Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಸಿಎಂ ಸಿದ್ದರಾಮಯ್ಯ ಪೋಸ್ಟ್ ನ ತಪ್ಪು...

ಸಿಎಂ ಸಿದ್ದರಾಮಯ್ಯ ಪೋಸ್ಟ್ ನ ತಪ್ಪು ಅನುವಾದ: ಕ್ಷಮೆಯಾಚಿಸಿದ ಮೆಟಾ

ವಾರ್ತಾಭಾರತಿವಾರ್ತಾಭಾರತಿ18 July 2025 2:53 PM IST
share
ಸಿಎಂ ಸಿದ್ದರಾಮಯ್ಯ ಪೋಸ್ಟ್ ನ ತಪ್ಪು ಅನುವಾದ: ಕ್ಷಮೆಯಾಚಿಸಿದ ಮೆಟಾ

ಹೊಸದಿಲ್ಲಿ: ಮೆಟಾ ವೇದಿಕೆಯಲ್ಲಿ ತಮ್ಮ ಪೋಸ್ಟ್ ಅನ್ನು ಸ್ವಯಂಚಾಲಿತ ತಂತ್ರಜ್ಞಾನ ಬಳಸಿ ತಪ್ಪು ಕನ್ನಡ ಅನುವಾದ ಮಾಡಿರುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಎಕ್ಸ್ ನಲ್ಲಿ ಕಳವಳ ವ್ಯಕ್ತಪಡಿಸಿದ ಬೆನ್ನಿಗೇ, ತಂತ್ರಜ್ಞಾನ ದೈತ್ಯ ಸಂಸ್ಥೆ ಮೆಟಾ, ತನ್ನ ಪ್ರಮಾದಕ್ಕಾಗಿ ಕ್ಷಮೆ ಕೋರಿದೆ.

ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದ ಮುಖ್ಯಾಮಂತ್ರಿ ಸಿದ್ದರಾಮಯ್ಯ, “ಮೆಟಾದ ಫೇಸ್ ಬುಕ್ ಹಾಗೂ ಇನ್ಸ್ಟಾಗ್ರಾಮ್ ನಲ್ಲಿ ನನ್ನ ಪೋಸ್ಟ್ ನ ತಪ್ಪು ಕನ್ನಡ ಅನುವಾದವು ವಾಸ್ತವಗಳನ್ನು ವಿರೂಪಗೊಳಿಸುತ್ತದೆ ಹಾಗೂ ಬಳಕೆದಾರರನ್ನು ತಪ್ಪು ದಾರಿಗೆಳೆಯುತ್ತದೆ” ಎಂದು ಆಕ್ಷೇಪಿಸಿದ್ದರು.

ಈ ಆಕ್ಷೇಪಕ್ಕೆ ತ್ವರಿತವಾಗಿ ಸ್ಪಂದಿಸಿರುವ ಮೆಟಾ ಸಂಸ್ಥೆಯ ವಕ್ತಾರರು, “ಕೆಲ ಕಾಲ ಅಸಮರ್ಪಕ ಕನ್ನಡ ಅನುವಾದಕ್ಕೆ ಕಾರಣವಾಗಿದ್ದ ಈ ಸಮಸ್ಯೆಯನ್ನು ನಾವು ಸರಿಪಡಿಸಿದ್ದೇವೆ. ಹೀಗಾಗಿದ್ದಕ್ಕೆ ನಾವು ಕ್ಷಮೆ ಕೋರುತ್ತೇವೆ” ಎಂದು ವಿಷಾದಿಸಿದ್ದಾರೆ.

“ಅಧಿಕೃತ ಸಂವಹನಗಳನ್ನು ನಿಭಾಯಿಸುವಾಗ, ಸಾಮಾಜಿಕ ಮಾಧ್ಯಮ ವೇದಿಕೆಗಳು ಹೊಣೆಗಾರಿಕೆಯಿಂದ ವರ್ತಿಸಬೇಕು ಹಾಗೂ ಸಾಮಾಜಿಕ ಮಾಧ್ಯಮಗಳಲ್ಲಿ ಬಿತ್ತರಗೊಳ್ಳುವ ಅನುವಾದಗಳು ಪದೇ ಪದೇ ತಪ್ಪಾಗಿರುತ್ತವೆ ಎಂಬುದರ ಬಗ್ಗೆ ನಾಗರಿಕರು ಎಚ್ಚರಿಕೆಯಿಂದಿರಬೇಕು” ಎಂದೂ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಪೋಸ್ಟ್ ನಲ್ಲಿ ಕರೆ ನೀಡಿದ್ದರು.

ಈ ಸಂಬಂಧ ಜುಲೈ 16ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪರವಾಗಿ ಮೆಟಾ ಸಂಸ್ಥೆಗೆ ಅಧಿಕೃತ ಪತ್ರ ರವಾನಿಸಿದ್ದ ಅವರ ಮಾಧ್ಯಮ ಸಲಹೆಗಾರ ವಿ.ಪ್ರಭಾಕರ್, ಫೇಸ್ ಬುಕ್ ಹಾಗೂ ಇನ್ಸ್ಟಾಗ್ರಾಮ್ ನಲ್ಲಿ ಸ್ವಯಂಚಾಲಿತ ಕನ್ನಡ ಅನುವಾದದಲ್ಲಿ ಕಂಡು ಬಂದಿದ್ದ ದೋಷಗಳ ಕುರಿತು ಕಳವಳ ವ್ಯಕ್ತಪಡಿಸಿದ್ದರು.

Faulty auto-translation of Kannada content on @Meta platforms is distorting facts & misleading users. This is especially dangerous when it comes to official communications.

My Media Advisor Shri K V Prabhakar has formally written to Meta urging immediate correction.

Social… pic.twitter.com/tJBp38wcHr

— Siddaramaiah (@siddaramaiah) July 17, 2025

share
ವಾರ್ತಾಭಾರತಿ
ವಾರ್ತಾಭಾರತಿ
Next Story
X