Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಶಾಲಾ ಪಠ್ಯಕ್ರಮದಲ್ಲಿ ‘ಅಂತರ್ಜಲ' ಕುರಿತ...

ಶಾಲಾ ಪಠ್ಯಕ್ರಮದಲ್ಲಿ ‘ಅಂತರ್ಜಲ' ಕುರಿತ ಪ್ರತ್ಯೇಕ ಅಧ್ಯಾಯ ಅಳವಡಿಸಲು ಕೇಂದ್ರ ಸರಕಾರಕ್ಕೆ ಪತ್ರ: ಸಚಿವ ಭೋಸರಾಜು

ವಾರ್ತಾಭಾರತಿವಾರ್ತಾಭಾರತಿ22 May 2026 6:54 PM IST
share
ಶಾಲಾ ಪಠ್ಯಕ್ರಮದಲ್ಲಿ ‘ಅಂತರ್ಜಲ ಕುರಿತ ಪ್ರತ್ಯೇಕ ಅಧ್ಯಾಯ ಅಳವಡಿಸಲು ಕೇಂದ್ರ ಸರಕಾರಕ್ಕೆ ಪತ್ರ: ಸಚಿವ ಭೋಸರಾಜು

ಬೆಂಗಳೂರು: ಹವಾಮಾನ ಬದಲಾವಣೆ ಮತ್ತು ಅಂತರ್ಜಲದ ಅತಿಯಾದ ಬಳಕೆಯಿಂದ ಭವಿಷ್ಯದಲ್ಲಿ ಎದುರಾಗಬಹುದಾದ ಜಲಕ್ಷಾಮವನ್ನು ತಪ್ಪಿಸಲು ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವುದು ಅಗತ್ಯ. ಈ ಹಿನ್ನೆಲೆಯಲ್ಲಿ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ ಪಠ್ಯಕ್ರಮದಲ್ಲಿ ‘ಅಂತರ್ಜಲ' ಕುರಿತ ಪ್ರತ್ಯೇಕ ಅಧ್ಯಾಯ ಅಳವಡಿಸಲು ಕೋರಿ ಕೇಂದ್ರ ಸರಕಾರಕ್ಕೆ ಪತ್ರ ಬರೆಯಲಾಗಿದೆ ಎಂದು ಸಣ್ಣ ನೀರಾವರಿ ಸಚಿವ ಎನ್.ಎಸ್.ಭೋಸರಾಜು ತಿಳಿಸಿದ್ದಾರೆ.

ಶುಕ್ರವಾರ ಈ ಕುರಿತು ಪ್ರಕಟಣೆ ನೀಡಿರುವ ಅವರು, ಪ್ರಸ್ತುತ NCERT 10ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ‘ಜಲ ಸಂಪನ್ಮೂಲಗಳು' ಎಂಬ ಅಧ್ಯಾಯವಿದ್ದರೂ, ಅದರಲ್ಲಿ ಕೇವಲ ಮೇಲ್ಮೈ ಜಲಕ್ಕೆ ಮಾತ್ರ ಒತ್ತು ನೀಡಲಾಗಿದೆ. ಭೂಮಿಯ ಮೇಲಿರುವ ಒಟ್ಟು ದ್ರವರೂಪದ ಸಿಹಿನೀರಿನಲ್ಲಿ ಶೇ.97ರಷ್ಟು ಪಾಲು ಅಂತರ್ಜಲದ ರೂಪದಲ್ಲಿದೆ.

ದೇಶದ ಶೇ.50ರಷ್ಟು ಗೃಹಬಳಕೆ ಹಾಗೂ ಶೇ.25ರಷ್ಟು ಕೃಷಿಯು ನೀರಿಗಾಗಿ ಅಂತರ್ಜಲವನ್ನೇ ಅವಲಂಬಿಸಿದೆ. ಪ್ರತಿವರ್ಷ ನೀರಿನ ಬಳಕೆಯು ಶೇ.1ರಷ್ಟು ಹೆಚ್ಚಾಗುತ್ತಿದ್ದು, ಹವಾಮಾನ ಬದಲಾವಣೆಯಿಂದಾಗಿ ಮೇಲ್ಮೈ ಜಲದ ಲಭ್ಯತೆ ಕಡಿಮೆಯಾಗುತ್ತಿರುವುದರಿಂದ ಅಂತರ್ಜಲದ ಮೇಲಿನ ಅವಲಂಬನೆ ಇನ್ನಷ್ಟು ತೀವ್ರವಾಗಲಿದೆ. ಅಲ್ಲದೆ, ಎರಡು ದಶಕಗಳಲ್ಲಿ ಅತಿ-ಬಳಕೆಯ ಮತ್ತು ಅಪಾಯಕಾರಿ ಮಟ್ಟದಲ್ಲಿರುವ ಅಂತರ್ಜಲ ಪ್ರದೇಶಗಳ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿದೆ. ಜೊತೆಗೆ, ಅಂತರ್ಜಲ ಕಲುಷಿತಗೊಳ್ಳುತ್ತಿರುವ ಬೆನ್ನಲ್ಲೇ ಅಂತರ್ಜಲದ ಗುಣಮಟ್ಟವೂ ನಿರಂತರವಾಗಿ ಕುಸಿಯುತ್ತಿದೆ.

ವಿಶ್ವಸಂಸ್ಥೆಯ 169 ಸುಸ್ಥಿರ ಅಭಿವೃದ್ಧಿ ಗುರಿಗಳಲ್ಲಿ 53 ಗುರಿಗಳು ನೇರವಾಗಿ ಅಂತರ್ಜಲಕ್ಕೆ ಸಂಬಂಧಿಸಿದಂತಾಗಿವೆ (ವಿಶೇಷವಾಗಿ ಗುರಿ 6 ಮತ್ತು 13). ಅಮೆರಿಕದ ಶಾಲಾ ಪಠ್ಯದಲ್ಲಿಯೇ ಅಂತರ್ಜಲ, ಅದರ ಇಂಗುವಿಕೆ, ಅಂತರ್ಜಲ ಹರಿವು ಹಾಗೂ ಕಲುಷಿತಗೊಳ್ಳುವಿಕೆ ಕುರಿತು ವಿವರಿಸುವ ಪ್ರತ್ಯೇಕ ಅಧ್ಯಾಯವನ್ನು ಅಳವಡಿಸಲಾಗಿದೆ. ಇದೇ ಮಾದರಿಯಲ್ಲಿ ನಮ್ಮ ದೇಶದಲ್ಲೂ ಭವಿಷ್ಯದ ಪೀಳಿಗೆಗೆ ಅಂತರ್ಜಲ ಸಂಪನ್ಮೂಲದ ಲಭ್ಯತೆ ಹಾಗೂ ಸಂರಕ್ಷಣೆಯ ಬಗ್ಗೆ ಅರಿವು ಮೂಡಿಸಲು ಪ್ರೌಢಶಾಲಾ ಹಂತದಲ್ಲಿಯೇ ಈ ವಿಷಯಗಳ ಸೇರ್ಪಡೆ ಅಗತ್ಯ ಎಂದು ಪತ್ರದಲ್ಲಿ ಮನವರಿಕೆ ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಪಠ್ಯದಲ್ಲಿ ಏನೇನು ಇರಬೇಕು?: ರಾಷ್ಟ್ರೀಯ ಶಿಕ್ಷಣ ನೀತಿ-2020 ಹಾಗೂ ರಾಷ್ಟ್ರೀಯ ಪಠ್ಯಕ್ರಮ ಚೌಕಟ್ಟಿನ ಅಡಿಯಲ್ಲಿ ಎನ್‍ಸಿಇಆರ್‍ಟಿ 2027-28ನೇ ಸಾಲಿಗೆ 10ನೆ ತರಗತಿಯ ಹೊಸ ಪಠ್ಯಪುಸ್ತಕಗಳನ್ನು ಸಿದ್ಧಪಡಿಸುತ್ತಿದೆ. ಈ ಹೊಸ ಪಠ್ಯದಲ್ಲಿ ಈ ಕೆಳಗಿನ ಪ್ರಮುಖ ವಿಷಯಗಳನ್ನು ಒಳಗೊಂಡ ‘ಅಂತರ್ಜಲ' ಅಧ್ಯಾಯವನ್ನು ಸೇರಿಸಲು ಎನ್‍ಸಿಇಆರ್‍ಟಿ ಜೊತೆ ವ್ಯವಹರಿಸುವಂತೆ ಕೇಂದ್ರ ಸರಕಾರಕ್ಕೆ ಪತ್ರ ಬರೆಯಲಾಗಿದೆ.

‘ಭವಿಷ್ಯದ ಜಲಕ್ಷಾಮವನ್ನು ಪರಿಣಾಮಕಾರಿಯಾಗಿ ಎದುರಿಸಲು ಕೇವಲ ಯೋಜನೆಗಳನ್ನು ರೂಪಿಸಿದರೆ ಸಾಲದು, ನಮ್ಮ ಮುಂದಿನ ಪೀಳಿಗೆಗೆ ಜಲ ಸಂರಕ್ಷಣೆಯ ನೈಜ ಮಹತ್ವವನ್ನು ಶಾಲಾ ಹಂತದಲ್ಲಿಯೇ ತಿಳಿಸಿಕೊಡಬೇಕಿದೆ. ಹವಾಮಾನ ಬದಲಾವಣೆಯಿಂದಾಗಿ ಮೇಲ್ಮೈ ಜಲಮೂಲಗಳು ಬತ್ತಿಹೋಗುತ್ತಿದ್ದು, ನಾವಿಂದು ಬಹುತೇಕ ಅಂತರ್ಜಲವನ್ನೇ ಅವಲಂಬಿಸುವಂತಾಗಿದೆ. ಈ ನಿಟ್ಟಿನಲ್ಲಿ, ಜಾಗತಿಕ ಮಾದರಿಯಲ್ಲಿ ನಮ್ಮ ದೇಶದ ಎನ್‍ಸಿಇಆರ್ಇ ಪಠ್ಯಕ್ರಮದಲ್ಲಿ ‘ಅಂತರ್ಜಲ' ಕುರಿತ ಪ್ರತ್ಯೇಕ ಅಧ್ಯಾಯವನ್ನು ಅಳವಡಿಸುವುದು ಇಂದಿನ ತುರ್ತು ಅಗತ್ಯ. ರಾಜ್ಯ ಸರಕಾರದ ಈ ಮಹತ್ವದ ಹಾಗೂ ದೂರದೃಷ್ಟಿಯ ಬೇಡಿಕೆಗೆ ಕೇಂದ್ರ ಸರಕಾರ ಸಕಾರಾತ್ಮಕವಾಗಿ ಸ್ಪಂದಿಸುವ ವಿಶ್ವಾಸವಿದೆ’

-ಎನ್.ಎಸ್.ಭೋಸರಾಜು, ಸಣ್ಣ ನೀರಾವರಿ ಸಚಿವ

Tags

Minister Bhosarajugroundwater
share
ವಾರ್ತಾಭಾರತಿ
ವಾರ್ತಾಭಾರತಿ
Next Story
X