Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಆಹಾರ ಇಲಾಖೆಯಲ್ಲಿ 6 ತಿಂಗಳಲ್ಲಿ ಹೊಸ...

ಆಹಾರ ಇಲಾಖೆಯಲ್ಲಿ 6 ತಿಂಗಳಲ್ಲಿ ಹೊಸ ಬದಲಾವಣೆ : ಸಚಿವ ರಿಝ್ವಾನ್ ಅರ್ಶದ್

ವಾರ್ತಾಭಾರತಿವಾರ್ತಾಭಾರತಿ21 Aug 2026 10:16 PM IST
share
ಆಹಾರ ಇಲಾಖೆಯಲ್ಲಿ 6 ತಿಂಗಳಲ್ಲಿ ಹೊಸ ಬದಲಾವಣೆ : ಸಚಿವ ರಿಝ್ವಾನ್ ಅರ್ಶದ್

ಬೆಂಗಳೂರು : ಆಹಾರ ನಿಗಮವು ಬಡವರ ಆಹಾರಕ್ಕೆ ಸಂಬಂಧಿಸಿದಂತಹ ನಿಗಮ. ಈ ಇಲಾಖೆಯಲ್ಲಿ ಹೊಸ ಬದಲಾವಣೆಗೆ ಬದ್ದವಾಗಿದ್ದು, ಮುಂದಿನ 6 ತಿಂಗಳಲ್ಲಿ ಹೊಸ ರೂಪ ನೀಡಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ ರಿಝ್ವಾನ್ ಅರ್ಶದ್ ಹೇಳಿದರು.

ಶುಕ್ರವಾರ ನಗರದ ಇನ್‍ಫೆಂಟ್ರಿ ರಸ್ತೆಯಲ್ಲಿರುವ ಕೆಎಎಸ್ ಅಸೋಸಿಯೇಷನ್ ಸಭಾಂಗಣದಲ್ಲಿ ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮಕ್ಕೆ ನೂತನವಾಗಿ ನೇಮಕಗೊಂಡಿರುವ ಪ್ರಶಿಕ್ಷಣಾರ್ಥಿಗಳಿಗೆ ಶುಭಕೋರಿ ಅವರು ಮಾತನಾಡಿದರು.

ನೀವು ಹೊಸದಾಗಿ ಆಯ್ಕೆ ಆಗಿದ್ದೀರಿ. ನಿಮ್ಮ ಹಾಗೇ ನಾನು ಹೊಸದಾಗಿಯೇ ಸಚಿನಾಗಿದ್ದೇನೆ. ಇಲಾಖೆಯಲ್ಲಿ ದೊಡ್ಡ ಮಟ್ಟದ ಬದಲಾವಣೆ ತರುವ ಉದ್ದೇಶದಿಂದಲೇ ಈ ಜವಾಬ್ದಾರಿ ಒಪ್ಕೊಂ ಡಿರೋದು. ಹೊಸ ಬದಲಾವಣೆ ತರಬೇಕಾದರೆ ಹೊಸಬರು ಬರಬೇಕಾಗುತ್ತದೆ ಎಂದು ಅವರು ಹೇಳಿದರು.

ಬಡವರ ಆಹಾರಕ್ಕೆ ಸಂಬಂಧಿಸಿದ ಇಲಾಖೆ ಇದಾಗಿದೆ. ನೇರವಾಗಿ ಬಡವರೊಂದಿಗೆ ಕೆಲಸ ಮಾಡುವ ಸಂಸ್ಥೆಗೆ ನೀವು ಆಯ್ಕೆ ಆಗಿದ್ದೀರಿ. ಇತರೆ ಸರಕಾರಿ ನೌಕರರಿಗಿಂತ 10 ಪಟ್ಟು ಹೆಚ್ಚು ಜವಾಬ್ದಾರಿಯಿಂದ ಕೆಲಸ ಮಾಡಬೇಕಾಗುತ್ತದೆ ಎಂದು ರಿಝ್ವಾನ್ ಅರ್ಶದ್ ಕರೆ ನೀಡಿದರು.

ಇಲಾಖೆಯ ಗೋದಾಮುಗಳಲ್ಲಿ ಸಿಸಿಟಿವಿಗಳಿಲ್ಲ, ಆಹಾರ ಸಾಮಾಗ್ರಿಗಳ ಸರಬರಾಜು ಮಾಡುವ ವಾಹನಗಳಿಗೆ ಜಿಪಿಎಸ್ ಇಲ್ಲ. ಅವೆಲ್ಲದರ ಸುಧಾರಣೆ ಮಾಡಲಾಗುತ್ತದೆ. ನಾವು ನೀವು ಎಲ್ಲರೂ ಸೇರಿ ಕೆಲಸ ಮಾಡಬೇಕು. ಜನರಿಗೆ ಕಾಣಿಸುವ ರೀತಿಯಲ್ಲಿ ಬದಲಾವಣೆ ತರಬೇಕು. ಆ ನಿಟ್ಟಿನಲ್ಲೇ ನೀವು ಕೆಲಸ ಮಾಡಬೇಕು. ನಮ್ಮ ಉದ್ದೇಶ ಸರಿಯಾಗಿದ್ದರೆ ಇಲ್ಲಿ ನಡೆಯುವ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಲು ಸಾಧ್ಯ ಎಂದು ಅವರು ಹೇಳಿದರು.

ಮಧ್ಯಾಹ್ನದ ಬಿಸಿಯೂಟದ ಯೋಜನೆ ನಮ್ಮಿಂದ ತೆಗೆದ್ದದ್ದು ಯಾಕೆ. ನಾವು ಸರಿಯಿದ್ದಿದ್ದರೆ ಯಾಕೆ ತೇಗೆಯುತ್ತಿದ್ದರು. ನಾವು ಸರಿಮಾಡ್ತೇವೆ ಎಂಬ ವಿಶ್ವಾಸ ಕೊಟ್ಟರೆ ಬೇಕಾದಷ್ಟು ಯೋಜನೆಗಳು ಬರುತ್ತವೆ. ಬಿಸಿಯೂಟದ ಯೋಜನೆ ಇಲಾಖೆಗೆ ವಾಪಸ್ ತರಲು ಪ್ರಯತ್ನ ಮಾಡುತ್ತೇನೆ ಎಂದು ಅವರು ತಿಳಿಸಿದರು.

ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮೂಲಕ 386 ಹುದ್ದೆಗಳಿಗೆ ಆಯ್ಕೆ ನಡೆದಿದ್ದು, ಜು.17 ರಂದು ನೇಮಕ ಪತ್ರ ನೀಡಲಾಗಿದೆ. 191 ಅಭ್ಯರ್ಥಿಗಳು ವರದಿ ಮಾಡಿಕೊಂಡಿದ್ದಾರೆ. ಹೊಸದಾಗಿ ಆಯ್ಕೆಗೊಂಡಿರುವ ಪ್ರಶಿಕ್ಷಣಾರ್ಥಿಗಳಿಗೆ ನುರಿತ ಸಂಪನ್ಮೂಲ ವ್ಯಕ್ತಿಗಳಿಂದ ತರಬೇತಿ ನೀಡಲಾಗುತ್ತಿದೆ.

Tags

Minister Rizwan Arshad
share
ವಾರ್ತಾಭಾರತಿ
ವಾರ್ತಾಭಾರತಿ
Next Story
X