Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಅಧಿವೇಶನ | ನಾಲೆಗಳಿಗೆ ಅನಧಿಕೃತ ಕೊಳವೆ...

ಅಧಿವೇಶನ | ನಾಲೆಗಳಿಗೆ ಅನಧಿಕೃತ ಕೊಳವೆ ಹಾಕಲು ನಿರ್ಬಂಧ : ನೀರಾವರಿ ತಿದ್ದುಪಡಿ ವಿಧೇಯಕ ಮಂಡನೆ

ವಾರ್ತಾಭಾರತಿವಾರ್ತಾಭಾರತಿ22 July 2024 5:41 PM IST
share
ಅಧಿವೇಶನ | ನಾಲೆಗಳಿಗೆ ಅನಧಿಕೃತ ಕೊಳವೆ ಹಾಕಲು ನಿರ್ಬಂಧ : ನೀರಾವರಿ ತಿದ್ದುಪಡಿ ವಿಧೇಯಕ ಮಂಡನೆ

ಬೆಂಗಳೂರು: ನೀರಾವರಿ ಪ್ರದೇಶದಲ್ಲಿನ ನಾಲೆಗಳಿಗೆ ಕಾನೂನುಬಾಹಿರವಾಗಿ ನೀರಿನ ಕೊಳವೆಗಳನ್ನು ಹಾಕುವುದನ್ನು ತಡೆಯಲು ಮತ್ತು ವಲಯ ಫಲಾನುಭವಿಗಳಿಗೆ ನೀರು ತಲುಪುವಂತೆ ನೋಡಿಕೊಳ್ಳುವ ಉದ್ದೇಶದಿಂದ ‘ಕರ್ನಾಟಕ ನೀರಾವರಿ(ತಿದ್ದುಪಡಿ)ವಿಧೇಯಕವನ್ನು ಕಾನೂನು ಸಚಿವ ಎಚ್.ಕೆ. ಪಾಟೀಲ್ ಮಂಡನೆ ಮಾಡಿದ್ದಾರೆ.

ಸೋಮವಾರ ವಿಧಾನಸಭೆಯ ಶಾಸನ ರಚನಾ ಕಲಾಪದಲ್ಲಿ ವಿಧೇಯಕವನ್ನು ಮಂಡಿಸಿದ್ದು, ಕರ್ನಾಟಕ ನೀರಾವರಿ ಅಧಿನಿಯಮ-1965ಕ್ಕೆ ತಿದ್ದುಪಡಿ ತರಲು ಈ ವಿಧೇಯಕ ಮಂಡಿಸಲಾಗಿದೆ. ಕೃಷಿ ಉಪಕರಣಗಳು, ನಾಲೆ, ನೀರು ಪೂರೈಕೆ ಪ್ರದೇಶ, ನೀರಾವರಿ ನ್ಯಾಯಾಲಯ, ಕಾರ್ಯಪಡೆ ಮತ್ತು ಕಾಲುವೆಯಿಂದ ನೀರಿನ ಅನಧಿಕೃತ ಬಳಕೆ ಎಂಬ ಹೊಸ ಪರಿಭಾಷೆಗಳನ್ನು ಸೇರಿಸಲಾಗುತ್ತದೆ. ಭೂಸ್ವಾಧೀನ ಅಧಿನಿಯಮ -1894ರ ಬದಲಾಗಿ ಭೂ ಆರ್ಜನೆ, ಪುನರ್ ವ್ಯವಸ್ಥೆಯಲ್ಲಿ ನ್ಯಾಯೋಚಿತ ಪಾಲನೆ ಮತ್ತು ಪಾರದರ್ಶಕತೆ ಹಕ್ಕು ಅಧಿನಿಯಮ-2013ನ್ನು ಪ್ರತಿಯೋಜಿಸಲಾಗುತ್ತದೆ. ಅಂತರ್ ಜಲವನ್ನು ಹೊರತೆಗೆಯಲು ಮತ್ತು ಬಳಸಲು ಅನುಮತಿ ಮಂಜೂರು ಮಾಡಲು ಅಸ್ತಿತ್ವದಲ್ಲಿರುವ ಅಂತರ್ ಜಲ‌ ಬಳಕೆದಾರರ ನೋಂದಣಿ ಮಾಡಲು 28 ಎ ಮತ್ತು 28 ಬಿ ಪ್ರಕರಣಗಳ ಉಲ್ಲಂಘನೆಗಾಗಿ ದಂಡ ವಿಧಿಸುವ ಉದ್ದೇಶವನ್ನು ಈ ವಿಧೇಯಕ ಹೊಂದಿದೆ.

ಅಪರಾಧಿ ಎಂದು ನಿರ್ಣಯವಾದ ಮೇಲೆ ಶಿಕ್ಷೆಯ ಅವಧಿಯನ್ನು ಹೆಚ್ಚಿಸಲು, ಶಿಕ್ಷೆಯ ಕಾಲಾವಧಿಯನ್ನು ವಿಸ್ತರಿಸಲು ಹಾಗೂ ದಂಡದ ಮೊತ್ತ ಹೆಚ್ಚಿಸಲಾಗುತ್ತದೆ. ನೀರಾವರಿ, ನ್ಯಾಯಾಲಯದ ಅಂತರ್ನಿಹಿತ ಅಧಿಕಾರವನ್ನು ಉಳಿಸುವಿಕೆ, ವಿಚಾರಣೆ ಸ್ಥಳ, ಸಾಕ್ಷ್ಯಗಳ ಕಾರ್ಯವಿಧಾನ, ವಿಚಾರಣೆ ಮತ್ತು ಸಮನ್ಸ್ ಮಾಡುವುದು ಇತ್ಯಾದಿಗಳನ್ನು ಸೇರಿಸಲಾಗುತ್ತದೆ. ತ್ವರಿತ ವಿಲೇವಾರಿಗಾಗಿ ಆರು ತಿಂಗಳ ಕಾಲಾವಧಿಯನ್ನು ನಿಗದಿಪಡಿಸಲು ಈ ವಿಧೇಯಕವನ್ನು ಮಂಡಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X