Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ‘ಕೇಶವಕೃಪ’ದವರು ನೋಡಲಿ ಎಂದು ಸದನದಲ್ಲಿ...

‘ಕೇಶವಕೃಪ’ದವರು ನೋಡಲಿ ಎಂದು ಸದನದಲ್ಲಿ ಬಿಜೆಪಿಯವರಿಂದ ನಾಟಕ: ಸಿಎಂ ಸಿದ್ದರಾಮಯ್ಯ ಕಿಡಿ

ವಾರ್ತಾಭಾರತಿವಾರ್ತಾಭಾರತಿ19 July 2023 7:48 PM IST
share
‘ಕೇಶವಕೃಪ’ದವರು ನೋಡಲಿ ಎಂದು ಸದನದಲ್ಲಿ ಬಿಜೆಪಿಯವರಿಂದ ನಾಟಕ: ಸಿಎಂ ಸಿದ್ದರಾಮಯ್ಯ ಕಿಡಿ

ಬೆಂಗಳೂರು ಜು.19: ಕೇಶವಕೃಪದವರು ನೋಡಲಿ ಎಂದು ಬಿಜೆಪಿಯವರು ಇಲ್ಲಿ ಡ್ರಾಮ ಮಾಡಿದ್ದಾರೆ. ನಾವು ನುಡಿದಂತೆ ನಡೆದು ಐದು ಗ್ಯಾರಂಟಿಗಳನ್ನು ಜಾರಿ ಮಾಡಿದ್ದನ್ನು ನಾಡಿನ ಜನ ಸ್ವಾಗತಿಸಿದ್ದಾರೆ, ಸಂಭ್ರಮಿಸಿದ್ದಾರೆ. ಇದನ್ನು ಬಿಜೆಪಿಯವರಿಗೆ ಸಹಿಸಲು ಆಗುತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.

ಬುಧವಾರ ವಿಧಾನಸಭೆಯಲ್ಲಿ ಬಿಜೆಪಿ ಸದಸ್ಯರು ಉಪಸಭಾಧ್ಯಕ್ಷರ ಮುಖಕ್ಕೆ ಕಾಗದಗಳನ್ನು ಹರಿದು ಎಸೆದದ್ದು ಮತ್ತು ಸ್ಪೀಕರ್ ಪೀಠಕ್ಕೆ ಅವಮಾನಿಸಿದ್ದನ್ನು ವಿರೋಧಿಸಿ ಸದನದಲ್ಲಿ ಮಾತನಾಡಿದ ಅವರು, ರಾಜ್ಯ ವಿಧಾನಸಭೆಯಲ್ಲಿ ಇಂದು ಅತ್ಯಂತ ಬೇಸರದ ದಿನ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅರ್ಥಪೂರ್ಣ ವಿರೋಧ ಪಕ್ಷ ಇರಬೇಕು. ಈ ಕಾರಣಕ್ಕೇ ನಾವು ಬಿಜೆಪಿ ಮುಕ್ತ ಎನ್ನುವ ಮಾತನ್ನು ಯಾವತ್ತೂ ಆಡಿಲ್ಲ. ಅವರು ಯಾವಾಗಲೂ ವಿರೋಧ ಪಕ್ಷದಲ್ಲೆ ಇರಬೇಕು. ಇವರಿಗೆ ಪ್ರಜಾಪ್ರಭುತ್ವದ ಮೌಲ್ಯಗಳ ಬಗ್ಗೆ ಗೌರವ ಇಲ್ಲ ಎಂದು ಕಿಡಿಗಾರಿದರು.

ಪ್ರಜಾಪ್ರಭುತ್ವ ಮಾದರಿಯಲ್ಲಿ ಮತ್ತು ಸದನದ ನಿಯಮಾವಳಿಗಳ ಆಧಾರದಲ್ಲಿ ಪ್ರತಿಭಟನೆ ನ ಡೆಸಲು ಬಿಜೆಪಿಯವರಿಗೆ ಅವಕಾಶ ಇತ್ತು. ಆದರೆ ಉಪಸಭಾಧ್ಯಕ್ಷರ ಮುಖಕ್ಕೆ ಪತ್ರ ಎಸೆಯುವುದು, ಸ್ಪೀಕರ್ ಪೀಠಕ್ಕೆ ಅಗೌರವ ತೋರುವುದು, ಅವಮಾನ ಮಾಡುವುದು ನಿಯಮ ಬಾಹಿರ. ಇದು ಅನಾಗರಿಕ ನಡವಳಿಕೆ ಎಂದು ಅವರು ಹೇಳಿದರು.

ಎಚ್.ಡಿ.ಕುಮಾರಸ್ವಾಮಿ ಸಮ್ಮಿಶ್ರ ಸರಕಾರದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಸಮಾರಂಭದ ಸಂದರ್ಭದಲ್ಲೂ ಐಎಎಸ್ ಅಧಿಕಾರಿಗಳನ್ನೇ ಲೈಸನಿಂಗ್ ಅಧಿಕಾರಿಗಳನ್ನಾಗಿ ಮಾಡಿದ್ದರು. ಆದೆಲ್ಲಾ ಅವರಿಗೆ ಮರೆತುಹೋಯ್ತಾ ? ಕೇಂದ್ರ ಸಚಿವರಾಗಿದ್ದ ಅನಂತ್ ಕುಮಾರ್ 2015ರಲ್ಲಿ ರಾಜ್ಯದಲ್ಲಿ ನಡೆದ ಬಿಜೆಪಿ ಕಾರ್ಯಕಾರಣಿ ಸಭೆಗೆ ಬರುವ ಬಿಜೆಪಿ ರಾಷ್ಟ್ರೀಯ ನಾಯಕರನ್ನು ರಾಜ್ಯದ ಅತಿಥಿಗಳನ್ನಾಗಿ ಘೋಷಿಸಿ ಆ ಶಿಷ್ಟಾಚಾರದಂತೆ ಕ್ರಮ ವಹಿಸಲು ನನ್ನ ಬಳಿ ಬಂದು ಮನವಿ ಮಾಡಿದ್ದರು ಎಂದು ಅವರು ಹೇಳಿದರು.

ಆಗ ನಾನು ಮುಖ್ಯಮಂತ್ರಿ ಆಗಿ ಬಿಜೆಪಿ ನಾಯಕರಿಗೆ ಶಿಷ್ಟಾಚಾರದ ಪ್ರಕಾರ ರಾಜ್ಯದ ಅತಿಥಿಗಳು ಎಂದು ಘೋಷಿಸಿ ಗೌರವ ನೀಡಿದ್ದೆವು. ಇದು ಬಿಜೆಪಿಯವರಿಗೆ ಸ್ಪಷ್ಟವಾಗಿ ಗೊತ್ತಿದ್ದೂ ಸುಳ್ಳು ಹೇಳುತ್ತಾ ನಕಲಿ ಪ್ರತಿಭಟನೆಯ ಡ್ರಾಮಾ ಮಾಡಿದ್ದಾರೆ. ಸ್ಪೀಕರ್ ಜತೆ ಮತ್ತು ಅವರ ಪೀಠದ ಎದುರು ಅತ್ಯಂತ ಅಸಹ್ಯವಾಗಿ ಅಮಾನವೀಯವಾಗಿ ವರ್ತಿಸಿದ್ದಾರೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಬಿಜೆಪಿಯವರಿಗೆ ವಿರೋಧ ಪಕ್ಷದ ನಾಯಕನನ್ನು ಆರಿಸಿಕೊಳ್ಳುವ ಯೋಗ್ಯತೆ ಇಲ್ಲ. ಅತಿಥಿಗಳನ್ನು ಸತ್ಕರಿಸಿದರೆ ನಮ್ಮ ಮತ್ತು ನಮ್ಮ ರಾಜ್ಯದ ಗೌರವ ಹೆಚ್ಚುತ್ತದೆ. ನಾವು ರೈತರ ಪರವಾಗಿ, ಕಾರ್ಮಿಕರ ಪರವಾಗಿ, ಕೂಲಿಗಳ ಪರವಾಗಿ, ಶ್ರಮಿಕರ ಪರವಾಗಿ, ದಲಿತ-ಹಿಂದುಳಿದವರ-ಅಲ್ಪಸಂಖ್ಯಾತರ ಬದುಕನ್ನು ಎತ್ತರಿಸಲು ಹೋರಾಟ ನಡೆಸಿ ಅಧಿಕಾರಕ್ಕೆ ಬಂದಿದ್ದೇವೆ ಎಂದು ಸಿದ್ದರಾಮಯ್ಯ ಹೇಳಿದರು.

ದೇಶದ ವಿವಿಧ ರಾಜ್ಯಗಳ ನಾಯಕರು ಭಾರತವನ್ನು ಕಟ್ಟಲು, ಉಳಿಸಲು ಹೋರಾಟ ಮಾಡಲು ಅವರದೆ ಆದ ಸಿದ್ಧಾಂತ ಇಟ್ಟುಕೊಂಡು ಬಂದಿದ್ದಾರೆ. ಶಿಷ್ಠಾಚಾರದಂತೆ ಅವರನ್ನು ಸ್ವಾಗತಿಸಿದ್ದೇವೆ. ಅದನ್ನು ಸಹಿಸಿಕೊಳ್ಳಲು ವಿಪಕ್ಷದವರಿಗೆ ಆಗುತ್ತಿಲ್ಲ. ಆಂತರಿಕವಾಗಿ ಅವರಲ್ಲಿ ಗಲಾಟೆಯಿದೆ. ಬಜೆಟ್, ರಾಜ್ಯಪಾಲರ ಭಾಷಣದ ಅಧಿವೇಶನ ನಡೆಯುತ್ತಿದೆ. ವಿಪಕ್ಷ ನಾಯಕ ಆಯ್ಕೆ ಮಾಡಲು ಸಾಧ್ಯವಾಗಿಲ್ಲ. ಇವರ ನಾಟಕ, ಡ್ರಾಮ, ಆಟಗಳಿಗೆಲ್ಲ ನಾವು ಸೊಪ್ಪ ಹಾಕುವುದಿಲ್ಲ. ಸ್ಪೀಕರ್ ಸ್ಥಾನಕ್ಕೆ ಕೊಟ್ಟ ಅಗೌರವವನ್ನು ನಾವು ಒಗ್ಗಟ್ಟಿನಿಂದ ಖಂಡಿಸುತ್ತೇವೆ. ನಿಮಗೆ ಧೈರ್ಯ ತುಂಬಲು ಬದ್ಧರಾಗಿದ್ದೇವೆ.

-ಡಿ.ಕೆ.ಶಿವಕುಮಾರ್, ಉಪ ಮುಖ್ಯಮಂತ್ರಿ





share
ವಾರ್ತಾಭಾರತಿ
ವಾರ್ತಾಭಾರತಿ
Next Story
X