Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. "ಸತ್ಯ ಆದಷ್ಟು ಬೇಗ ಹೊರಬರಲಿದೆ" : ...

"ಸತ್ಯ ಆದಷ್ಟು ಬೇಗ ಹೊರಬರಲಿದೆ" : ಲೈಂಗಿಕ ಹಗರಣ ಸಂಬಂಧ ಪ್ರಜ್ವಲ್ ರೇವಣ್ಣ ಮೊದಲ ಪ್ರತಿಕ್ರಿಯೆ

ವಿಚಾರಣೆಗೆ ಹಾಜರಾಗಲು ಏಳು ದಿನಗಳ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ವಾರ್ತಾಭಾರತಿವಾರ್ತಾಭಾರತಿ1 May 2024 4:24 PM IST
share
ಸತ್ಯ ಆದಷ್ಟು ಬೇಗ ಹೊರಬರಲಿದೆ :  ಲೈಂಗಿಕ ಹಗರಣ ಸಂಬಂಧ ಪ್ರಜ್ವಲ್ ರೇವಣ್ಣ ಮೊದಲ ಪ್ರತಿಕ್ರಿಯೆ

ಬೆಂಗಳೂರು : ಲೈಂಗಿಕ ಹಗರಣದ ಆರೋಪಿಯಾಗಿರುವ ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರು ಅ‍ಶ್ಲೀಲ ವಿಡಿಯೋಗಳ ಪೆನ್‌ ಡ್ರೈವ್‌ ಸಂಬಂಧ ಎಸ್‌ಐಟಿ ತನಿಖೆಗೆ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.

ಈ ಕುರಿತು ಫೇಸ್‌ಬುಕ್‌ ನಲ್ಲಿ ಬರೆದುಕೊಂಡಿರುವ ಅವರು, "ವಿಚಾರಣೆಗೆ ಹಾಜರಾಗಲು ನಾನು ಬೆಂಗಳೂರಿನಲ್ಲಿ ಇಲ್ಲದ ಕಾರಣ, ನಾನು ನನ್ನ ವಕೀಲರ ಮೂಲಕ C.I.D ಬೆಂಗಳೂರಿಗೆ ಮನವಿ ಮಾಡಿದ್ದೇನೆ. ಸತ್ಯ ಆದಷ್ಟು ಬೇಗ ಹೊರಬರಲಿದೆ" ಪೋಸ್ಟ್‌ ಮಾಡಿದ್ದಾರೆ.

7 ದಿನಗಳ ಕಾಲಾವಕಾಶ ಕೋರಿ ಎಸ್‌ಐಟಿಗೆ ಪತ್ರ

ಲೈಂಗಿಕ ಹಗರಣದ ಆರೋಪ ಎದುರಿಸುತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ, ಕಲಂ 41(ಎ) ಸಿಆರ್‌ಪಿಸಿ ನೋಟಿಸ್‌ಗೆ ಖುದ್ದಾಗಿ ಹಾಜರಾಗಲು ಏಳು ದಿನ ಕಾಲಾವಕಾಶ ಬೇಕು ಎಂದು ಎಸ್‌ಐಟಿ ಬಳಿ ಕೋರಿದ್ದಾರೆ.

ಪ್ರಜ್ವಲ್ ಪರ ವಕೀಲ ಅರುಣ್ ಜಿ.ಅವರು ವಿಶೇಷ ತನಿಖಾ ತಂಡದ ಪೊಲೀಸ್ ಉಪಾಧೀಕ್ಷರಿಗೆ ಲಿಖಿತ ಪತ್ರ ಬರೆದು ಮನವಿ ಮಾಡಿದ್ದಾರೆ.

ನನ್ನ ಕಕ್ಷಿದಾರ ಪ್ರಜ್ವಲ್ ರೇವಣ್ಣ ಅವರ ಮನೆಗೆ ತಮ್ಮ ಕಚೇರಿಯಿಂದ ನೋಟಿಸ್ ಅಂಟಿಸಿರುವ ಬಗ್ಗೆ ಅವರ ಕುಟುಂಬದಿಂದ ನನಗೆ ಮಾಹಿತಿ ಬಂದಿದೆ. ಎ.30 ರಂದು ತಮ್ಮ ನೋಟಿಸ್ ನಲ್ಲಿ ಪ್ರಜ್ವಲ್ ರೇವಣ್ಣ ಮೇ 1 ರಂದು ತಮ್ಮ ಮುಂದೆ ಹಾಜರಾಗಲು ತಿಳಿಸಿದ್ದೀರಿ. ಆದರೆ ನನ್ನ ಕಕ್ಷಿದಾರ ಬೆಂಗಳೂರಿನ ಹೊರಗಡೆ ಪ್ರವಾಸದಲ್ಲಿರುವುದರಿಂದ ಅವರಿಗೆ ನೋಟಿಸ್ ಬಗ್ಗೆ ತಿಳಿದಿದ್ದೇನೆ .ಅವರು ಬೆಂಗಳೂರಿಗೆ ಬಂದು ತಮ್ಮ ಮುಂದೆ ಹಾಜರಾಗಲು 7 ದಿನಗಳ ಕಾಲಾವಕಾಶ ಬೇಕು ಎಂದು ತಿಳಿಸಿದ್ದು, ಇದಕ್ಕೆ ಅವಕಾಶ ನೀಡಿ, ಮತ್ತೊಂದು ದಿನಾಂಕದಂದು ತಮ್ಮ ಮುಂದೆ ವಿಚಾರಣೆಗೆ ಹಾಜರಾಗಲು ಅವಕಾಶ ನೀಡಬೇಕೆಂದು ಅರುಣ್‌ ಅವರು ಕೋರಿದ್ದಾರೆ.

ಸಂಸದ ಪ್ರಜ್ವಲ್‌ ಹಾಗೂ ಎಚ್‌.ಡಿ.ರೇವಣ್ಣ ವಿರುದ್ಧ ದೌರ್ಜನ್ಯ ಆರೋಪ ಕೇಳಿಬಂದಿದ್ದು, ಈ ಸಂಬಂಧ ರೇವಣ್ಣ ಅವರ ಮನೆಯಲ್ಲಿ ಕೆಲಸ ಮಾಡಿಕೊಂಡಿದ್ದ ಸಂತ್ರಸ್ತೆ ಈಗಾಗಲೇ ದೂರು ದಾಖಲಿಸಿದ್ದಾರೆ. ಈ ಪ್ರಕರಣದ ತನಿಖೆಗೆ ರಾಜ್ಯ ಸರ್ಕಾರ ಎಸ್​ಐಟಿ ರಚನೆ ಮಾಡಿದ್ದು, ಎಸ್ಐಟಿ ತಂಡ ಈಗಾಗಲೇ ತನಿಖೆ ಚುರುಕುಗೊಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X