Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಮೈಸೂರು: ದಸರಾ ಆಚರಣೆ ವಿರೋಧಿಸಿ...

ಮೈಸೂರು: ದಸರಾ ಆಚರಣೆ ವಿರೋಧಿಸಿ ಹೆದ್ದಾರಿ ತಡೆಗೆ ಮುಂದಾದ ರೈತರು ಪೊಲೀಸ್‌ ವಶಕ್ಕೆ

ವಾರ್ತಾಭಾರತಿವಾರ್ತಾಭಾರತಿ24 Oct 2023 11:02 AM IST
share
ಮೈಸೂರು: ದಸರಾ ಆಚರಣೆ ವಿರೋಧಿಸಿ ಹೆದ್ದಾರಿ ತಡೆಗೆ ಮುಂದಾದ ರೈತರು ಪೊಲೀಸ್‌ ವಶಕ್ಕೆ

ಮೈಸೂರು,24: ದಸರಾ ಆಚರಣೆ ವಿರೋಧಿಸಿ ಕರಾಳ ದಸರಾ ಆಚರಿಸಿ ಹೆದ್ದಾರಿ ತಡೆಗೆ ಮುಂದಾದ ರೈತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ಮಂಗಳವಾರ ಮೈಸೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಕೊಲಂಬಿಯ ಏಷಿಯಾ ಆಸ್ಪತ್ರೆ ಮುಂಭಾಗ ಹೆದ್ದಾರಿ ತಡೆಗೆ ಮುಂದಾದ ರೈತರನ್ನು ಮುನ್ನೆಚ್ವರಿಕೆ ಕ್ರಮವಾಗಿ ಬಂಧಿಸಿ ಸಿಎಆರ್ ಮೈದಾನಕ್ಕೆ ಕರೆದೊಯ್ಯಲಾಯಿತು.

ಇದೇ ವೇಳೆ ಕುರುಬೂರು ಶಾಂತಕುಮಾರ್ ಮಾತನಾಡಿ, ʼರಾಜ್ಯದಲ್ಲಿ ಬರ ಆವತಿಸಿದ್ದರೂ ಸರ್ಕಾರದ ಮಂತ್ರಿಗಳು ದಸರಾ ಆಚರಣೆ ಮೂಲಕ ಮೋಜು ಮಸ್ತಿಗರ ಇಳಿದಿದ್ದಾರೆ.‌ದಸರಾ ಎಂದರೆ ಸಂತೃಪ್ತಿ, ಸಂಭ್ರಮದಿಂದ ಕೂಡಿರಬೇಕು, ಆದರೆ ರೈತರು ಸಂಕಷ್ಟದಲ್ಲಿದ್ದರೂ ರಾಜ್ಯ ಸರ್ಕಾರ ಅದ್ದೂರಿ ದಸರಾ ಆಚರಣೆಗೆ ಮುಂದಾಗಿರಿವುದು ಖಂಡನೀಯʼ ಎಂದು ಆಕ್ರೋಶ ವ್ಯಕ್ತಪಡಿಸಿದರು.

ʼರೈತರನ್ನು ಜೈಲಿನಲ್ಲಿಟ್ಟು ರಾಜ್ಯ ಸರಕಾರ ದಸರಾ ಆಚರಣೆ ಮಾಡುತ್ತಿದೆ.‌ಇದನ್ನು ರಾಜ್ಯದ ಜನ ಗಮನಿಸುತ್ತಿದ್ದಾರೆ.‌ ಸೂತಕದ ನಡುವೆ ದಸರಾ ಆಚರಣೆ ಮಾಡುತ್ತಿದ್ದಾರೆʼ ಎಂದು ಕಿಡಿಕಾರಿದರು.

ರಾಜ್ಯದಲ್ಲಿ 200 ಕ್ಕೂ ಹೆಚ್ಚು ತಾಲೂಕುಗಳು ಬತಪೀಡಿತದಿಂದ ಕೂಡಿವೆ. ಅವರಿಗೆ ಪರಿಹಾರ ಕೊಡುವಲ್ಲಿ ಸರ್ಕಾರ ಗಮನ ಹರಿಸುತ್ತಿಲ್ಲ. ಈಗಾಗಲೇ 300 ಜನ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.‌ರೈತರು ಸಂಕಷ್ಟದಲ್ಲಿದ್ದರೂ ಸರ್ಕಾರ ದಸರಾ ಆಚರಣೆ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಹೆದ್ದಾರಿ ಬಂದ್ ಮಾಡುವುದಾಗಿ ನಾಲ್ಕು ದಿನಗಳ ಹಿಂದೆಯೇ ಅಧಿಕಾರಿಗಳಿಗೆ ಮನವಿ ಮಾಡಿದ್ದೇವೆ.‌ಮೈಸೂರಿನಲ್ಲಿ ರಾಜ್ಯದ ಸರ್ಕಾರದ ಅರ್ಧ ಸಚಿವರು ಮೈಸೂರಿನಲ್ಲಿಯೇ ಇದ್ದಾರೆ.‌ಸೌಜನ್ಯಕ್ಕಾದರೂ ರೈತರ ಬಳಿ ಬಂದು ಮಾತನಾಡದೆ ನಿರ್ಲಕ್ಷ್ಯ ವಹಿಸಿರುವುದು ರೈತರ ಮೇಲೆ ಈ ಸರ್ಕಾರಕ್ಕೆ ಇರುವ ಕಾಳಜಿ ಗೊತ್ತಾಗುತ್ತದೆ ಎಂದು ನುಡಿದರು.

ಪ್ರತಿಭಟನೆಯಲ್ಲಿ ಅತ್ತಹಳ್ಳಿ ದೇವರಾಜು, ಹಳ್ಳಿಕೆರೆಹುಂಡಿ ಭಾಗ್ಯರಾಜ್, ಸೇರಿದಂತೆ ಹಲವರು ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X