Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ರಾಜ್ಯದ ವಿವಿಧೆಡೆ ಲೋಕಾಯುಕ್ತ ದಾಳಿ |...

ರಾಜ್ಯದ ವಿವಿಧೆಡೆ ಲೋಕಾಯುಕ್ತ ದಾಳಿ | ನಾಲ್ಕು ಸರಕಾರಿ ಅಧಿಕಾರಿಗಳ ಬಳಿ 26.66 ಕೋಟಿ ಸಂಪತ್ತು..!

ವಾರ್ತಾಭಾರತಿವಾರ್ತಾಭಾರತಿ21 Nov 2024 9:38 PM IST
share
ರಾಜ್ಯದ ವಿವಿಧೆಡೆ ಲೋಕಾಯುಕ್ತ ದಾಳಿ | ನಾಲ್ಕು ಸರಕಾರಿ ಅಧಿಕಾರಿಗಳ ಬಳಿ 26.66 ಕೋಟಿ ಸಂಪತ್ತು..!

ಬೆಂಗಳೂರು : ಆದಾಯಕ್ಕಿಂತ ಅಧಿಕ ಆಸ್ತಿ ಸಂಪಾದನೆ ಆರೋಪ ಬೆನ್ನಲ್ಲೇ ನಾಲ್ವರು ಸರಕಾರಿ ಅಧಿಕಾರಿಗಳ ನಿವಾಸ, ಕಚೇರಿಗಳ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದು, ಈ ವೇಳೆ 26.66 ಕೋಟಿ ರೂ. ಮೌಲ್ಯದ ಆಸ್ತಿಗಳನ್ನು ಪತ್ತೆೆ ಹಚ್ಚಿದ್ದಾರೆ.

ಗುರುವಾರ ಬೆಳ್ಳಂ ಬೆಳಗ್ಗೆೆ ಲೋಕಾಯುಕ್ತ ಪೊಲೀಸರು ನಾಲ್ವರು ಸರಕಾರಿ ಅಧಿಕಾರಿಗಳಿಗೆ ಸಂಬಂಧಿಸಿದ ಮನೆ, ಕಚೇರಿ ಹಾಗೂ ಸಂಬಂಧಿಕರ ಮನೆಗಳು ಸೇರಿದಂತೆ ಒಟ್ಟು 22 ಸ್ಥಳಗಳಲ್ಲಿ ಏಕ ಕಾಲಕ್ಕೆೆ ಶೋಧನಾ ಕಾರ್ಯ ಕೈಗೊಂಡರು.

ಆ ವೇಳೆ ಕೆಜಿಗಟ್ಟಲೆ ಚಿನ್ನ, ಆಸ್ತಿ-ಪಾಸ್ತಿ, ಕಂತೆ ಕಂತೆ ನೋಟುಗಳು ಸೇರಿದಂತೆ ಕೋಟ್ಯಂತರ ರೂ. ಮೌಲ್ಯದ ಆಸ್ತಿಗಳು ಪತ್ತೆೆಯಾಗಿವೆ ಎಂದು ತಿಳಿದು ಬಂದಿದೆ.

ಅಧಿಕಾರಿ-ಹೊಂದಿರುವ ಆಸ್ತಿ-ಪಾಸ್ತಿ ವಿವರ:

► ಕೃಷ್ಣವೇಣಿ ಎಂ.ಸಿ, ಹಿರಿಯ ಭೂ ವಿಜ್ಞಾನಿ, ಮಂಗಳೂರು. (11.93 ಕೋಟಿ ರೂ.).

5 ಸ್ಥಳಗಳಲ್ಲಿ ಶೋಧನಾ ಕಾರ್ಯ. 3 ನಿವೇಶನಗಳು, ಬೆಂಗಳೂರಿನ ಯಲಹಂಕದಲ್ಲಿ 1 ಫ್ಲಾಟ್, ನಿರ್ಮಾಣ ಹಂತದಲ್ಲಿರುವ 1 ವಾಣಿಜ್ಯ ಸಂಕೀರ್ಣ, 26 ಎಕರೆ ಕೃಷಿ ಜಮೀನು (ಕಾಫಿ ಪ್ಲಾಂಟೇಷನ್) ಸೇರಿ ಒಟ್ಟು 10,41,38,286 ರೂ. ಮೌಲ್ಯದ ಸ್ಥಿರ ಆಸ್ತಿ.

56,450 ರೂ. ನಗದು, 66,71,445 ರೂ. ಬೆಲೆ ಬಾಳುವ ಚಿನ್ನಾಭರಣಗಳು, 60 ಲಕ್ಷ ರೂ. ಬೆಲೆಬಾಳುವ ವಾಹನಗಳು, 24.40 ಲಕ್ಷ ರೂ. ಬೆಲೆಬಾಳುವ ಗೃಹೋಪಯೋಗಿ ವಸ್ತುಗಳು ಸೇರಿ ಒಟ್ಟು 1,51,67,895 ರೂ. ಮೌಲ್ಯದ ಚರ ಆಸ್ತಿ.

► ತಿಪ್ಪೇಸ್ವಾಮಿ ಎನ್.ಕೆ, ನಿರ್ದೇಶಕರು, ನಗರ ಯೋಜನೆ, ಬೆಂಗಳೂರು. (3.46 ಕೊಟಿ ರೂ.)

5 ಸ್ಥಳಗಳಲ್ಲಿ ಶೋಧನಾ ಕಾರ್ಯ. 1 ನಿವೇಶನ, 2 ವಾಸದ ಮನೆಗಳು, 7-5 ಎಕರೆ ಕೃಷಿ ಜಮೀನು, ಎಲ್ಲ ಸೇರಿ 2,50,88,000 ರೂ.

ಅದೇ ರೀತಿ, 8 ಲಕ್ಷ ರೂ. ನಗದು, 58,73,632 ರೂ. ಬೆಲೆ ಬಾಳುವ ಚಿನ್ನಾಭರಣಗಳು, 29.10 ಲಕ್ಷ ರೂ. ಬೆಲೆ ಬಾಳುವ ವಾಹನಗಳು, 15 ಸಾವಿರ ರೂ. ಬೆಲೆಬಾಳುವ ಇತರೆ ವಸ್ತುಗಳು ಸೇರಿ 87,98,632 ರೂ. ಚರ ಆಸ್ತಿ.

► ಮೋಹನ್. ಕೆ, ಅಬಕಾರಿ ಅಧೀಕ್ಷಕರು, ಅಬಕಾರಿ ಜಂಟಿ ಆಯುಕ್ತರ ಕಛೇರಿ, ಬೆಂಗಳೂರು ದಕ್ಷಿಣ, ಬೆಂಗಳೂರು. (4,37,84,098 ರೂ.).

5 ಸ್ಥಳಗಳಲ್ಲಿ ಶೋಧನಾ ಕಾರ್ಯ. 3 ನಿವೇಶನಗಳು, 2 ವಾಸದ ಮನೆಗಳು, 2-25 ಎಕರೆ ಕೃಷಿ ಜಮೀನು ಸೇರಿ ಒಟ್ಟು ಸ್ಥಿರ ಆಸ್ತಿಯ ಮೌಲ್ಯ 3,22,08,000 ರೂ.

ಅದೇ ರೀತಿ, 1,17,898 ರೂ. ನಗದು, 44,58,200 ರೂ. ಬೆಲೆ ಬಾಳುವ ಚಿನ್ನಾಭರಣಗಳು, 35 ಲಕ್ಷ ರೂ. ಬೆಲೆಬಾಳುವ ವಾಹನಗಳು, 35 ಲಕ್ಷ ರೂ. ಬ್ಯಾಂಕ್ ಎಫ್.ಡಿ ಸೇರಿ ಒಟ್ಟು 1,15,76,098 ರೂ. ಮೌಲ್ಯದ ಚರ ಆಸ್ತಿ ಪತ್ತೆೆ.

► ಮಹೇಶ್, ವ್ಯವಸ್ಥಾಪಕ ನಿರ್ದೇಶಕರು, ಕಾವೇರಿ ನೀರಾವರಿ ನಿಗಮ ನಿಯಮಿತ, ಬೆಂಗಳೂರು. (6.89 ಕೋಟಿ ರೂ.)

7 ಸ್ಥಳಗಳಲ್ಲಿ ಶೋಧನಾ ಕಾರ್ಯ. 25 ನಿವೇಶನಗಳು, 1 ವಾಸದ ಮನೆ, 25 ಎಕರೆ ಕೃಷಿ ಜಮೀನು ಸೇರಿ ಒಟ್ಟು 4,76,33,956 ರೂ. ಮೌಲ್ಯದ ಸ್ಥಿರ ಆಸ್ತಿ.

1,82,284 ರೂ. ನಗದು, 15 ಲಕ್ಷ ರೂ. ಬೆಲೆ ಬಾಳುವ ಚಿನ್ನಾಭರಣಗಳು, 25 ಲಕ್ಷ ರೂ. ಮೌಲ್ಯದ ವಾಹನಗಳು, 1,71,05,000 ರೂ. ಬೆಲೆಬಾಳುವ ಇತರೆ ವಸ್ತುಗಳು ಸೇರಿ ಒಟ್ಟು 2,12,87,284 ರೂ. ಮೌಲ್ಯದ ಚರ ಆಸ್ತಿ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X