Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧದ ಕಾನೂನು...

ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧದ ಕಾನೂನು ಹೋರಾಟಕ್ಕೆ ನನ್ನ ಬೆಂಬಲ : ವೈ ಎಸ್ ವಿ ದತ್ತಾ

“ಪ್ರಭಾಕರ ಭಟ್ಟರ ಶಾಲೆಗೆ ಕುಮಾರಸ್ವಾಮಿ ಭೇಟಿ ವೈಯುಕ್ತಿಕ”

ವಾರ್ತಾಭಾರತಿವಾರ್ತಾಭಾರತಿ5 Jan 2024 9:41 PM IST
share
ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧದ ಕಾನೂನು ಹೋರಾಟಕ್ಕೆ ನನ್ನ ಬೆಂಬಲ : ವೈ ಎಸ್ ವಿ ದತ್ತಾ

ಬೆಂಗಳೂರು : ಮುಸ್ಲಿಂ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ, ಕಾನೂನು ಹೋರಾಟ ಮಾಡುತ್ತಿರುವ ನಜ್ಮಾ ಅವರಿಗೆ ನನ್ನ ನೈತಿಕ ಬೆಂಬಲವಿದೆ ಎಂದು ಜೆಡಿಎಸ್ ನಾಯಕ ವೈ ಎಸ್ ವಿ ದತ್ತಾ ಹೇಳಿದ್ದಾರೆ.

ವಾರ್ತಾಭಾರತಿಯೊಂದಿಗೆ ಮಾತನಾಡಿದ ಮಾಜಿ ಶಾಸಕ ದತ್ತಾ ಅವರು, “ಯಾವುದೇ ಧರ್ಮವು ಹೆಣ್ಣು ಮಕ್ಕಳನ್ನು ಗೌರವಿಸುವಂತೆ ಹೇಳುತ್ತದೆ. ಹಿಂದೂ ಧರ್ಮದ ಬಗ್ಗೆ ಮಾತನಾಡುವ ಭಟ್, ಎಲ್ಲಾ ಧರ್ಮದ ಹೆಣ್ಣುಮಕ್ಕಳನ್ನು ಅಕ್ಕ ತಂಗಿಯರಂತೆ ಕಾಣಬೇಕು” ಎಂದು ಅಭಿಪ್ರಾಯಪಟ್ಟಿದ್ದಾರೆ.

“ಮುಸ್ಲಿಂ ಹೆಣ್ಣು ಮಕ್ಕಳಿಗೆ ಅವಹೇಳನ ಮಾಡುವುದೂ ಒಂದೇ, ನಮ್ಮ ಹೆಣ್ಣು ಮಕ್ಕಳಿಗೆ ಅವಹೇಳನ ಮಾಡುವುದೂ ಒಂದೇ ಎಂಬುದು ನನ್ನ ಭಾವನೆ. ಈ ವಿಚಾರದಲ್ಲಿ ಕಾನೂನು ಹೋರಾಟ ನಡೆಸುವ ನಜ್ಮಾ ಎಲ್ಲಾ ಹೆಣ್ಣುಮಕ್ಕಳ ಪರವಾಗಿ ದನಿಯೆತ್ತಿದ್ದಾರೆ. ಆಕೆಯನ್ನು ನಾನು ಅಭಿನಂದಿಸುತ್ತೇನೆ” ಎಂದು ವೈ ಎಸ್ ವಿ ದತ್ತಾ ಶ್ಲಾಘಿಸಿದ್ದಾರೆ.

“ರಾಜ್ಯ ಸರಕಾರ ಈ ವಿಚಾರದಲ್ಲಿ ಸ್ವಲ್ಪ ಧೈರ್ಯ ತೋರಬೇಕು. ಹೈಕೋರ್ಟ್ನಲ್ಲಿರುವ ತಡೆಯಾಜ್ಞೆಯನ್ನು ತೆರವುಗೊಳಿಸಲು ತುರ್ತಾಗಿ ಕಾನೂನು ಕ್ರಮ ತೆಗೆದುಕೊಳ್ಳಲು, ಸರಕಾರ ತನ್ನ ಅಡ್ವೊಕೇಟ್ ಜನರಲ್ ಗೆ ಸೂಚನೆ ನೀಡಬೇಕು” ಎಂದು ಅವರು ಒತ್ತಾಯಿಸಿದ್ದಾರೆ.

ಕುಮಾರಸ್ವಾಮಿ ಭೇಟಿ ವೈಯುಕ್ತಿಕ :

ಕಲ್ಲಡ್ಕ ಪ್ರಭಾಕರ ಭಟ್ ಅವರು ಕಲ್ಲಡ್ಕದಲ್ಲಿ ನಡೆಸುತ್ತಿರುವ ಶ್ರೀರಾಮ ವಿದ್ಯಾಲಯದ ವಾರ್ಷಿಕ ಕ್ರೀಡಾಕೂಟಕ್ಕೆ, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ಆಗಮಿಸಿದ್ದರು. ಕಾರ್ಯಕ್ರಮದಲ್ಲಿ ಪ್ರಭಾಕರ ಭಟ್ಟರನ್ನು ಹೊಗಳಿದ್ದರು. ಈ ಬಗ್ಗೆ ದತ್ತಾ ಅವರನ್ನು ಪ್ರಶ್ನಿಸಿದಾಗ, ಬೇರೆಯವರ ವೈಯುಕ್ತಿಕ ವಿಚಾರದ ಬಗ್ಗೆ ನಾನು ಮಾತನಾಡುವುದಿಲ್ಲ. ನನ್ನ ಹೇಳಿಕೆಗಳು ವೈಯುಕ್ತಿಕ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X