Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ರಾಜಕೀಯ ಲಾಭಕ್ಕಾಗಿ ಜಾತಿಗಣತಿ ಸಮೀಕ್ಷೆ,...

ರಾಜಕೀಯ ಲಾಭಕ್ಕಾಗಿ ಜಾತಿಗಣತಿ ಸಮೀಕ್ಷೆ, ಇದರ ಉದ್ದೇಶ, ದುರುದ್ದೇಶ ಬೇರೆಯೇ ಇದೆ : ನಿಖಿಲ್ ಕುಮಾರಸ್ವಾಮಿ

"ರಾಜ್ಯಕ್ಕೆ ಅನುದಾನ ಕೊರತೆಯಾಗಿದ್ದರೆ ಸಿಎಂ ಸಿದ್ದರಾಮಯ್ಯ, ಪ್ರಧಾನಿಗಳ ಜೊತೆ ಚರ್ಚೆ ಮಾಡಲಿ"

ವಾರ್ತಾಭಾರತಿವಾರ್ತಾಭಾರತಿ14 Jun 2025 6:00 PM IST
share
ರಾಜಕೀಯ ಲಾಭಕ್ಕಾಗಿ ಜಾತಿಗಣತಿ ಸಮೀಕ್ಷೆ, ಇದರ ಉದ್ದೇಶ, ದುರುದ್ದೇಶ ಬೇರೆಯೇ ಇದೆ : ನಿಖಿಲ್ ಕುಮಾರಸ್ವಾಮಿ

ಬೆಂಗಳೂರು : ಕೇಂದ್ರ ಸರಕಾರ ಜಾತಿಗಣತಿ ಸಮೀಕ್ಷೆ ಮಾಡುವುದಾಗಿ ಘೋಷಣೆ ಮಾಡಿದೆ. ಕೇಂದ್ರ ಸರಕಾರ ಮಾಡಬೇಕಾದರೆ, ರಾಜ್ಯ ಸರಕಾರ ಯಾಕೆ ಜಾತಿಗಣತಿ ಮಾಡಬೇಕು. ತಮ್ಮ ಲಾಭಕ್ಕಾಗಿ ಸರಕಾರ ಜಾತಿಗಣತಿ ಮಾಡಲು ಮುಂದಾಗಿದೆ. ಮತ್ತೊಂದು ಜಾತಿಗಣತಿ ಮಾಡುವ ಅವಶ್ಯಕತೆ ಇಲ್ಲ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ವಿರೋಧ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಪಕ್ಷದ ಕಚೇರಿ ಜೆ.ಪಿ ಭವನದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ಜಾತಿಗಣತಿಗೆ 180 ಕೋಟಿ ರೂ. ಖರ್ಚು ಮಾಡಿದ್ದೀರಾ. ಮತ್ತೆ ಜಾತಿಗಣತಿ ಮಾಡಿದರೆ ಮತ್ತೆ ಜನರ ತೆರಿಗೆ ಹಣ ಖರ್ಚು ಆಗುತ್ತದೆ. ಎಷ್ಟೇ ಹಣ ಖರ್ಚು ಮಾಡಿದರೂ ಜಾತಿಗಣತಿಯನ್ನು ಸರಿಯಾದ ರೀತಿಯಲ್ಲಿ ಮಾಡುವುದಿಲ್ಲ ಎಂದು ಕಿಡಿಕಾರಿದರು.

ರಾಜಕೀಯ ಲಾಭಕ್ಕಾಗಿ ಜಾತಿಗಣತಿ ಘೋಷಣೆ :

ನಿಮ್ಮ ರಾಜಕೀಯ ಲಾಭಕ್ಕಾಗಿ ಜಾತಿಗಣತಿ ಘೋಷಣೆ ಇದು. ಕೆಲ ಸಮುದಾಯಗಳನ್ನು ಮೇಲೆ ಎತ್ತಿ, ಕೆಲವು ಜಾತಿಗಳನ್ನು ಕೆಳಗೆ ತುಳಿಯೋ ಕೆಲಸ ರಾಜ್ಯ ಸರಕಾರ ಮಾಡುತ್ತಿದೆ. ಜಾತಿಗಣತಿ ಮಾಡೋದು ಬೇಡ ಎಂದು ಅವರು ಆಗ್ರಹಿಸಿದರು.

ಅಂತಿಮವಾಗಿ ಇಲ್ಲಿ ಯಾರದ್ದು ಸಾಮಾಜಿಕ, ಆರ್ಥಿಕ ಅಭಿವೃದ್ಧಿ ಆಗ್ತಿಲ್ಲ, ಇಲ್ಲಿ ಆಗ್ತಾ ಇರೋದು ರಾಜಕೀಯ. ನಿಮ್ಮ ರಾಜಕೀಯ ಅಜೆಂಡಾ ಭವಿಷ್ಯದ ದೃಷ್ಟಿಯಿಂದ ಜಾತಿಗಣತಿ ಮಾಡ್ತಾ ಇದ್ದೀರಾ? ಇದು ನಿಜಕ್ಕೂ ಕೂಡಾ ಅನುಮಾನ ಉದ್ಭವ ಆಗಿದೆ. ಇದರ ಹಿಂದಿನ ಉದ್ದೇಶ, ದುರುದ್ದೇಶ ಬೇರೆ ಅನ್ನೊಂದು ಸ್ಪಷ್ಟವಾಗಿದೆ ಎಂದು ವಾಗ್ದಾಳಿ ನಡೆಸಿದರು.

ಪ್ರಧಾನಿಗಳ ಜೊತೆ ಚರ್ಚೆ ಮಾಡಲಿ :

ರಾಜ್ಯಕ್ಕೆ ಅನುದಾನ ಕೊರತೆಯಾಗಿದ್ದರೆ ಸಿಎಂ ಸಿದ್ದರಾಮಯ್ಯ ಅವರು ಪ್ರಧಾನಿಗಳ ಬಳಿ ಕೂತು ಚರ್ಚೆ ಮಾಡಲಿ ಎಂದು ನಿಖಿಲ್ ಕುಮಾರಸ್ವಾಮಿಯವರು ಸಲಹೆ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X