Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಕೈಪಿಡಿಯಲ್ಲಿನ ತಪ್ಪುಗಳನ್ನು ಸರಿಪಡಿಸದೇ...

ಕೈಪಿಡಿಯಲ್ಲಿನ ತಪ್ಪುಗಳನ್ನು ಸರಿಪಡಿಸದೇ ಸಮೀಕ್ಷೆಗೆ ಮುಂದಾಗಿರುವುದು ಅನುಮಾನ ಮೂಡಿಸಿದೆ: ವೀರಶೈವ ಮಹಾಸಭಾ

ವಾರ್ತಾಭಾರತಿವಾರ್ತಾಭಾರತಿ15 Sept 2025 9:22 PM IST
share
ಕೈಪಿಡಿಯಲ್ಲಿನ ತಪ್ಪುಗಳನ್ನು ಸರಿಪಡಿಸದೇ ಸಮೀಕ್ಷೆಗೆ ಮುಂದಾಗಿರುವುದು ಅನುಮಾನ ಮೂಡಿಸಿದೆ: ವೀರಶೈವ ಮಹಾಸಭಾ

ಬೆಂಗಳೂರು: ಜಾತಿಗಳ ಕೈಪಿಡಿಯಲ್ಲಿ ಅನೇಕ ತಪ್ಪುಗಳಿದ್ದು ಅವುಗಳನ್ನು ಸರಿಪಡಿಸದೇ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಗೆ ಮುಂದಾಗಿರುವುದು ಸಾರ್ವಜನಿಕರಲ್ಲಿ ಹಲವು ಅನುಮಾನ ಮೂಡಿವೆ ಎಂದು ಅಖಿಲ ಭಾರತ ವೀರಶೈವ ಮಹಾಸಭಾ ಆಕ್ಷೇಪಿಸಿದೆ.

ಸೋಮವಾರ ಈ ಕುರಿತು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಿಗೆ ಪತ್ರ ಬರೆದಿರುವ ಅಖಿಲ ಭಾರತ ವೀರಶೈವ ಮಹಾಸಭಾ, ವೀರಶೈವ ಲಿಂಗಾಯತ ಸಮಾಜಕ್ಕೆ ಸೇರಿದ ಜಾತಿ, ಉಪಜಾತಿಗಳನ್ನು ಒಂದೇ ಕಡೆ ಸೇರಿಸುವಂತೆ ತಮಗೂ ಮನವಿಯನ್ನು ಮಾಡಿದ್ದೆವು. ಅದಕ್ಕೆ ಯಾವುದೇ ಬೆಲೆ ನೀಡದಿರುವುದು ಸೋಜಿಗದ ಸಂಗತಿ ಎಂದು ಸಂಶಯ ವ್ಯಕ್ತಪಡಿಸಿದೆ.

ಜಾತಿಗಳ ಕೈಪಿಡಿ ಬಿಡುಗಡೆಗೆ ಮೊದಲು ಕರಡು ಕೈಪಿಡಿ ತಯಾರಿಸಿ ಸಾರ್ವಜನಿಕರಿಗೆ ನೀಡಿ, ತಪ್ಪುಗಳಿದ್ದರೆ ಸರಿಪಡಿಸಿಕೊಳ್ಳುವಂತೆ ಕೋರಲಾಗಿತ್ತು. ಹಾಗೇ ಗಣತಿದಾರರು ಪಡೆದ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದೋ? ಅಥವಾ ಸಾರ್ವಜನಿಕಗೊಳಿಸಲಾಗುತ್ತದೆಯೋ? ಎಂಬ ಬಗ್ಗೆ ಹಾಗೂ ಜಾತಿ ಪ್ರಮಾಣ ಪತ್ರವನ್ನು ಜನಸಾಮಾನ್ಯರು ಬರೆಸಿದ ಜಾತಿ ಆಧಾರದ ಮೇಲೆ ಜಾತಿ ಪ್ರಮಾಣ ಪತ್ರವನ್ನು ಸರಕಾರದಿಂದ ನೀಡಲಾಗುವುದೇ? ಇಲ್ಲವೇ? ಎಂಬುದನ್ನು ಸ್ಪ್ಠ೯೫೬ಷ್ಟಪಡಿಸುವಂತೆ ಕೋರಿದ್ದೆವು. ಅದಕ್ಕೂ ಇಲ್ಲಿಯ ವರೆಗೆ ಯಾವುದೇ ಸ್ಪ್ಠ೯೫೬ಷ್ಟನೆ ನೀಡದಿರುವುದು ಆಯೋಗದ ಕಾರ್ಯವೈಖರಿ ಮೇಲೆ ಅನುಮಾನ ಮೂಡಿಸುತ್ತದೆ ಎಂದು ಮಹಾಸಭಾ ಆಕ್ರೋಶ ವ್ಯಕ್ತಪಡಿಸಿದೆ.

ಹಿಂದಿನ ಕಾಂತರಾಜ ಆಯೋಗವು ೭೯ ಜಾತಿ, ಉಪಜಾತಿಗಳನ್ನು ಪ್ರಕಟನೆ ಮಾಡಿದ್ದರು. ಆದರೆ ಆಯೋಗವು ಸಮೀಕ್ಷೆಯ ನಂತರ ನೀಡಿದ ವರದಿಯಲ್ಲಿ ವೀರಶೈವ ಲಿಂಗಾಯತ ಸಮಾಜದ ಒಟ್ಟು ೯೫ ಜಾತಿ, ಉಪಜಾತಿಗಳು ದಾಖಲಾಗಿದ್ದವು. ಆದರೆ ಈಗ ಆಯೋಗವು ವೀರಶೈವ ಲಿಂಗಾಯತ ಸಮಾಜದ ೮೪ ಜಾತಿ, ಉಪಜಾತಿಗಳನ್ನು ಪ್ರಕಟಿಸಿದ್ದು, ಆಯೋಗದಿಂದ ಸಲಹೆ, ಸೂಚನೆಗಳಿಗೆ ಅವಕಾಶ ನೀಡಿದ ಮೇರೆಗೆ ವೀರಶೈವ ಮಹಾಸಭೆಯಿಂದ ೩೨ ಜಾತಿ, ಉಪಜಾತಿಗಳನ್ನು ಸೇರಿಸುವಂತೆ ಮನವಿ ಮಾಡಿದ ನಂತರ ಕೈಪಿಡಿಯಲ್ಲಿ ೧೩೫ ಜಾತಿ, ಉಪಜಾತಿಗಳ ಪಟ್ಟಿ ಪ್ರಕಟವಾಗಿವೆ.

ಆದರೆ ಈ ಹಿಂದಿನ ಜಾತಿ, ಉಪಜಾತಿಗಳ ಪಟ್ಟಿಗೆ ಹೋಲಿಸಿದರೆ ಹೆಚ್ಚು ಕಡಿಮೆ ೪೦ ಜಾತಿ, ಉಪಜಾತಿಗಳು ಸೇರಿದಂತಾಗಿವೆ. ಇವುಗಳನ್ನು ಸೇರಿಸಲು ಯಾವ ಮಾನದಂಡವನ್ನು ಆಯೋಗ ಬಳಸಿದೆ ಎಂಬುದನ್ನು ಸ್ಪಷ್ಟಪಡಿಸಬೇಕು ಎಂದು ಮಹಾಸಭಾ ಆಗ್ರಹಿಸಿದೆ.

ಜಾತಿ, ಉಪಜಾತಿಗಳ ಪಟ್ಟಿಯಲ್ಲಿ ಹಲವಾರು ಜಾತಿ, ಉಪಜಾತಿಗಳು ಎರಡು ಅಥವಾ ಎರಡಕ್ಕಿಂತ ಹೆಚ್ಚುಬಾರಿ ಪುನರಾವರ್ತನೆಯಾಗಿರುವುದು ಕಂಡು ಬಂದಿದೆ. ಆದ್ದರಿಂದ ಆಯೋಗವು ಗೊಂದಲ, ಅನುಮಾನಗಳಿಗೆ ಅವಕಾಶ ನೀಡದೇ ಪಾರದರ್ಶಕವಾಗಿ ಮತ್ತು ನ್ಯಾಯಸಮ್ಮತವಾಗಿ ಸಮೀಕ್ಷೆ ನಡೆಸಬೇಕು ಎಂದು ಅಖಿಲ ಭಾರತ ವೀರಶೈವ ಮಹಾಸಭಾ ಮನವಿ ಮಾಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X