Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ದೇಶದ ಜನರಿಗೆ ಉಚಿತ ಆಹಾರ ಯೋಜನೆ,...

ದೇಶದ ಜನರಿಗೆ ಉಚಿತ ಆಹಾರ ಯೋಜನೆ, ಪ್ರಧಾನಿ ಮೋದಿಯ ಕೊಡುಗೆಯಲ್ಲ : ಪ್ರೊ.ಯೋಗೇಂದ್ರ ಯಾದವ್

ವಾರ್ತಾಭಾರತಿವಾರ್ತಾಭಾರತಿ3 Jan 2025 10:11 PM IST
share
ದೇಶದ ಜನರಿಗೆ ಉಚಿತ ಆಹಾರ ಯೋಜನೆ, ಪ್ರಧಾನಿ ಮೋದಿಯ ಕೊಡುಗೆಯಲ್ಲ : ಪ್ರೊ.ಯೋಗೇಂದ್ರ ಯಾದವ್

ಬೆಂಗಳೂರು: ದೇಶದ 80 ಕೋಟಿ ಜನರಿಗೆ ಉಚಿತ ಆಹಾರ ಯೋಜನೆ ಮೋದಿಯ ಕೊಡುಗೆಯಲ್ಲ, ಬದಲಾಗಿ ಅದು ಕಾಂಗ್ರೆಸ್ ಪಕ್ಷದ ಕಾರ್ಯಕ್ರಮವಾಗಿದೆ. ನರೇಗಾದಂತಹ ಯೋಜನೆಗಳು ಕಾಂಗ್ರೆಸ್ ಸರಕಾರದ್ದೇ ಆಗಿದೆ ಎಂದು ರಾಜಕೀಯ ವಿಶ್ಲೇಷಕ ಪ್ರೊ.ಯೋಗೇಂದ್ರ ಯಾದವ್ ತಿಳಿಸಿದ್ದಾರೆ.

ಶುಕ್ರವಾರ ಗಾಂಧಿ ಭವನದಲ್ಲಿ ಜಾಗೃತ ಕರ್ನಾಟಕವು ಆಯೋಜಿಸಿದ್ದ ‘ಡಾ.ಮನಮೋಹನ್ ಸಿಂಗ್ ಅವರ ನೀತಿಗಳು: ಭಾರತದ ವರ್ತಮಾನ ಹಾಗೂ ಭವಿಷ್ಯ’ ಸಂವಾದದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರಕಾರದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಆರ್ಥಿಕ ನೀತಿಗಳ ಪರವಾದ ವ್ಯಕ್ತಿ. ಅವರ ನೀತಿಗಳು ಪ್ರಾಮಾಣಿಕ ಉದ್ದೇಶ ಹೊಂದಿದ್ದವು, ಮಾನವೀಯವಾಗಿದ್ದವು ಎಂದು ನುಡಿದರು.

ಮನಮೋಹನ್ ಸಿಂಗ್ ಕುರಿತು ಆಕಸ್ಮಿಕ ಪ್ರಧಾನಮಂತ್ರಿ ಎಂದು ಹೇಳಲಾದ ಟೀಕೆಗಳನ್ನೂ ಕೇಳಿದ್ದೇವೆ. ಹಾಗಿದ್ದರೆ ಯಾರು ಅಲ್ಲ? ವಿಷಯ ಏನೆಂದರೆ ಯಾವುದು ಉತ್ತಮ ಆಕಸ್ಮಿಕ, ಯಾವುದು ಬಹಳ ಬಹಳ ಕೆಟ್ಟ ಆಕಸ್ಮಿಕ, ಅಪಘಾತ ಎಂಬುದಷ್ಟೇ ವಿಚಾರವಾಗಿದೆ ಎಂದರು.

ಅವರನ್ನು ಹಿಂದಿನಿಂದ ಮಾರ್ಗದರ್ಶನ ಮಾಡಲಾಗುತ್ತಿತ್ತು ಎನ್ನಲಾಗಿದೆ. ಅವರಿಗೆ ಸಲಹೆ ನೀಡಿ ಮುನ್ನಡೆಸುವವರನ್ನೇ ದೇಶವು ಪ್ರಧಾನಮಂತ್ರಿಯಾಗಿ ಆಯ್ಕೆ ಮಾಡಿತ್ತು. ಆದರೆ ಅವರು ನಿರಾಕರಿಸಿದ್ದರು. ಆದರೆ ಅವರನ್ನು ಅಹಮದಾಬಾದ್‌ನ ಯಾರೋ ವ್ಯಾಪಾರಿ ಮಾರ್ಗದರ್ಶನ ಮಾಡಿರಲಿಲ್ಲ ಎಂದು ಅವರು ತಿಳಿಸಿದರು.

ಯಾರಿಂದಲೂ ಮಾರ್ಗದರ್ಶಿನ ಪಡೆಯದ ನಾಯಕರಿಗಿಂತ ಯಾರಿಂದಲಾದರೂ ಮಾರ್ಗದರ್ಶಿಸಲ್ಪಡುವುದು ಉತ್ತಮ. ಯಾರಾದರೂ ಮಾರ್ಗದರ್ಶನ ಮಾಡಿದ್ದರೆ, ನೋಟು ರದ್ದತಿಯಂತಹದ್ದನ್ನು ಯಾರೂ ಜಾರಿ ಮಾಡಿರುತ್ತಿರಲಿಲ್ಲ ಎಂದು ಅವರು ತಿಳಿಸಿದರು.

ಜಾಗತೀಕರಣ, ಖಾಸಗೀಕರಣ, ಉದಾರೀಕರಣ ನೀತಿಗಳು ಭಾರತಕ್ಕೆ ಬಹಳ ಕೆಟ್ಟವು, ಅದನ್ನು ತಂದವರು ಮನಮೋಹನ್ ಸಿಂಗ್ ಎಂಬುದನ್ನೇ ನಾವು ಕಲಿಯುತ್ತಾ ಬಂದಿದ್ದೆವು. ಈ ನೀತಿಗಳು ಭಾರತಕ್ಕೆ ದೊಡ್ಡ ಅಪಾಯ ತಂದವು ಎಂದೇ ಇಂದಿಗೂ ಅನೇಕರು ನಂಬಿದ್ದಾರೆ. ಆದರೆ ಮನಮೋಹನ್ ಸಿಂಗ್ ಅವರ ಆರ್ಥಿಕ ನೀತಿಗಳಿಂದ ಭಾರತಕ್ಕೆ ಎಂತಹ ಅನಾಹುತ ಕಾದಿದೆ ಎನ್ನಲಾಗಿತ್ತೋ ಅದು ನಡೆಯಿತೇ? ಭಾರತ ಆರ್ಥಿಕ ವಸಾಹತುವಾಗಿ ಅಮೆರಿಕದ ಅಡಿಯಾಳಾಗುತ್ತದೆ ಎಂದು ಹೇಳಲಾಗಿತ್ತು. ಹಾಗೆ ಆಗಿದೆಯೇ ಎಂದು ಅವರು ಪ್ರಶ್ನಿಸಿದರು.

ಸಂವಾದದಲ್ಲಿ ಅಂಕಣಕಾರ ಎ.ನಾರಾಯಣ್, ಡಾ. ಹಿಮಾಶು, ಸೀತಾಲಕ್ಷ್ಮೀ ಮತ್ತಿತರರು ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X