Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. 65 ಮಂದಿ ಐಪಿಎಸ್ ಅಧಿಕಾರಿಗಳಿಗೆ ಭಡ್ತಿ;...

65 ಮಂದಿ ಐಪಿಎಸ್ ಅಧಿಕಾರಿಗಳಿಗೆ ಭಡ್ತಿ; ರಾಜ್ಯ ಸರಕಾರ ಆದೇಶ

ವಾರ್ತಾಭಾರತಿವಾರ್ತಾಭಾರತಿ31 Dec 2024 10:54 PM IST
share
65 ಮಂದಿ ಐಪಿಎಸ್ ಅಧಿಕಾರಿಗಳಿಗೆ ಭಡ್ತಿ; ರಾಜ್ಯ ಸರಕಾರ ಆದೇಶ

ಬೆಂಗಳೂರು : ರಾಜ್ಯ ಸರಕಾರವು 65 ಮಂದಿ ಐಪಿಎಸ್ ಅಧಿಕಾರಿಗಳಿಗೆ ಭಡ್ತಿ ನೀಡಿ ಮಂಗಳವಾರ ಆದೇಶ ಹೊರಡಿಸಿದೆ.

ಬೆಂಗಳೂರು ಹೆಚ್ಚುವರಿ ಪೊಲೀಸ್ ಆಯುಕ್ತ-ವಿಕಾಸ್ ಕುಮಾರ್ ವಿಕಾಸ್, ಗುಪ್ತಚರ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ-ರಮಣ್ ಗುಪ್ತ, ಬೆಳಗಾವಿ ಉತ್ತರ ವಲಯ ಐಜಿಪಿ-ಡಾ.ಚೇತನ್ ಸಿಂಗ್ ರಾಥೋಡ್, ಮಂಗಳೂರು ಪಶ್ಚಿಮ ವಲಯ ಐಜಿಪಿ-ಅಮಿತ್ ಸಿಂಗ್, ಹುಬ್ಬಳ್ಳಿ ಧಾರವಾಡ ನಗರ ಪೊಲೀಸ್ ಆಯುಕ್ತ-ಎನ್.ಶಶಿಕುಮಾರ್, ಬೆಂಗಳೂರಿನ ಐಜಿಪಿ ಭದ್ರತೆ(ಗುಪ್ತಚರ) ವಿಭಾಗ-ಡಾ.ವೈ.ಎಸ್.ರವಿಕುಮಾರ್.

ಪೊಲೀಸ್ ನೇಮಕಾತಿ ವಿಭಾಗದ ಡಿಐಜಿಪಿ-ಸಿ.ವಂಶಿಕೃಷ್ಣ, ಪೊಲೀಸ್ ಕೇಂದ್ರ ಕಚೇರಿ ಆಡಳಿತ ವಿಭಾಗದ ಡಿಐಜಿಪಿ-ಕಾರ್ತಿಕ್ ರೆಡ್ಡಿ, ಬೆಂಗಳೂರು ಜಂಟಿ ಪೊಲೀಸ್ ಆಯುಕ್ತ(ಆಡಳಿತ)-ಕುಲದೀಪ್ ಕುಮಾರ್ ಆರ್.ಜೈನ್, ಡಿಐಜಿಪಿ-ವಿನಾಯಕ ವಸಂತರಾವ್ ಪಾಟೀಲ್, ಕೆ.ಸಂತೋಷ್ ಬಾಬು, ಇಶಾ ಪಂತ್, ಸಿಐಡಿ ಅರಣ್ಯ ವಿಭಾಗದ ಡಿಐಜಿಪಿ-ಜಿ.ಸಂಗೀತಾ, ಮೈಸೂರು ನಗರ ಪೊಲೀಸ್ ಆಯುಕ್ತೆ-ಸೀಮಾ ಲಾಟ್ಕರ್.

ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಡಿಐಜಿಪಿ-ರೇಣುಕಾ ಕೆ.ಸುಕುಮಾರ್, ಬೆಳಗಾವಿ ಪೊಲೀಸ್ ವರಿಷ್ಠಾಧಿಕಾರಿ-ಡಾ.ಭೀಮಾ ಶಂಕರ್ ಎಸ್.ಗುಳೇದ್, ನಾಗರಿಕ ವಿಮಾನಯಾನ ಇಲಾಖೆಯ ಪ್ರಾದೇಶಿಕ ನಿರ್ದೇಶಕ-ನಿಕಮ್ ಪ್ರಕಾಶ್ ಅಮ್ರಿತ್, ಎಸ್‍ವಿಪಿ ಎನ್‍ಪಿಎ ಸಹಾಐಕ ನಿರ್ದೇಶಕಿ-ಜಿ.ರಾಧಿಕಾ, ಎನ್‍ಐಎ ಪೊಲೀಸ್ ವರಿಷ್ಠಾಧಿಕಾರಿ-ರಾಹುಲ್ ಕುಮಾರ್ ಶಾಹಪುರವಾಡ್, ಹೊಸದಿಲ್ಲಿಯ ರಾಷ್ಟ್ರೀಯ ತಾಂತ್ರಿಕ ಸಂಶೋಧನಾ ಸಂಘಟನೆಯ ವಿಜ್ಞಾನಿ-ಧರ್ಮೇಂದ್ರ ಕುಮಾರ್ ಮೀನಾ, ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ-ಇಳಕ್ಕಿಯ ಕರುಣಾಕರನ್.

ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿ-ಜೋಶಿ ಶ್ರೀನಾಥ್ ಮಹಾದೇವ್, ಕಲಬುರಗಿಯ ಗುಪ್ತಚರ ವಿಭಾಗದ ಪೊಲೀಸ್ ವರಿಷ್ಠಾಧಿಕಾರಿ-ಸಿ.ಬಿ.ವೇದಮೂರ್ತಿ, ಕೆಜಿಎಫ್ ಪೊಲೀಸ್ ವರಿಷ್ಠಾಧಿಕಾರಿ-ಕೆ.ಎಂ.ಶಾಂತರಾಜು, ಬೆಳಗಾವಿಯ ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿ-ಹನುಮಂತರಾಯ, ಬೆಂಗಳೂರು ನಗರ ಪೂರ್ವ ವಿಭಾಗ ಡಿಸಿಪಿ-ಡಿ.ದೇವರಾಜ, ಬೆಂಗಳೂರು ನಗರ ಉತ್ತರ ವಿಭಾಗ ಡಿಸಿಪಿ(ಸಂಚಾರ)-ಡಿ.ಆರ್.ಸಿರಿಗೌರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕಿ-ಡಾ.ಕೆ.ಧರಣಿ ದೇವಿ.

ಸಿಐಡಿ ಪೊಲೀಸ್ ವರಿಷ್ಠಾಧಿಕಾರಿ-ಎಸ್.ಸವೀತಾ, ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ-ಸಿ.ಕೆ.ಬಾಬಾ, ಬಿಎಂಟಿಸಿ(ಭದ್ರತೆ ಮತ್ತು ವಿಚಕ್ಷಣ) ನಿರ್ದೇಶಕ-ಅಬ್ದುಲ್ ಅಹದ್, ಬೆಂಗಳೂರು ನಗರ ಪಶ್ಚಿಮ ವಿಭಾಗದ ಡಿಸಿಪಿ-ಎಸ್.ಗಿರೀಶ್, ರಾಯಚೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ-ಎಂ.ಪುಟ್ಟಮಾದಯ್ಯ, ದಾವಣಗೆರೆಯ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಪೊಲೀಸ್ ವರಿಷ್ಠಾಧಿಕಾರಿ-ಟಿ.ಶ್ರೀಧರ.

ಪೊಲೀಸ್ ಕೇಂದ್ರ ಕಚೇರಿಯ ಸಹಾಯಕ ಐಜಿಪಿ-ಡಾ.ಎಂ.ಅಶ್ವಿನಿ, ಆಂತರಿಕ ಭದ್ರತಾ ವಿಭಾಗದ ಪೊಲೀಸ್ ವರಿಷ್ಠಾಧಿಕಾರಿ-ಎ.ಎನ್.ಪ್ರಕಾಶ್ ಗೌಡ, ಜಿನೇಂದ್ರ ಖಾನಗಾವಿ, ಗೃಹ ರಕ್ಷಕ ದಳದ ಉಪ ಕಮಾಂಡಂಟ್ ಜನರಲ್-ಜೆ.ಕೆ.ರಶ್ಮಿ, ಕೆಪಿಟಿಸಿಎಲ್ ವಿಚಕ್ಷಣ ವಿಭಾಗದ ಪೊಲೀಸ್ ವರಿಷ್ಠಾಧಿಕಾರಿ-ಟಿ.ಪಿ.ಶಿವಕುಮಾರ್, ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ-ಎನ್.ವಿಷ್ಣುವರ್ಧನ, ಪೊಲೀಸ್ ಕೇಂದ್ರ ಕಚೇರಿ ಸಹಾಯಕ ಐಜಿಪಿ-ಸಂಜೀವ್ ಎಂ.ಪಾಟೀಲ್.

ಗುಪ್ತಚರ ವಿಭಾಗದ ಪೊಲೀಸ್ ವರಿಷ್ಠಾಧಿಕಾರಿ-ಕೆ.ಪರಶುರಾಮ, ಬೆಂಗಳೂರಿನ ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯದ ಪೊಲೀಸ್ ವರಿಷ್ಠಾಧಿಕಾರಿ-ಎಚ್.ಡಿ.ಆನಂದಕುಮಾರ್, ಪೊಲೀಸ್ ಕೇಂದ್ರ ಕಚೇರಿ ಸಹಾಯಕ ಐಜಿಪಿ-ಕಲಾ ಕೃಷ್ಣಸ್ವಾಮಿ, ಸಿಸಿಬಿ ಡಿಸಿಪಿ-ಆರ್.ಶ್ರೀನಿವಾಸ ಗೌಡ, ಶಿವಮೊಗ್ಗ ಪೊಲೀಸ್ ವರಿಷ್ಠಾಧಿಕಾರಿ-ಜಿ.ಕೆ.ಮಿಥುನ್ ಕುಮಾರ್, ಬೀದರ್ ಪೊಲೀಸ್ ವರಿಷ್ಠಾಧಿಕಾರಿ-ಪ್ರದೀಪ್ ಗುಂಟಿ, ಮುಂಬೈ ಸಿಬಿಐ ಪೊಲೀಸ್ ವರಿಷ್ಠಾಧಿಕಾರಿ-ಪಿ.ಕೃಷ್ಣಕಾಂತ್, ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ-ಯತೀಶ್ ಎನ್., ಬೆಂಗಳೂರು ನಗರ ಉತ್ತರ ವಿಭಾಗದ ಡಿಸಿಪಿ-ಸೈದುಲು ಅದಾವತ್.

ಬೆಂಗಳೂರು ಕಮಾಂಡ್ ಸೆಂಟರ್ ಡಿಸಿಪಿ-ಕ್ಷಮ ಮಿಶ್ರಾ, ವೈಟ್‍ಫೀಲ್ಡ್ ವಿಭಾಗದ ಡಿಸಿಪಿ-ಡಾ.ಶಿವಕುಮಾರ್, ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ-ಮಲ್ಲಿಕಾರ್ಜುನ ಬಾಳದಂಡಿ, ಬಾಗಲಕೋಟೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ-ಅಮರನಾಥ ರೆಡ್ಡಿ, ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿ-ಪವನ್ ನೆಜ್ಜೂರ್, ವಿಜಯನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ-ಶ್ರೀಹರಿ ಬಾಬು ಬಿ.ಎಲ್.

ಮೈಸೂರಿನ ಪೊಲೀಸ್ ತರಬೇತಿ ಶಾಲೆಯ ಪ್ರಾಂಶುಪಾಲೆ ಮತ್ತು ಪೊಲೀಸ್ ವರಿಷ್ಠಾಧಿಕಾರಿ-ಗೀತಾ ಎಂ.ಎಸ್., ಕಾರಾಗೃಹ ಇಲಾಖೆಯ ಪೊಲೀಸ್ ವರಿಷ್ಠಾಧಿಕಾರಿ-ಯಶೋಧಾ ವಂಟಗೋಡಿ, ಹುಬ್ಬಳ್ಳಿ ಆಂತರಿಕ ಭದ್ರತಾ ವಿಭಾಗದ ಪೊಲೀಸ್ ವರಿಷ್ಠಾಧಿಕಾರಿ-ರಾಜೀವ್ ಎಂ., ಬಳ್ಳಾರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ-ಡಾ.ಶೋಭಾರಾಣಿ ವಿ.ಜೆ., ರೈಲ್ವೆ ಪೊಲೀಸ್ ವರಿಷ್ಠಾಧಿಕಾರಿ-ಡಾ.ಎಸ್.ಕೆ.ಸೌಮ್ಯಲತಾ.

ಚಾಮರಾಜನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ-ಡಾ.ಕವಿತಾ ಬಿ.ಟಿ., ದಾವಣಗೆರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ-ಉಮಾ ಪ್ರಶಾಂತ್, ಬೆಂಗಳೂರು ನಗರ ಪೂರ್ವ ವಿಭಾಗದ ಡಿಸಿಪಿ(ಸಂಚಾರ)-ಸಾಹಿಲ್ ಬಾಗ್ಲಾ ಹಾಗೂ ಕಲಬುರಗಿ ಗ್ರಾಮೀಣ ಉಪ ವಿಭಾಗದ ಸಹಾಯಕ ಪೊಲೀಸ್ ವರಿಷ್ಠಾಧಿಕಾರಿ-ಬಿಂದು ಮಣಿ ಆರ್.ಎನ್. ಅವರಿಗೆ ಭಡ್ತಿ ನೀಡಿ ಆದೇಶಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X