Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ʼನಮ್ಮ ಮೆಟ್ರೋʼ 69 ಕಿ.ಮೀ. ಕಾರ್ಯಾಚರಣೆ;...

ʼನಮ್ಮ ಮೆಟ್ರೋʼ 69 ಕಿ.ಮೀ. ಕಾರ್ಯಾಚರಣೆ; ಪ್ರತಿದಿನ 6.1 ಲಕ್ಷ ಜನರು ಸಂಚಾರ: ಸಿಎಂ ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ15 Aug 2023 11:39 AM IST
share
ʼನಮ್ಮ ಮೆಟ್ರೋʼ 69 ಕಿ.ಮೀ. ಕಾರ್ಯಾಚರಣೆ; ಪ್ರತಿದಿನ 6.1 ಲಕ್ಷ ಜನರು ಸಂಚಾರ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ʼʼಬೆಂಗಳೂರು ಮೆಟ್ರೋ ಪ್ರಸ್ತುತ 69.66 ಕಿ.ಮೀ. ಕಾರ್ಯಾಚರಣೆ ನಡೆಸುತ್ತಿದ್ದು, ಪ್ರತಿದಿನ 6.1 ಲಕ್ಷ ಪ್ರಯಾಣಿಕರು ಮೆಟ್ರೋ ರೈಲು ಸೇವೆಯನ್ನು ಪಡೆಯುತ್ತಿದ್ದಾರೆʼʼ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

77ನೇ ಸ್ವಾತಂತ್ರ್ಯೋತ್ಸವ ಹಿನ್ನೆಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರಿನ ಮಾಣಿಕ್ ಶಾ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದರು. .ಬಳಿಕ ಮಾತನಾಡಿದ ಅವರು, ʼʼ2023ರ ಸೆಪ್ಟೆಂಬರ್‌ ನಲ್ಲಿ ಬೈಯಪ್ಪನಹಳ್ಳಿ-ಕೃಷ್ಣರಾಜಪುರ ಮಾರ್ಗ, ಕೆಂಗೇರಿ-ಚಲ್ಲಘಟ್ಟ ವಿಸ್ತರಣೆ, ಡಿಸೆಂಬರ್ ವೇಳೆಗೆ ನಾಗಸಂದ್ರ-ಮಾದಾವರ ವಿಸ್ತರಣೆ, ಆರ್.ವಿ.ರಸ್ತೆ-ಬೊಮ್ಮನಹಳ್ಳಿ ಹೊಸಮಾರ್ಗ ಕಾರ್ಯಾಚರಣೆ ಪ್ರಾರಂಭಿಸಲಾಗುವುದು. 2026ರ ವೇಳೆಗೆ ಬೆಂಗಳೂರಿನಲ್ಲಿ 175.55 ಕಿ.ಮೀ. ಮೆಟ್ರೋ ಜಾಲ ಕಾರ್ಯಾಚರಣೆ ನಡೆಸಲಿದೆ. ಈಗ ಬೆಂಗಳೂರಿನ ಮೆಟ್ರೋ ಜಾಲವು ದೇಶದಲ್ಲಿ ಎರಡನೆ ಸ್ಥಾನದಲ್ಲಿದೆʼʼ ಎಂದು ಹರ್ಷ ವ್ಯಕ್ತಪಡಿಸಿದರು.

ʼʼಬೆಂಗಳೂರಿನ ಜನದಟ್ಟಣೆಯನ್ನು ಕಡಿಮೆಗೊಳಿಸಲು ನಗರದ ಹೊರವಲಯದಲ್ಲಿ ಜನರು ಪ್ರತಿದಿನ ಪ್ರಯಾಣಿಸಲು ಅನುಕೂಲವಾಗುವಂತೆ ರಸ್ತೆ, ರೈಲು ಸಂಪರ್ಕದೊಂದಿಗೆ ಉಪನಗರಗಳನ್ನು ಅಭಿವೃದ್ಧಿ ಪಡಿಸಲಾಗುವುದು. ದೇವನಹಳ್ಳಿ, ನೆಲಮಂಗಲ, ಹೊಸಕೋಟೆ, ದೊಡ್ಡಬಳ್ಳಾಪುರ, ಮಾಗಡಿಗಳಲ್ಲಿ ಉಪನಗರ ಟೌನ್‍ಶಿಪ್‍ಗಳನ್ನು ಅಭಿವೃದ್ಧಿಪಡಿಸಲಾಗುವುದುʼʼ ಎಂದು ತಿಳಿಸಿದರು.

ʼʼನಮ್ಮ 5 ವರ್ಷಗಳ ಅವಧಿಯಲ್ಲಿ ಅಗತ್ಯ ಇರುವವರಿಗೆ ಸೂರು ನೀಡಲು ಯೋಜಿಸಿದ್ದೇವೆ. ಸರ್ಕಾರಿ ಬಸ್ಸುಗಳ ಟ್ರ್ಯಾಕಿಂಗ್ ವ್ಯವಸ್ಥೆ, ಪ್ಯಾನಿಕ್ ಬಟನ್ ವ್ಯವಸ್ಥೆಯನ್ನು ಪ್ರಾರಂಭಿಸುತ್ತಿದ್ದೇವೆ. ಅಗತ್ಯ ಇರುವೆಡೆ ಹೊಸ ಬಸ್ಸುಗಳನ್ನು ಒದಗಿಸಲು ಸಿದ್ಧರಿದ್ದೇವೆʼʼ ಎಂದು ಭರವಸೆ ನೀಡಿದರು.




share
ವಾರ್ತಾಭಾರತಿ
ವಾರ್ತಾಭಾರತಿ
Next Story
X