಪ್ರೀತಿ, ವಿಶ್ವಾಸ ಇದೆ. ಹೀಗಾಗಿ ಮಾತನಾಡಿದ್ದಾರೆ. ಜೈನ ಸ್ವಾಮೀಜಿಗಳು ಕೂಡ ದೊಡ್ಡ ಸಮಾವೇಶದಲ್ಲಿ ಬಹಿರಂಗವಾಗಿ ಆಶೀರ್ವಾದ ಮಾಡಿದರು. ಧರ್ಮಸ್ಥಳಕ್ಕೆ ಹೋದಾಗಲೂ ನನಗೆ ಬೆಂಬಲ ನೀಡಿದರು. ಅದನ್ನು ತಪ್ಪು ಎಂದು ಹೇಳಲು ಸಾಧ್ಯವೇ?" ಎಂದು ಪ್ರಶ್ನಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X