Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಮುಡಾ ಪ್ರಕರಣ: ಸಿಎಂ ಸಿದ್ದರಾಮಯ್ಯ,...

ಮುಡಾ ಪ್ರಕರಣ: ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿ ಸಹಿತ ಹಲವರ ವಿರುದ್ಧ ಪೊಲೀಸ್ ಠಾಣೆಗೆ ದೂರು

ವಾರ್ತಾಭಾರತಿವಾರ್ತಾಭಾರತಿ9 July 2024 6:44 PM IST
share
ಮುಡಾ ಪ್ರಕರಣ: ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿ ಸಹಿತ ಹಲವರ ವಿರುದ್ಧ ಪೊಲೀಸ್ ಠಾಣೆಗೆ ದೂರು

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ದಲ್ಲಿ ನಡೆದಿದೆ ಎನ್ನಲಾಗಿರುವ ಭೂ ಹಗರಣಕ್ಲೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರ ಪತ್ನಿ ಬಿ.ಎಂ.ಪಾರ್ವತಿ, ಬಾಮೈದ ಬಿ.ಎಂ.ಮಲ್ಲಿಕಾರ್ಜುನ, ಭೂ ಮಾಲಕ ಎಂದು ಹೇಳುತ್ತಿರುವ ಜೆ.ದೇವರಾಜು ಮತ್ತು ಕುಟುಂಬದವರು ಸೇರಿದಂತೆ ಅಧಿಕಾರಿಗಳ ಮೇಲೆ ಮೈಸೂರಿನ ವಿಜಯನಗರ ಪೊಲೀಸ್ ಠಾಣೆಗೆ ಆರ್.ಟಿ.ಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಎಂಬವರು ದೂರು ನೀಡಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರ ಕೆಸರೆಯಲ್ಲಿದ್ದ 3.16 ಎಕರೆ ಜಮೀನನ್ನು ಮುಡಾದವರು ಭೂ ಸ್ವಾಧೀನಪಡಿಸಿಕೊಂಡು ಬಡಾವಣೆ ನಿರ್ಮಿಸಿರುವ ಹಿನ್ನಲೆಯಲ್ಲಿ ಅವರಿಗೆ 50:50 ಅನುಪಾತದಲ್ಲಿ ವಿಜಯನಗರ ಮೂರನೇ ಹಂಹದಲ್ಲಿ 14 ಬದಲಿ ನಿವೇಶನಗಳನ್ನು ನೀಡಲಾಗಿದ್ದು, ಇದು ಅಕ್ರಮ ಎಂಬ ಆರೋಪಗಳು ಕೇಳಿ ಬಂದಿದ್ದವು.

ಈ ಹಿನ್ನಲೆಯಲ್ಲಿ ಆರ್.ಟಿ.ಐ ಕಾರ್ಯಕರ್ತ ಸ್ನೇಯಿಕೃಷ್ಣ ಎಂಬವರು ಸಿದ್ದರಾಮಯ್ಯ, ಅವರ ಪತ್ನಿ ಪಾರ್ವತಿ, ಬಾಮೈದ ಮಲ್ಲಿಕಾರ್ಜುನ, ಭೂಮಾಲಕ ದೇವರಾಜು ವಿರುದ್ಧ ಪೊಲೀಸ್ ಠಾಣೆಗೆ ದೂರು ನಿಡಿದ್ದಾರೆ. ಇದಲ್ಲದೆ ಇದೇ ಪ್ರಕರಣದಲ್ಲಿ ಜಿಲ್ಲಾಧಿಕಾರಿ, ತಹಸೀಲ್ದಾರ್, ಉಪ ನೊಂದಣಾಧಿಕಾರಿ ಹಾಗೂ ಮುಡಾ ಅಧಿಕಾರಿಗಳು ಶಾಮೀಲಾಗಿರುವ ಬಗ್ಗೆಯೂ ದೂರು ನೀಡಿದ್ದಾರೆ.

ಈ ಸಂಬಂಧ ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರ ದೂರನ್ನು ಸ್ವೀಕರಿಸಿರುವ ವಿಜಯನಗರ ಪೊಲೀಸರು, ಹಿಂಬರಹ ನೀಡಿದ್ದು, ನೀವು ನೀಡಿದ ದೂರು ಅರ್ಜಿಯನ್ನು ಪರಿಶೀಲನೆ ನಡೆಸಲಾಗಿರುತ್ತದೆ. ಈ ವಿಚಾರಕ್ಕೆ ಸಂಬಂಧಪಟ್ಟಂತೆ ದಿನಾಂಕ-01.07.2024 ರಂದು ಕರ್ನಾಟಕ ಸರ್ಕಾರವು ಆದೇಶ ಸಂಖ್ಯೆನ.ಆ.ಇ.211 ಮೈ.ಅ.ಪ್ರ. 2024 ಬೆಂಗಳೂರು ದಿನಾಂಕ-01.07.2024 ರಂತೆ ಈಗಾಗಲೇ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ನಿವೇಶನ ಹಂಚಿಕೆಯಲ್ಲಿ ಅಕ್ರಮ ನಡೆದಿದೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಇದರ ಸತ್ಯಾಸತ್ಯೆಯನ್ನು ಅರಿಯಲು ಒಂದು ತನಿಖಾ ತಂಡವನ್ನು ರಚಿಸಿ ಆದೇಶ ಮಾಡಿದ್ದು, ನೀವು ನೀಡಿದ ದೂರು ಕೂಡ ಇದೇ ವಿಚಾರಕ್ಕೆ ಸಂಬಂಧಪಟ್ಟರುವುದರಿಂದ ನಿಮ್ಮ ಅರ್ಜಿಯನ್ನು ವಿಲೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಆರ್.ಟಿ.ಐ.ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವತು ಪೊಲೀಸರಿಗೆ ದೂರು ನೀಡಿದ್ದಷ್ಟೇ ಅಲ್ಲದೆ, ರಾಜ್ಯಪಾಲ, ರಾಜ್ಯ ಮುಖ್ಯಕಾರ್ಯದರ್ಶಿ, ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿಗೂ ಪತ್ರ ಬರೆದಿದ್ದಾರೆ. ಪತ್ರದ ಮೂಲಕ ಸ್ನೇಹಮಯಿಕೃಷ್ಣ ಪ್ರಕರಣ ಸಂಬಂಧ ಹಲವು ಪ್ರಶ್ನೆಗಳನ್ನು ಕೇಳಿದ್ದಾರೆ.

Tags

MUDA scamSiddaramaiahKarnataka CM
share
ವಾರ್ತಾಭಾರತಿ
ವಾರ್ತಾಭಾರತಿ
Next Story
X