Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಗ್ಯಾರಂಟಿ ಯೋಜನೆಗಳ ಜನಪ್ರಿಯತೆ ಬಿಜೆಪಿ...

ಗ್ಯಾರಂಟಿ ಯೋಜನೆಗಳ ಜನಪ್ರಿಯತೆ ಬಿಜೆಪಿ ನಾಯಕರ ನೆಮ್ಮದಿ ಕೆಡಿಸಿದೆ: ದಿನೇಶ್ ಗುಂಡೂರಾವ್

ವಾರ್ತಾಭಾರತಿವಾರ್ತಾಭಾರತಿ5 July 2023 10:37 AM IST
share
ಗ್ಯಾರಂಟಿ ಯೋಜನೆಗಳ ಜನಪ್ರಿಯತೆ ಬಿಜೆಪಿ ನಾಯಕರ ನೆಮ್ಮದಿ ಕೆಡಿಸಿದೆ: ದಿನೇಶ್ ಗುಂಡೂರಾವ್

ಬೆಂಗಳೂರು: ನಮ್ಮ ಗ್ಯಾರಂಟಿ ಯೋಜನೆಗಳ ಜನಪ್ರಿಯತೆ ಬಿಜೆಪಿ ನಾಯಕರ ನಿದ್ದೆ ಹಾಗೂ ನೆಮ್ಮದಿ ಕೆಡಿಸಿದೆ. ಹಾಗಾಗಿ BJP ನಾಯಕರ ಪ್ರತಿಭಟನೆ ಅತೃಪ್ತ ಆತ್ಮಗಳ ವೃಥಾ ಆಲಾಪದಂತೆ ಕಾಣುತ್ತಿದೆ ಎಂದು ಕಾಂಗ್ರೆಸ್ ನ ಗ್ಯಾರಂಟಿ ಯೋಜನೆಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಬಿಜೆಪಿಯ ನಡೆಯ ವಿರುದ್ಧ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಪ್ರತಿಕ್ರಿಯಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಬಿಜೆಪಿಯವರು ಅಧಿವೇಶನದಲ್ಲಿ ನಮ್ಮ ಗ್ಯಾರಂಟಿ ಯೋಜನೆಗಳ ಬಗ್ಗೆ ಅನಗತ್ಯವಾಗಿ ಗದ್ದಲ ಎಬ್ಬಿಸುತ್ತಿದ್ದಾರೆ. ಈಗಾಗಲೇ ನಮ್ಮ ಸರ್ಕಾರ, ನಾವು ಕೊಟ್ಟ 5 ಗ್ಯಾರಂಟಿಗಳ ಪೈಕಿ 3 ಗ್ಯಾರಂಟಿ ಅನುಷ್ಠಾನಕ್ಕೆ ತಂದಿದೆ. ಗೃಹಲಕ್ಷ್ಮಿ ಯೋಜನೆ ಆಗಸ್ಟ್ 15 ರಿಂದ ಚಾಲನೆಯಾಗಲಿದೆ. ಯುವನಿಧಿ ಯೋಜನೆಗೂ ಚಾಲನೆ ದೊರೆಯಲಿದೆ. ಹೀಗಿರುವಾಗ BJPಯವರಿಗೆ ಏನು ಸಮಸ್ಯೆ?ನಾವು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದರೂ BJP ಸದನದ ಒಳಗೆ ಹಾಗೂ ಹೊರಗೆ ಪ್ರತಿಭಟನೆ ನಡೆಸುತ್ತಿರುವುದು ಹತಾಶೆಯಿಂದಲೇ ಹೊರತು ಮತ್ಯಾವ ಕಾರಣದಿಂದಲೂ ಅಲ್ಲ ಎಂದು ಹೇಳಿದ್ದಾರೆ.

ಬಿಜೆಪಿಯವರು ನಮ್ಮ ಗ್ಯಾರಂಟಿ ಯೋಜನೆಗಳ ಬಗ್ಗೆ ಅಧಿವೇಶನದಲ್ಲಿ ಅಂಗಿ ಹರಿದುಕೊಳ್ಳುವುದ ಬಿಟ್ಟು ಕೇಂದ್ರ ಅಕ್ಕಿ ಕೊಡದ ಬಗ್ಗೆ ಚಕಾರ ಎತ್ತಿದ್ದರೆ ರಾಜ್ಯದ ಜನ ಭೇಷ್ ಎನ್ನುತ್ತಿದ್ದರು. ಕೇಂದ್ರ ಸರ್ಕಾರ ಅಕ್ಕಿ ಕೊಡದಿದ್ದಾಗ ರಾಜ್ಯ ಬಿಜೆಪಿಯವರ ನಾಲಗೆಯ ಪಸೆ ಆರಿ ಹೋಗಿತ್ತು. ಈಗ ಅಕ್ಕಿ ಕೊಡಿ ಎನ್ನುತ್ತಿದ್ದಾರೆ. ಇವರಿಗೆ ಯಾವ ನೈತಿಕತೆ ಇದೆ? ಎಂದು ಪ್ರಶ್ನಿಸಿದ್ದಾರೆ.

1
BJP ಅಧಿವೇಶನದಲ್ಲಿ ನಮ್ಮ ಗ್ಯಾರಂಟಿ ಯೋಜನೆಗಳ ಬಗ್ಗೆ ಅನಗತ್ಯವಾಗಿ ಗದ್ದಲ ಎಬ್ಬಿಸುತ್ತಿದ್ದಾರೆ.

ಈಗಾಗಲೇ ನಮ್ಮ ಸರ್ಕಾರ, ನಾವು ಕೊಟ್ಟ 5 ಗ್ಯಾರಂಟಿಗಳ ಪೈಕಿ 3 ಗ್ಯಾರಂಟಿ ಅನುಷ್ಠಾನಕ್ಕೆ ತಂದಿದೆ.

ಗೃಹಲಕ್ಷ್ಮಿ ಯೋಜನೆ ಆಗಸ್ಟ್ 15 ರಿಂದ ಚಾಲನೆಯಾಗಲಿದೆ‌.

ಯುವನಿಧಿ ಯೋಜನೆಗೂ ಚಾಲನೆ ದೊರೆಯಲಿದೆ.

ಹೀಗಿರುವಾಗ BJPಯವರಿಗೆ ಏನು ಸಮಸ್ಯೆ?

— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) July 5, 2023

share
ವಾರ್ತಾಭಾರತಿ
ವಾರ್ತಾಭಾರತಿ
Next Story
X