Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ನಮ್ಮ ಸರಕಾರದಲ್ಲಿ ಅಧಿಕಾರಿಗಳು...

ನಮ್ಮ ಸರಕಾರದಲ್ಲಿ ಅಧಿಕಾರಿಗಳು ಜಾತ್ಯತೀತತೆ, ಸಂವಿಧಾನಕ್ಕೆ ಬದ್ಧರಾಗಿರಬೇಕು : ಸಿಎಂ ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ31 Jan 2024 1:45 PM IST
share
ನಮ್ಮ ಸರಕಾರದಲ್ಲಿ ಅಧಿಕಾರಿಗಳು ಜಾತ್ಯತೀತತೆ, ಸಂವಿಧಾನಕ್ಕೆ ಬದ್ಧರಾಗಿರಬೇಕು : ಸಿಎಂ ಸಿದ್ದರಾಮಯ್ಯ

ಬೆಂಗಳೂರು: ನಮ್ಮ ಸರಕಾರದಲ್ಲಿ ಅಧಿಕಾರಿಗಳು ಜಾತ್ಯತೀತತೆಗೆ ಮತ್ತು ಸಂವಿಧಾನಕ್ಕೆ ಪೂರ್ತಿ ಬದ್ದರಾಗಿರಬೇಕು. ಇಲ್ಲದಿದ್ದರೆ ಅಂಥವರಿಗೆ ಇಲ್ಲಿ ಮುಂದುವರೆಯಲು ಅವಕಾಶ ಇಲ್ಲ ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಚ್ಚರಿಕೆ ನೀಡಿದರು.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಮೊಟ್ಟ ಮೊದಲ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ಸಭೆಯ ಆರಂಭದಲ್ಲಿ ಈ ಸೂಚನೆಯನ್ನು ಮುಖ್ಯಮಂತ್ರಿ ನೀಡಿದರು.

ನಿಮ್ಮ ಅನುಭವಗಳು ಜಿಲ್ಲಾಡಳಿತಕ್ಕೆ ನೆರವಾಗಬೇಕು. ಸರಕಾರದ ಯೋಜನೆಗಳು, ಕಾರ್ಯಕ್ರಮಗಳು ಪರಿಣಾಮಕಾರಿಯಾಗಿ ಜನರಿಗೆ ತಲುಪಲು, ಜಿಲ್ಲಾ ಮಟ್ಟದ ಅಧಿಕಾರಿಗಳು ಕ್ಷಿಪ್ರ ತೀರ್ಮಾನ ತೆಗೆದುಕೊಳ್ಳಲು ನೆರವಾಗಬೇಕು ಎನ್ನುವ ಕಾರಣಕ್ಕೆ ನಿಮ್ಮನ್ನು ನೇಮಿಸಲಾಗಿದೆ ಎಂದರು.

ತಾಂತ್ರಿಕ ಸಮಸ್ಯೆ ಮೊದಲು ಬಗೆಹರಿಸಿ

ಕೆಲವು ಕಡೆ ಸರಕಾರದ ಗ್ಯಾರಂಟಿ ಯೋಜನೆಗಳನ್ನು ಕೆಲವೇ ಕೆಲವು ಫಲಾನುಭವಿಗಳಿಗೆ ತಲುಪಿಸಲಾಗಿದ್ದು, ಆಗಿರುವ ತಾಂತ್ರಿಕ ಸಮಸ್ಯೆ ಬಗೆಹರಿಸಲು ಇನ್ನೂ ಏಕೆ ಆಗಿಲ್ಲ ಎಂದು ಪ್ರಶ್ನಿಸಿದ ಮುಖ್ಯಮಂತ್ರಿಗಳು, "ಕೆಲವರಿಗೆ ಮಾತ್ರ ಗ್ಯಾರಂಟಿ ಅನುಕೂಲ ತಲುಪಿಲ್ಲ. ಆದ್ದರಿಂದ ತಾಂತ್ರಿಕ ಸಮಸ್ಯೆ ಮೊದಲು ಬಗೆಹರಿಸಿ, ಅನರ್ಹ ಫಲಾನುಭವಿಗಳಿಗೆ ಮಾಹಿತಿ ನೀಡಿ ಅವರ ಅರ್ಜಿ ತಿರಸ್ಕರಿಸಿ ಎನ್ನುವ ಸೂಚನೆ ನೀಡಿದರು

Tags

Siddaramaiahಸಿದ್ದರಾಮಯ್ಯsecularismconstitution
share
ವಾರ್ತಾಭಾರತಿ
ವಾರ್ತಾಭಾರತಿ
Next Story
X