Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಜಾಗತಿಕ ಹೂಡಿಕೆದಾರರ ಸಮಾವೇಶ |...

ಜಾಗತಿಕ ಹೂಡಿಕೆದಾರರ ಸಮಾವೇಶ | ಕರ್ನಾಟಕಕ್ಕೆ ಕೊಡುಗೆ ನೀಡಿದ ಸಂಸ್ಥೆಗಳಿಗೆ ಪ್ರಶಸ್ತಿ ವಿತರಿಸಿದ ಪಿಯೂಷ್ ಗೋಯಲ್

ವಾರ್ತಾಭಾರತಿವಾರ್ತಾಭಾರತಿ12 Feb 2025 9:56 PM IST
share
ಜಾಗತಿಕ ಹೂಡಿಕೆದಾರರ ಸಮಾವೇಶ | ಕರ್ನಾಟಕಕ್ಕೆ ಕೊಡುಗೆ ನೀಡಿದ ಸಂಸ್ಥೆಗಳಿಗೆ ಪ್ರಶಸ್ತಿ ವಿತರಿಸಿದ ಪಿಯೂಷ್ ಗೋಯಲ್

ಬೆಂಗಳೂರು : ಕರ್ನಾಟಕದ ಆರ್ಥಿಕ ಬೆಳವಣಿಗೆ, ಕೈಗಾರಿಕಾ ಅಭಿವೃದ್ಧಿ ಮತ್ತು ನಾವೀನ್ಯತೆ ಪರಿಸರ ವ್ಯವಸ್ಥೆಗೆ ಗಣನೀಯ ಕೊಡುಗೆ ನೀಡಿದ ಸಂಸ್ಥೆ ಹಾಗೂ ವ್ಯಕ್ತಿಗಳಿಗೆ ನಗರದ ಅರಮನೆ ಮೈದಾನದಲ್ಲಿ ನಡೆಯುತ್ತಿರುವ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಬುಧವಾರ ವಿವಿಧ ಪ್ರಶಸ್ತಿಗಳನ್ನು ಕೇಂದ್ರ ಸಚಿವ ಪಿಯೂಷ್ ಗೋಯಲ್ ವಿತರಿಸಿದರು.

ಹಾನ್ ಹೈ ಪ್ರೆಸಿಶನ್ ಇಂಡಸ್ಟ್ರಿ ಕೊ., ಲಿಮಿಟೆಡ್. (ಫಾಕ್ಸ್‌ ಕಾನ್) ಸಂಸ್ಥೆಗೆ ಹೂಡಿಕೆ ಟೈಟಾನ್ ಪ್ರಶಸ್ತಿ, ದಿವಂಗತ ಶ್ರೀ ವಿಕ್ರಮ್ ಕಿರ್ಲೋಸ್ಕರ್ (ಮರಣೋತ್ತರ ಪ್ರಶಸ್ತಿ ಪುರಸ್ಕೃತ) ಅವರಿಗೆ ಇಂಡಸ್ಟ್ರಿಯಲ್ ಲೆಗಸಿ ಪ್ರಶಸ್ತಿ, ಸ್ಯಾಮ್‍ಸಂಗ್ ಆರ್ ಅಂಡ್ ಡಿ ಸಂಸ್ಥೆಗೆ ಇನ್ನೋವೇಶನ್ ಎಕ್ಸಲೆನ್ಸ್ ಪ್ರಶಸ್ತಿ, ಶಾಹಿ ಎಕ್ಸ್‌ ಪೋಟ್ರ್ಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಗೆ ಡೈವರ್ಸಿಟಿ ಲೀಡರ್‌ ಶಿಪ್ ಎಕ್ಸಲೆನ್ಸ್ ಪ್ರಶಸ್ತಿ, ಏಕ್ಯೂಸ್ ಸಂಸ್ಥೆಗೆ ಇಕೋಸಿಸ್ಟಮ್ ಎನೇಬ್ಲರ್ ಪ್ರಶಸ್ತಿ, ಟೆಕ್ಸಾಸ್ ಇನ್‍ಸ್ಟ್ರುಮೆಂಟ್ಸ್ ಇಂಡಿಯಾ ಸಂಸ್ಥೆಗೆ ಕರ್ನಾಟಕದ ಆರ್ ಅಂಡ್ ಡಿ ಪರಿಸರ ವ್ಯವಸ್ಥೆ ಪ್ರಶಸ್ತಿಗಳನ್ನು ಸಮಾವೇಶದಲ್ಲಿ ನೀಡಿ ಗೌರವಿಸಲಾಯಿತು.

ಜೆಎಸ್‍ಡಬ್ಲ್ಯೂ ಗ್ರೂಪ್ ಸಂಸ್ಥೆಗೆ ದಶಕದ ಹೂಡಿಕೆದಾರ ಪ್ರಶಸ್ತಿ, ಟಾಟಾ ಇಲೆಕ್ಟ್ರಾನಿಕ್ಸ್ ಸಿಸ್ಟಮ್ಸ್ ಸೊಲ್ಯೂಷನ್ಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಗೆ ಉದ್ಯೋಗ ಸೃಷ್ಟಿಯ ಚಾಂಪಿಯನ್ಸ್ ಪ್ರಶಸ್ತಿ, ಇನ್ಫೋಸಿಸ್ ಸಂಸ್ಥೆಗೆ ಉದ್ಯೋಗ ಸೃಷ್ಟಿಯ ಚಾಂಪಿಯನ್ಸ್ ಪ್ರಶಸ್ತಿ, ಟೊಯೋಟಾ ಕಿರ್ಲೋಸ್ಕರ್ ಮೋಟಾರ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆ, ಬಯೋಕಾನ್ ಗ್ರೂಪ್, ಆರ್‌ ಟಿಎಕ್ಸ್ ಹಾಗೂ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ಸಂಸ್ಥೆಗಳಿಗೆ ಸನ್‍ರೈಸ್ ಸೆಕ್ಟರ್ ಪ್ರವರ್ತಕ ಪ್ರಶಸ್ತಿಗಳು ಮತ್ತು ರಿನ್ಯೂ ಪ್ರೈವೇಟ್ ಲಿಮಿಟೆಡ್ ಸಂಸ್ಥೆಗೆ ನವೀಕರಿಸಬಹುದಾದ ಇಂಧನ ಶ್ರೇಷ್ಠತೆ ಪ್ರಶಸ್ತಿಯನ್ನು ಸಮಾವೇಶದಲ್ಲಿ ನೀಡಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X