Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಮೈಸೂರು ಲ್ಯಾಂಪ್ಸ್ ; ಖಾಸಗಿ ಒಡೆತನದ...

ಮೈಸೂರು ಲ್ಯಾಂಪ್ಸ್ ; ಖಾಸಗಿ ಒಡೆತನದ ಷೇರು ಖರೀದಿಗೆ ಕ್ರಮ:‌ ಸಚಿವ ಎಂ.ಬಿ.ಪಾಟೀಲ್

ವಾರ್ತಾಭಾರತಿವಾರ್ತಾಭಾರತಿ13 Feb 2024 4:46 PM IST
share
ಮೈಸೂರು ಲ್ಯಾಂಪ್ಸ್ ; ಖಾಸಗಿ ಒಡೆತನದ ಷೇರು ಖರೀದಿಗೆ ಕ್ರಮ:‌ ಸಚಿವ ಎಂ.ಬಿ.ಪಾಟೀಲ್

ಬೆಂಗಳೂರು: ಸರಕಾರಿ ಸ್ವಾಮ್ಯದ ಮೈಸೂರು ಲ್ಯಾಂಪ್ಸ್ ಕಂಪನಿಯಲ್ಲಿ ಶೇ5.6ರಷ್ಟು ಷೇರುಗಳು ಖಾಸಗಿಯವರ ಒಡೆತನದಲ್ಲಿದ್ದು ಅಷ್ಟೂ ಷೇರುಗಳನ್ನು ಸರಕಾರವೇ ಖರೀದಿ ಮಾಡಿ ಸಂಸ್ಥೆಯನ್ನು ಶೇ 100ರಷ್ಟು ಸರಕಾರಿ ಸಂಸ್ಥೆಯನ್ನಾಗಿ ಮಾಡುವ ನಿಟ್ಟಿನಲ್ಲಿ ಪ್ರಯತ್ನ ನಡೆದಿದೆ ಎಂದು ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ವಿಧಾನ ಪರಿಷತ್‌ಗೆ ತಿಳಿಸಿದರು.

ಪ್ರಶ್ನೋತ್ತರ ವೇಳೆಯಲ್ಲಿ ಜೆಡಿಎಸ್‌ನ ಎಸ್.ಎಲ್.ಬೋಜೇಗೌಡ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು ಮೈಸೂರು ಲ್ಯಾಂಪ್ಸ್ ಗೆ ಸಂಬಂಧಿಸಿದಂತೆ ಸರಕಾರ ಹೆಚ್ಚು ಜಾಗರೂಕತೆಯ ಹೆಜ್ಜೆಗಳನ್ನು ಇಡುತ್ತಿದ್ದು, ಅದರ ಆಸ್ತಿ ಯಾವುದೇ ಖಾಸಗಿ ವ್ಯಕ್ತಿ, ಸಂಸ್ಥೆಗಳ ಪಾಲಾಗಲು ಬಿಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಸದ್ಯ ಈ ಕಂಪನಿಯಲ್ಲಿ ಸರಕಾರದ ಷೇರು ಪ್ರಮಾಣ ಶೇ 91.07ರಷ್ಟು ಇದೆ. ಸರಕಾರಿ ಸ್ವಾಮ್ಯದ ಎನ್‌ಜಿಇಎಫ್ ಸಂಸ್ಥೆ ಶೇ 3.33ರಷ್ಟು ಷೇರು ಬಂಡವಾಳ ಹೊಂದಿದೆ. ಉಳಿದ ಶೇ 5.6ರಷ್ಟು ಷೇರು ಬಂಡವಾಳ ಸಾರ್ವಜನಿಕರದ್ದಾಗಿದೆ ಎಂದು ಅವರು ವಿವರಿಸಿದರು.

ಮೈಸೂರು ಲ್ಯಾಂಪ್ಸ್ ಮತ್ತು ಎನ್‌ಜಿಇಎಫ್ ಸಂಸ್ಥೆಗೆ ಸೇರಿದ ಜಾಗಗಳಲ್ಲಿ ಸಾರ್ವಜನಿಕ ಉದ್ದೇಶದ ವಿನೂತನ ಯೋಜನೆಗಳನ್ನು ಅನುಷ್ಠಾನಗೊಳಿಸಲು 2021ರಲ್ಲಿ ಪಬ್ಲಿಕ್ ಚಾರಿಟಬಲ್ ಟ್ರಸ್ಟ್ ಸ್ಥಾಪಿಸಲಾಗಿತ್ತು. ಸರಕಾರದ ಮುಖ್ಯ ಕಾರ್ಯದರ್ಶಿ ಇದರ ಅಧ್ಯಕ್ಷರಾಗಿದ್ದಾರೆ. ಇವರಲ್ಲದೆ, ಸರಕಾರದ ಕಡೆಯಿಂದ ಏಳು ಮತ್ತು ನಾಗರಿಕರ ವಲಯದಿಂದ ಐದು ಟ್ರಸ್ಟಿಗಳನ್ನು ನೇಮಿಸಲು ಅವಕಾಶ ಇದೆ. ಇದುವರೆಗೂ ಈ ಟ್ರಸ್ಟ್ ಗೆ ಯಾವುದೇ ಚಟುವಟಿಕೆಗಳನ್ನು ಸರಕಾರದ ಕಡೆಯಿಂದ ವಹಿಸಿರುವುದಿಲ್ಲ ಎಂದು ಅವರು ವಿವರಿಸಿದರು.

ಮೊದಲ ಆದ್ಯತೆ ಕಂಪನಿಯನ್ನು ಪೂರ್ಣ ಪ್ರಮಾಣದಲ್ಲಿ ಸರಕಾರಿ ಸಂಸ್ಥೆಯನ್ನಾಗಿ ಮಾಡುವುದು. ಅದರ ನಂತರವೇ ಅದರ ಅಸ್ತಿಗಳನ್ನು ಸಾರ್ವಜನಿಕ ಉದ್ದೇಶಗಳಿಗೆ ಹೇಗೆ ಬಳಸಿಕೊಳ್ಳಬೇಕು ಎಂಬುದರ ಬಗ್ಗೆ ತೀರ್ಮಾನ ಮಾಡಲಾಗುವುದು. ಒಟ್ಟಿನಲ್ಲಿ ಖಾಸಗಿಯವರಿಗಂತೂ ಕೊಡುವುದಿಲ್ಲ ಎಂದು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X