Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ವೈದ್ಯಕೀಯ ಕೋರ್ಸ್‍ಗಳ ಪ್ರವೇಶಾತಿ: ನಾಳೆ...

ವೈದ್ಯಕೀಯ ಕೋರ್ಸ್‍ಗಳ ಪ್ರವೇಶಾತಿ: ನಾಳೆ ಸೀಟು ಹಂಚಿಕೆ ಅಂತಿಮ ಫಲಿತಾಂಶ ಪ್ರಕಟ

ವಾರ್ತಾಭಾರತಿವಾರ್ತಾಭಾರತಿ22 Sept 2025 8:12 PM IST
share
ವೈದ್ಯಕೀಯ ಕೋರ್ಸ್‍ಗಳ ಪ್ರವೇಶಾತಿ: ನಾಳೆ ಸೀಟು ಹಂಚಿಕೆ ಅಂತಿಮ ಫಲಿತಾಂಶ ಪ್ರಕಟ

ಬೆಂಗಳೂರು, ಸೆ.22: ವೈದ್ಯಕೀಯ, ದಂತ ವೈದ್ಯಕೀಯ ಕೋರ್ಸ್‍ಗಳ ಎರಡನೇ ಸುತ್ತು ಹಾಗೂ ಆಯುಷ್‌ ಕೋರ್ಸ್‍ಗಳ ಮೂರನೇ ಸುತ್ತಿನ ಸೀಟು ಹಂಚಿಕೆ ಹಂಚಿಕೆಯ ಅಂತಿಮ ಫಲಿತಾಂಶ ಸೆ.23ರಂದು ಪ್ರಕಟವಾಗಲಿದ್ದು, ನಂತರ ಪ್ರವೇಶ ಪ್ರಕ್ರಿಯೆ ಆರಂಭವಾಗಲಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ.

ಸೋಮವಾರ ಪ್ರಕಟನೆ ಹೊರಡಿಸಿರುವ ಅವರು, ಅಂತಿಮ ಸುತ್ತಿನ ಫಲಿತಾಂಶ ಪ್ರಕಟಣೆ ನಂತರ ಸೆ.26ರೊಳಗೆ ಶುಲ್ಕ ಪಾವತಿಸಿ ಸೀಟು ಖಾತರಿ ಚೀಟಿ ಡೌನ್‍ಲೋಡ್ ಮಾಡಿಕೊಂಡು ಸೆ.28ರೊಳಗೆ ಕಾಲೇಜುಗಳಿಗೆ ವರದಿ ಮಾಡಿಕೊಳ್ಳಬೇಕು ಎಂದು ತಿಳಿಸಿದ್ದಾರೆ.

ಅಖಿಲ ಭಾರತ ಕೋಟಾ(ಎಂಸಿಸಿ) ಹಾಗೂ ಕೆಇಎ ಎರಡೂ ಕಡೆ ವೈದ್ಯಕೀಯ ಸೀಟು ಹಂಚಿಕೆಯಾದ 774 ಅಭ್ಯರ್ಥಿಗಳ ಪೈಕಿ, ಎಂಸಿಸಿ ಸೀಟು ಉಳಿಸಿಕೊಳ್ಳಲು ಇಚ್ಚಿಸುವ ಅಭ್ಯರ್ಥಿಗಳಿಗೆ ಕೆಇಎ ಸೀಟು ಬಿಟ್ಟು ಹೊರ ಹೋಗಲು ಅವಕಾಶ ನೀಡಲಾಗಿತ್ತು. ಈ ಪ್ರಕ್ರಿಯೆ ನಂತರ ರದ್ಧಾದ ಸೀಟುಗಳನ್ನು ಇದೇ ಸುತ್ತಿಗೆ ತೆಗೆದುಕೊಂಡು ಪುನಃ ಸೀಟು ಹಂಚಿಕೆ ಫಲಿತಾಂಶ ಪ್ರಕಟಿಸಲಾಗುವುದು ಎಂದು ಅವರು ಹೇಳಿದ್ದಾರೆ.

ಕೆಇಎ ಮೊದಲ ಸುತ್ತಿನಲ್ಲಿ ಸೀಟು ಹಂಚಿಕೆಯಾಗಿ ಕಾಲೇಜಿಗೆ ಸೇರಿದ್ದ ಅಭ್ಯರ್ಥಿಗಳಿಗೆ ಎಂಸಿಸಿಯಲ್ಲಿ ಸೀಟು ಸಿಕ್ಕಿದ್ದರೂ ರದ್ದುಪಡಿಸಿಕೊಳ್ಳಲು ಅವಕಾಶ ನೀಡಲಾಗಿತ್ತು. ಆ ಸೀಟುಗಳನ್ನೂ ಇದೇ ಸುತ್ತಿಗೆ ಪರಿಗಣಿಸಲಾಗುವುದು ಎಂದು ಎಚ್.ಪ್ರಸನ್ನ ಹೇಳಿದ್ದಾರೆ.

ಹೊಸ ನೋಂದಣಿಗೆ ಅವಕಾಶ: ವಿವಿಧ ಕಾರಣಗಳಿಂದ ವೈದ್ಯಕೀಯ ಕೋರ್ಸ್ ಗಳಿಗೆ ಇದುವರೆಗೂ ಅರ್ಜಿಯನ್ನೇ ಸಲ್ಲಿಸದಿರುವವರಿಗೆ ಹೊಸದಾಗಿ ನೋಂದಣಿ ಮಾಡಿಕೊಳ್ಳಲು ಸೆ.25ರಿಂದ 29ರವರೆಗೆ ಅವಕಾಶ ನೀಡಲಾಗುವುದು. ಅಲ್ಲದೆ, ಸಿಇಟಿಗೆ ಅರ್ಜಿ ಸಲ್ಲಿಸಿ, ಕೆಇಎ ಪೋರ್ಟಲ್‍ನಲ್ಲಿ ಯುಜಿ ನೀಟ್ ರೋಲ್ ನಂಬರ್ ನಮೂದಿಸುವುದಕ್ಕೂ ಸೆ.29ರಿಂದ ಅ.3ರವರೆಗೆ ಅವಕಾಶ ನೀಡಲಾಗುವುದು ಎಂದು ಅವರು ವಿವರಿಸಿದ್ದಾರೆ.

ಮಾಪ್ ಅಪ್ ಸುತ್ತಿನಲ್ಲಿ ಭಾಗವಹಿಸಲು ಇಚ್ಛಿಸುವ ಎಲ್ಲ ಅಭ್ಯರ್ಥಿಗಳು ಹೊಸದಾಗಿಯೇ ಆಪ್ಷನ್ಸ್ ದಾಖಲಿಸಲು ಅವಕಾಶ ನೀಡಲಾಗುತ್ತದೆ. ಲಭ್ಯ ಸೀಟುಗಳನ್ನು ಗಮನದಲ್ಲಿಟ್ಟುಕೊಂಡು ಆಪ್ಷನ್ಸ್ ದಾಖಲಿಸಲು ಇದು ಅನುಕೂಲವಾಗುತ್ತದೆ ಎಂದು ಅವರು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X