Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ರಾಜ್ಯ ಪೊಲೀಸ್ ಇಲಾಖೆಯಲ್ಲಿ ಮಹತ್ವದ...

ರಾಜ್ಯ ಪೊಲೀಸ್ ಇಲಾಖೆಯಲ್ಲಿ ಮಹತ್ವದ ಬದಲಾವಣೆ: 48 ಮಂದಿ ಐಪಿಎಸ್ ಅಧಿಕಾರಿಗಳಿಗೆ ಮುಂಭಡ್ತಿ

ವಾರ್ತಾಭಾರತಿವಾರ್ತಾಭಾರತಿ31 Dec 2025 9:45 PM IST
share
ರಾಜ್ಯ ಪೊಲೀಸ್ ಇಲಾಖೆಯಲ್ಲಿ ಮಹತ್ವದ ಬದಲಾವಣೆ: 48 ಮಂದಿ ಐಪಿಎಸ್ ಅಧಿಕಾರಿಗಳಿಗೆ ಮುಂಭಡ್ತಿ
ವಿವಿಧ ಜಿಲ್ಲೆಗಳ ಎಸ್ಪಿ ವರ್ಗಾವಣೆ

ಬೆಂಗಳೂರು: ಹೊಸ ವರ್ಷದ ಸಂಭ್ರಮದ ನಡುವೆಯೇ ರಾಜ್ಯ ಸರಕಾರ ಪೊಲೀಸ್ ಇಲಾಖೆಯಲ್ಲಿ ಮಹತ್ವದ ಬದಲಾವಣೆ ಮಾಡಿದ್ದು, ರಾಜ್ಯದ 48 ಮಂದಿ ಐಪಿಎಸ್ ಅಧಿಕಾರಿಗಳಿಗೆ ಮುಂಭಡ್ತಿ ನೀಡಿ ಮತ್ತು ವಿವಿಧ ಜಿಲ್ಲೆಗಳ ಪೊಲೀಸ್ ವರಿಷ್ಠಾಧಿಕಾರಿಗಳು(ಎಸ್ಪಿ) ಹಾಗೂ ಬೆಂಗಳೂರು ನಗರದ ಡಿಸಿಪಿಗಳನ್ನು ವರ್ಗಾವಣೆ ಮಾಡಿ ಬುಧವಾರ ಆದೇಶ ಹೊರಡಲಾಗಿದೆ.

ಈ ಪ್ರಮುಖ ಬದಲಾವಣೆಯಲ್ಲಿ ಒಟ್ಟು 23 ಅಧಿಕಾರಿಗಳಿಗೆ ಡಿಐಜಿಪಿ ಹುದ್ದೆಗೆ ಮುಂಬಡ್ತಿ ಮತ್ತು ನೇಮಕಾತಿ ನೀಡಲಾಗಿದ್ದರೆ, ಇಬ್ಬರು ಅಧಿಕಾರಿಗಳಿಗೆ ಐಜಿಪಿ ಹುದ್ದೆಗೆ ಪದೋನ್ನತಿ ನೀಡಲಾಗಿದೆ. ಇದಲ್ಲದೆ, ಬೆಂಗಳೂರು ನಗರ, ಬೆಳಗಾವಿ, ಮೈಸೂರು, ಮಂಡ್ಯ, ಶಿವಮೊಗ್ಗ, ಕೊಡಗು, ರಾಯಚೂರು ಸೇರಿದಂತೆ ಪ್ರಮುಖ ಜಿಲ್ಲೆಗಳ ಎಸ್ಪಿ ಮತ್ತು ಡಿಸಿಪಿಗಳನ್ನು ಬದಲಾಯಿಸಲಾಗಿದೆ.

ದಕ್ಷಿಣ ವಲಯ (ಮೈಸೂರು ) ಐಜಿಪಿಯಾಗಿ ಡಾ.ಎಂ.ಬಿ.ಬೋರಲಿಂಗಯ್ಯ, ಬೆಂಗಳೂರು ಅಪರಾಧ ವಿಭಾಗದ ಐಜಿಪಿ ಮತ್ತು ಅಪರ ಆಯುಕ್ತರಾಗಿ ಅಜಯ್ ಹಿಲೋರಿ, ಸಿಐಡಿಯ(ಆರ್ಥಿಕ ಅಪರಾಧಗಳು) ಡಿಐಜಿಯಾಗಿ ಡಾ.ಭೀಮಾಶಂಕರ್ ಗುಳೇದ್, ಕರ್ನಾಟಕ ಲೋಕಾಯುಕ್ತದ ಡಿಐಜಿಯಾಗಿ ಡಿ.ಆರ್.ಸಿರಿಗೌರಿ ಅವರಿಗೆ ಮುಂಭಡ್ತಿ ನೀಡಲಾಗಿದೆ. ಬಿಎಂಟಿಸಿ(ಭದ್ರತೆ ಮತ್ತು ಜಾಗೃತ) ನಿರ್ದೇಶಕ ಮಂಗಳೂರು ಮೂಲದ ಅಬ್ದುಲ್ ಅಹದ್ ಅವರನ್ನು ಡಿಐಜಿಯಾಗಿ ಭಡ್ತಿ ನೀಡಿ ಸದರಿ ಹುದ್ದೆಯನ್ನು ಮೇಲ್ದರ್ಜೇಗೇರಿಸಲಾಗಿದೆ.

ಡಿಐಜಿಪಿ ಹುದ್ದೆಗೆ ಮುಂಭಡ್ತಿ:

ಸಿಐಡಿ(ಆರ್ಥಿಕ ಅಪರಾಧ) ಡಿಐಜಿಪಿಯಾಗಿ ಭೀಮಾಶಂಕರ್ ಗುಳೇದ್, ವೈರ್‌ಲೆಸ್ ಡಿಐಜಿಪಿಯಾಗಿ ಇಲಕ್ಕಿಯ ಕರುಣಾಗರನ್, ರಾಜ್ಯ ಗುಪ್ತಚರ ಡಿಐಜಿಪಿಯಾಗಿ ವೇದಮೂರ್ತಿ, ಐಎಸ್‌ಡಿ ಡಿಐಜಿಪಿಯಾಗಿ ಕೆ.ಎಂ.ಶಾಂತರಾಜು, ಎಸ್‌ಎಚ್‌ಆರ್‌ಸಿ ಡಿಐಜಿಪಿಯಾಗಿ ಹನುಮಂತರಾಯ, ಬಿಎಂಟಿಸಿ ನಿರ್ದೇಶಕ(ದರ್ಜೆ ಏರಿಕೆ) ಅಬ್ದುಲ್ ಅಹದ್, ಪೊಲೀಸ್ ತರಬೇತಿ ವಿಭಾಗದ ಡಿಐಜಿಪಿಯಾಗಿ ಡಿ.ದೇವರಾಜು, ಕರ್ನಾಟಕ ಲೋಕಾಯುಕ್ತ ಡಿಐಜಿಪಿಯಾಗಿ ಡಾ.ಸಿರಿಗೌರಿ, ಗುಪ್ತಚರ ಡಿಐಜಿಪಿಯಾಗಿ ಡಾ.ಕೆ.ಧರಣಿದೇವಿ, ಗೃಹರಕ್ಷಕ ದಳ ಡಿಐಜಿಪಿಯಾಗಿ ಎಸ್.ಸವಿತಾ, ಕೆಎಸ್‌ಆರ್‌ಪಿ ಡಿಐಜಿಪಿ ಸಿ.ಕೆ.ಬಾಬಾ ಅವರಿಗೆ ಮುಂಭಡ್ತಿ ನೀಡಲಾಗಿದೆ.

ಆ್ಯಂಟಿ ನಾರ್ಕೋಟಿಕ್ ಟಾಸ್ಕ್ ಫೋರ್ಸ್(ಎಎನ್‌ಟಿಎಫ್)ನ ಡಿಐಜಿಪಿಯಾಗಿ ಎಸ್.ಗಿರೀಶ್, ಕಲಬುರಗಿಯ ಪೊಲೀಸ್ ತರಬೇತಿ ಕೇಂದ್ರದ ಪ್ರಾಂಶುಪಾಲಯಾಗಿ ಡಿಐಜಿಪಿ ಎಂ.ಪುಟ್ಟಮಾದಯ್ಯ, ಬೆಂಗಳೂರು ಪೊಲೀಸ್ ಮುಖ್ಯ ಕಚೇರಿಯ ಡಿಐಜಿಪಿಯಾಗಿ ಟಿ.ಶ್ರೀಧರ್, ವಿಶೇಷ ಕ್ರಿಯಾ ಪಡೆಯ(ಎಸ್‌ಎಎಫ್) ಡಿಐಜಿಪಿಯಾಗಿ ಎ.ಎನ್.ಪ್ರಕಾಶ್‌ಗೌಡ, ಕಾರಾಗೃಹ ಡಿಐಜಿಪಿಯಾಗಿ ಜಿನೇಂದ್ರ ಖನಗಾವಿ, ರೈಲ್ವೆ ಡಿಐಜಿಪಿಯಾಗಿ ಜೆ.ಕೆ.ರಶ್ಮಿ, ರಾಜ್ಯ ಅಪರಾಧ ದಾಖಲೆಗಳ ಬ್ಯೂರೋದ(ಎಸ್‌ಸಿಆರ್‌ಬಿ) ಡಿಐಜಿಪಿ ಟಿ.ಪಿ.ಶಿವಕುಮಾರ್, ಕರ್ನಾಟಕ ಪೊಲೀಸ್ ಅಕಾಡಮಿಯ ನಿರ್ದೇಶಕರಾಗಿ ವಿಷ್ಣುವರ್ಧನ್, ಬೆಂಗಳೂರು ಜನರಲ್(ಅಪ್‌ಗ್ರೇಡ್) ಮುಖ್ಯ ಕಚೇರಿಯ ಡಿಐಜಿಪಿಯಾಗೊ ಡಾ.ಸಂಜೀವ್ ಎಂ. ಪಾಟೀಲ್, ಸಂಚಾರ ಮತ್ತು ರಸ್ತೆ ಸುರಕ್ಷತೆ ವಿಭಾಗದ(ಸಿಟಿಆರ್‌ಎಸ್) ಡಿಐಜಿಪಿಯಾಗಿ ಕೆ.ಪರಶುರಾಮ, ಸೈಬರ್ ಕಮಾಂಡ್ ಡಿಐಜಿಪಿಯಾಗಿ ಎಚ್.ಡಿ.ಆನಂದ್ ಕುಮಾರ್, ಅಪರಾಧ(ಅಪ್‌ಗ್ರೇಡ್) ವಿಭಾಗದ ಡಿಐಜಿಪಿಯಾಗಿ ಕಲಾ ಕೃಷ್ಣಸ್ವಾಮಿ ಅವರಿಗೆ ಮುಂಭಡ್ತಿ ನೀಡಲಾಗಿದೆ.

ಐಜಿಪಿ ಆಗಿ ಮುಂಭಡ್ತಿ ಹೊಂದಿದ ಅಧಿಕಾರಿಗಳು

ಡಾ.ಎಂ.ಬಿ.ಬೋರಲಿಂಗಯ್ಯ ಅವರನ್ನು ಮೈಸೂರು ದಕ್ಷಿಣ ವಲಯದಲ್ಲಿ ಐಜಿಪಿ ನೀಡಿ ಮುಂಭಡ್ತಿ ಮುಂದುವರಿಸಲಾಗಿದೆ. ಬೆಂಗಳೂರು ಅಪರಾಧ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ಅಜಯ್ ಹಿಲೋರಿ ಅವರನ್ನು ಐಜಿಪಿಯಾಗಿ ಮುಂಭಡ್ತಿ ನೀಡಿ ಮುಂದುವರಿಸಲಾಗಿದೆ.

ವರ್ಗಾವಣೆಗೊಂಡ ಐಪಿಎಸ್‌ಗಳು

ಮಂಡ್ಯ ಎಸ್ಪಿಯಾಗಿ ಡಾ.ವಿ.ಜೆ.ಶೋಭಾರಾಣಿ, ಚಿಕ್ಕಮಗಳೂರು ಎಸ್ಪಿಯಾಗಿ ಜಿತೇಂದ್ರ ಕುಮಾರ್ ದಯಾಮಾ, ಹಾಸನ ಎಸ್ಪಿಯಾಗಿ ಶುಭನ್ವಿತಾ, ಕೋಲಾರ ಎಸ್ಪಿಯಾಗಿ ಕನ್ನಿಕಾ ಸಿಕ್ರಿವಾಲ್, ಕೊಡಗು ಎಸ್ಪಿಯಾಗಿ ಆರ್.ಎನ್.ಬಿಂದುಮಣಿ, ಬಳ್ಳಾರಿ ಎಸ್ಪಿಯಾಗಿ ಪವನ್ ನೆಜ್ಜೂರು, ಚಾಮರಾಜನಗರದ ಎಸ್ಪಿಯಾಗಿ ಎಂ.ಮುತ್ತುರಾಜು, ರಾಯಚೂರು ಎಸ್ಪಿಯಾಗಿ ಅರುಣಾಂಶು ಗಿರಿ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಎಸ್ಪಿಯಾಗಿ ಎಂ.ವಿ.ಚಂದ್ರಕಾಂತ್, ಶಿವಮೊಗ್ಗ ಎಸ್ಪಿಯಾಗಿ ಬಿ.ನಿಖಿಲ್, ಮೈಸೂರು ಎಸ್ಪಿಯಾಗಿ ಮಲ್ಲಿಕಾರ್ಜುನ ಬಾಲದಂಡಿ, ಬೆಳಗಾವಿ ಎಸ್ಪಿಯಾಗಿ ಕೆ.ರಾಮಾನುಜನ್ ಅವರನ್ನು ವರ್ಗಾವಣೆ ಮಾಡಲಾಗಿದೆ.

ಬೆಂಗಳೂರು ವೈಟ್‌ಫೀಲ್ಡ್ ವಿಭಾಗದ ಡಿಸಿಪಿಯಾಗಿ ಸೈದುಲು ಅಡಾವತ್, ಬೆಂಗಳೂರು ಪಶ್ಚಿಮ ವಿಭಾಗದ ಡಿಸಿಪಿಯಾಗಿ ಯತೀಶ್.ಎನ್, ಬೆಂಗಳೂರು ಈಶಾನ್ಯ ವಿಭಾಗದ ಡಿಸಿಪಿಯಾಗಿ ಮಿಥುನ್ ಕುಮಾರ್, ಬೆಂಗಳೂರು ಪೂರ್ವ ವಿಭಾಗದ ಡಿಸಿಪಿಯಾಗಿ ವಿಕ್ರಮ್ ಆಮ್ಟೆ, ಬೆಂಗಳೂರು ಆಗ್ನೇಯ ವಿಭಾಗದ ಡಿಸಿಪಿಯಾಗಿ ಮೊಹಮ್ಮದ್ ಸುಜೀತಾ.ಎಂ.ಎಸ್., ರೈಲ್ವೆ ಎಸ್ಪಿಯಾಗಿ ಸಾರಾ ಫಾತಿಮಾ, ಸಿಐಡಿ ಡಿಸಿಪಿಯಾಗಿ ಡಾ.ಕವಿತಾ.ಬಿ.ಟಿ., ಸಿಐಡಿ ಎಸ್ಪಿಯಾಗಿ ಸಜೀತ್, ಸಿಐಡಿ ಎಸ್ಪಿಯಾಗಿ ಸ್ಯಾಮ್ ವರ್ಗೀಸ್, ಸಿಐಡಿ ಎಸ್ಪಿಯಾಗಿ ಶಾಲೂ, ಸಿಐಡಿ ಎಸ್ಪಿಯಾಗಿ ಡಾ.ಹರ್ಷ ಪ್ರಿಯಮ್ವದ ಅವರನ್ನು ವರ್ಗಾವಣೆಗೊಳಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X