Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ʼಬದುಕಿನ ಕುರಿತು ಹೊಸತನ್ನು ಹುಡುಕುವುದೇ...

ʼಬದುಕಿನ ಕುರಿತು ಹೊಸತನ್ನು ಹುಡುಕುವುದೇ ಕಾವ್ಯʼ: ದಸರಾ ಕವಿಗೋಷ್ಠಿ ಉದ್ಘಾಟಿಸಿದ ಕವಿ ಜಯಂತ್ ಕಾಯ್ಕಿಣಿ

ವಾರ್ತಾಭಾರತಿವಾರ್ತಾಭಾರತಿ17 Oct 2023 7:10 PM IST
share
ʼಬದುಕಿನ ಕುರಿತು ಹೊಸತನ್ನು ಹುಡುಕುವುದೇ ಕಾವ್ಯʼ: ದಸರಾ ಕವಿಗೋಷ್ಠಿ ಉದ್ಘಾಟಿಸಿದ ಕವಿ ಜಯಂತ್ ಕಾಯ್ಕಿಣಿ

ಮೈಸೂರು,ಅ.17: ಕನ್ನಡದ ಕಾವ್ಯ ಕ್ಯಾನ್ವಾಸ್‌‍ ವಿಸ್ತಾರವಾಗಿ ಹರಡಿದೆ. ಜೀವನ ಧರ್ಮವಾದ ಕಾವ್ಯದಲ್ಲಿ ಪ್ರಜ್ಞಾ ಪ್ರವಾಹ ಇದೆ ಎಂದು ಕವಿ ಜಯಂತ್‌ ಕಾಯ್ಕಿಣಿ ಅಭಿಪ್ರಾಯಪಟ್ಟರು.

ದಸರಾ ಕವಿಗೋಷ್ಠಿ ಉಪ ಸಮಿತಿ ವತಿಯಿಂದ ಕಲಾಮಂದಿರದಲ್ಲಿ ಮಂಗಳವಾರ 7 ದಿನಗಳ ಕವಿಗೋಷ್ಠಿ ಉದ್ಘಾಟಿಸಿ ಮಾತನಾಡಿದ ಅವರು, ಬದುಕಿನ ಕುರಿತು ಹೊಸತನ್ನು ಹುಡಕುವುದೇ ಕಾವ್ಯ. ಕವಿ ಅವ್ಯಕ್ತವನ್ನು ಉದ್ಘಾಟಿಸುತ್ತಾನೆ ಎಂದರು.

ನೆಟ್‌ವರ್ಕ್‌ ಇಲ್ಲದ ಸ್ಥಳದಲ್ಲಿ ಒಳ್ಳೆಯ ಕವಿತೆ ಮತ್ತು ಪ್ರೀತಿ ಸಿಗುತ್ತದೆ ಎಂದು ವಿಷಾದಿಸಿದ ಜಯಂತ್‌ ಕಾಯ್ಕಿಣಿ, ಗುಡ್‌ಮಾರ್ನಿಂಗ್‌, ಗುಡ್‌ನೈಟ್‌ಗೆ 100 ಕವಿತೆಗಳನ್ನು ಬರೆಯಲಾಗುತ್ತಿದೆ. ಎದುರಿಗೆ ಸಿಕ್ಕರೆ ನಗಲಾರದ ಕೃತಕವಾದ ಜೀವನ ಅನುಭವಿಸುತ್ತಿದ್ದೇವೆ ಎಂದು ನುಡಿದರು.

ʼಕಾವ್ಯವೇ ತಾಯಿʼ: ಕಾವ್ಯದಲ್ಲಿ ತಾಯಿ ಗುಣವಿದೆ. ಕಾವ್ಯವೇ ತಾಯಿ. ಸಂಕಟದಲ್ಲಿ ನಿರಾಶೆಯಲ್ಲಿ ಕಾವ್ಯ ಓದುವುದು ತಾಯಿಯಂತೆ ಸಂತೈಸುತ್ತದೆ. ಕತ್ತಲೆಯಿಂದ ಬೆಳೆಕಿನೆಡೆಗೆ ಕೊಂಡೊಯ್ಯುತ್ತದೆ ಎಂದು ಹಿರಿಯ ಕವಯತ್ರಿ ಮಾಲತಿ ಪಟ್ಟಣಶೆಟ್ಟಿ ನುಡಿದರು.

ಸಾಹಿತಿ ಕುಂ. ವೀರಭದ್ರಪ್ಪ ಮಾತನಾಡಿ, ಕವಿ ಸಾಮಾಜಿಕ ಪ್ರಜ್ಞೆಯಿಂದ ದೂರವಾಗಬಾರದು. ಅತ್ಯಂತ ಕೆಳಸ್ತರದ ಜನಗಳ ಬಗ್ಗೆ ಮಾತಾಡಬೇಕು. ಸಂವಿಧಾನದ ಘೊಷಣೆಯಾದ ಭಾರತದ ಜನತೆಗಳಾದ ಎಂಬುದನ್ನು ಮರೆಯಬಾರದು ಎಂದು ಸಲಹೆ ನೀಡಿದರು.

ಅಜ್ಜಿಯೊಬ್ಬಳು ದೇಶಕ್ಕೆ ನೀನೇನು ಮಾಡಿದೆ ಎಂದು ದೇಶದ ಮೊದಲ ಪ್ರಧಾನಿ ಜವಾಹರ ಲಾಲ್‌ ನೆಹರೂ ಗಡ್ಡ ಹಿಡಿದು ಕೇಳುವ, ಟೀ ಮಾರುವ ಹುಡುಗನೊಬ್ಬ ಪ್ರಧಾನಿಯಾಗುವ, ಕುರಿ ಕಾಯುವ ಹುಡುಗನೊಬ್ಬ ಮುಖ್ಯಮಂತ್ರಿಯಾದದ್ದು ಭಾರತದ ಸಂವಿಧಾನದಿಂದ. ಸಿದ್ದರಾಮಯ್ಯ ಅವರ ಶಕ್ತಿಯೋಜನೆಯಿಂದ ಮಹಿಳೆಯರು ಪ್ರಪಂಚ ನೋಡುವಂತಾಗಿದೆ ಎಂದು ಗ್ಯಾರಂಟಿ ಯೋಜನೆಗಳನ್ನು ಪ್ರಶಂಸಿದರು.

ಜಿಲ್ಲಾ ಉಸ್ತುವಾರಿ ಸಚಿವ ಎಚ್‌.ಸಿ. ಮಹದೇವಪ್ಪ ಸಮಾರಂಭ ಉದ್ಘಾಟಿಸಿದರು. ಶಾಸಕ ಕೆ.ಹರೀಶ್‌ಗೌಡ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಶಾಸಕ ತನ್ವೀರ್ ಸೇಠ್, ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್, ಕವಿಗೋಷ್ಠಿ ಉಪ ವಿಶೇಷಾಧಿಕಾರಿ ಡಾ.ದಾಸೇಗೌಡ ಸೇರಿದಂತೆ ಹಲವರು ಉಪಸ್ಥಿತರಿದ್ದರು.





Tags

Jayant Kaykini̧Mysuru Dasara
share
ವಾರ್ತಾಭಾರತಿ
ವಾರ್ತಾಭಾರತಿ
Next Story
X