Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಕ್ಷಯ ಔಷಧಿ ಪೂರೈಸಲು ಆಸ್ಪತ್ರೆಗಳಿಗೆ...

ಕ್ಷಯ ಔಷಧಿ ಪೂರೈಸಲು ಆಸ್ಪತ್ರೆಗಳಿಗೆ ಆದೇಶ

‘ಕ್ಷಯ ರೋಗ ಔಷಧಿಗಳ ಕೊರತೆ’ ವಾರ್ತಾಭಾರತಿ ವರದಿಗೆ ಸ್ಪಂದನೆ

ವಾರ್ತಾಭಾರತಿವಾರ್ತಾಭಾರತಿ30 March 2024 10:45 PM IST
share
ಕ್ಷಯ ಔಷಧಿ ಪೂರೈಸಲು ಆಸ್ಪತ್ರೆಗಳಿಗೆ ಆದೇಶ

ಬೆಂಗಳೂರು: ವಾರ್ತಾಭಾರತಿ ಪತ್ರಿಕೆಯ ಮುಖಪುಟದಲ್ಲಿ ಪ್ರಕಟವಾದ ‘ಕ್ಷಯರೋಗ ಔಷಧಿಗಳ ಕೊರತೆ’ ವರದಿಯ ಹಿನ್ನೆಲೆಯಲ್ಲಿ, ಈ ಬಗ್ಗೆ ವಿವರವಾದ ಮಾಹಿತಿಯನ್ನು ನೀಡುವಂತೆ ಕುಟುಂಬ ಕಲ್ಯಾಣ ಸೇವೆಗಳ ನಿರ್ದೇಶನಾಲಯಗಳು ಎಲ್ಲ ಆಸ್ಪತ್ರೆಗಳಿಗೆ ಆದೇಶವನ್ನು ನೀಡಿದೆ.

ಹಾಲಿ ಕ್ಷಯ ರೋಗಿಗಳ ಚಿಕಿತ್ಸೆಗೆ ಬೇಕಾಗಿರುವ 3 ಎಫ್‌ಡಿಸಿ ಮಾತ್ರೆಗಳ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದ್ದರಿಂದ ರೋಗಿಗಳಿಗೆ ವಿತರಿಸಲು ಅನಾನುಕೂಲವಾಗಿದೆ. ಸದರಿ ತೊಂದರೆ ನಿವಾರಣೆ ಮಾಡಲು ಎಲ್ಲಾ ಜಿಲ್ಲಾ ಆಸ್ಪತ್ರೆಗಳು ಮತ್ತು ತಾಲೂಕು ಆಸ್ಪತ್ರೆಗಳು ತಮ್ಮಲ್ಲಿ ಲಭ್ಯವಿರುವ ಎಬಿಎಆರ್‌ಕೆ ಅನುದಾನದಲ್ಲಿ ಔಷಧಿಗಳನ್ನು ಸ್ಥಳೀಯವಾಗಿ ಖರೀದಿಸಿ ತಮ್ಮ ವ್ಯಾಪ್ತಿಯಲ್ಲಿ ಬರುವ ರೋಗಿಗಳಿಗೆ ಒದಗಿಸಿ ಔಷಧಿ ಕೊರತೆಯನ್ನು ನೀಗಿಸಬೇಕು ಎಂದು ಆಯುಕ್ತರು ಈಗಾಗಲೇ ಸುತ್ತೋಲೆ ಹೊರಡಿಸಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಇದರ ಅನ್ವಯ ಕೆಲವು ಜಿಲ್ಲೆಗಳು ಈಗಾಗಲೇ ಸದರಿ ಔಷಧಿಗಳನ್ನು ಸ್ಥಳೀಯವಾಗಿ ಖರೀದಿಸಿ ರೋಗಿಗಳಿಗೆ ಒದಗಿಸುತ್ತಿವೆ. ಆದರೆ ಕ್ಷಯ ರೋಗದ ಔಷಧಿಗಳು ಮುಕ್ತ ಮಾರುಕಟ್ಟೆಯಲ್ಲಿ ಸಾಕಷ್ಟು ಪ್ರಮಾಣದಲ್ಲಿ ಲಭ್ಯತೆ ಇಲ್ಲದಿರುವುದರಿಂದ ಈಗಾಗಲೇ ಖರೀದಿ ಪ್ರಕ್ರಿಯೆಯಲ್ಲಿ ತೊಡಗಿದೆ. ರಾಜ್ಯ ಮಟ್ಟದಲ್ಲಿ ಖರೀದಿ ಮಾಡಿ ಜಿಲ್ಲೆಗಳಿಗೆ ಒದಗಿಸಲು ಟೆಂಡರ್ ಮೂಲಕ ಖರೀದಿಸಬೇಕಾಗುತ್ತದೆ. ಹಾನಿ ಮಾದರಿ ನೀತಿ ಸಂಹಿತೆ ಚಾಲ್ತಿಯಲ್ಲಿರುವುದರಿಂದ ರೋಗಿಗಳ ಆರೋಗ್ಯ ಹಿತದೃಷ್ಟಿಯಿಂದ ಹಾಗೂ ತುರ್ತು ಅವಶ್ಯಕತೆಯನ್ನು ಮನಗಂಡು ನಿಯಮಾನುಸಾರ ಅನುಮತಿ ಪಡೆದು ಔಷಧಿಗಳನ್ನು ರೋಗಿಗಳಿಗೆ ಪೂರೈಕೆ ಮಾಡಲು ಪ್ರಕ್ರಿಯೆಯನ್ನು ಆದ್ಯತೆಯ ಮೇರೆಗೆ ಕೈಗೊಳ್ಳಲಾಗಿದೆ. ಸದ್ಯದಲ್ಲೇ ಔಷಧಿಗಳು ಪೂರೈಕೆಯಾಗಲಿದ್ದು, ಕ್ಷಯರೋಗದ ಚಿಕಿತ್ಸೆ ಪಡೆಯುತ್ತಿರುವ ಎಲ್ಲ ಫಲಾನುಭವಿಗಳಿಗೂ ಕೊರತೆಯಾಗದಂತೆ ವಿತರಿಸಲಾಗುವುದು ಎಂದು ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags

tuberculosis medicineಕ್ಷಯ ರೋಗhospital
share
ವಾರ್ತಾಭಾರತಿ
ವಾರ್ತಾಭಾರತಿ
Next Story
X