Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಸಜ್ಜನ್ ಜಿಂದಾಲ್ ನೇತೃತ್ವದಲ್ಲಿ ಐಕೆಎಫ್...

ಸಜ್ಜನ್ ಜಿಂದಾಲ್ ನೇತೃತ್ವದಲ್ಲಿ ಐಕೆಎಫ್ ಪುನಾರಚನೆ: ಸಚಿವ ಎಂ.ಬಿ.ಪಾಟೀಲ್

ʼಇದೇ ಮೊದಲ ಬಾರಿಗೆ ಕಾರ್ಯತಂತ್ರ ಹೂಡಿಕೆ ಸಮಿತಿ ರಚನೆʼ

ವಾರ್ತಾಭಾರತಿವಾರ್ತಾಭಾರತಿ17 Oct 2023 7:41 PM IST
share
ಸಜ್ಜನ್ ಜಿಂದಾಲ್ ನೇತೃತ್ವದಲ್ಲಿ ಐಕೆಎಫ್ ಪುನಾರಚನೆ: ಸಚಿವ ಎಂ.ಬಿ.ಪಾಟೀಲ್

ಬೆಂಗಳೂರು, ಅ.17: ರಾಜ್ಯಕ್ಕೆ ಹೆಚ್ಚು ಬಂಡವಾಳ ಆಕರ್ಷಿಸುವ ಮತ್ತು ರಾಷ್ಟ್ರೀಯ ಹಾಗೂ ಅಂತರ್‍ರಾಷ್ಟ್ರೀಯ ಮಟ್ಟದಲ್ಲಿ ಕರ್ನಾಟಕವನ್ನು ಮಾರುಕಟ್ಟೆ ದೃಷ್ಟಿಯಿಂದ ಸದೃಢವಾಗಿ ಪ್ರತಿಷ್ಠಾಪಿಸುವ ಗುರಿಯೊಂದಿಗೆ ಕೈಗಾರಿಕಾ ಇಲಾಖೆಯು ಉದ್ಯಮಿ ಸಜ್ಜನ್ ಜಿಂದಾಲ್ ನೇತೃತ್ವದಲ್ಲಿ `ಇನ್ವೆಸ್ಟ್ ಕರ್ನಾಟಕ ಫೋರಂ’ (ಐಕೆಎಫ್) ಅನ್ನು ಪುನಾರಚಿಸಿದೆ.

ಐಕೆಎಫ್ ಪುನಾರಚನೆಗೆ ಸಂಬಂಧಿಸಿದಂತೆ ಅ.13ರಂದು ಆದೇಶ ಹೊರಡಿಸಲಾಗಿದೆ. ಜಿಂದಾಲ್ ಸ್ಟೀಲ್ ವರ್ಕ್ಸ್ ಉದ್ಯಮದ ಮಾಲಕ ಜಿಂದಾಲ್ ಅವರನ್ನು ಉಕ್ಕು ವಲಯದಿಂದ ಆಯ್ಕೆ ಮಾಡಲಾಗಿದ್ದು, ಇವರು ಫೋರಂನ ನಿರ್ದೇಶಕ ಮತ್ತು ಕೋ-ಚೇರ್ ಪರ್ಸನ್ ಆಗಿ ಕೆಲಸ ಮಾಡಲಿದ್ದಾರೆ ಎಂದು ಐಕೆಎಫ್ ಅಧ್ಯಕ್ಷರೂ ಆದ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ತಿಳಿಸಿದ್ದಾರೆ.

ಮಿಕ್ಕಂತೆ, ಆಟೋಮೊಬೈಲ್ ಕ್ಷೇತ್ರದಿಂದ ಕಿರ್ಲೋಸ್ಕರ್ ಸಿಸ್ಟಮ್ಸ್ ನ ಅಧ್ಯಕ್ಷೆ ಗೀತಾಂಜಲಿ ಕಿರ್ಲೋಸ್ಕರ್, ಏರೋಸ್ಪೇಸ್ ಮತ್ತು ರಕ್ಷಣಾ ವಲಯದಿಂದ ಏಕಸ್ ಇಂಕ್ ಸಮೂಹದ ಅಧ್ಯಕ್ಷ ಅರವಿಂದ್ ಮೆಳ್ಳಿಗೇರಿ, ಉತ್ಪಾದನಾ ಸೇವೆಗಳ ವಲಯದಿಂದ ಜೆಟ್ವಕ್ರ್ಸ್ ಕಂಪನಿಯ ಸಹಸಂಸ್ಥಾಪಕ ಅಂಕಿತ್ ಫತೇಪುರಿಯಾ ಮತ್ತು ಮಶೀನ್ ಟೂಲ್ಸ್ ವಲಯದಿಂದ ಕೆನ್ನಮೆಟಲ್ ವ್ಯವಸ್ಥಾಪಕ ನಿರ್ದೇಶಕ ವಿಜಯಕೃಷ್ಣನ್ ವೆಂಕಟೇಶನ್ ಅವರನ್ನು ಇನ್ವೆಸ್ಟ್ ಕರ್ನಾಟಕ ಫೋರಂನ ನಿರ್ದೇಶಕರನ್ನಾಗಿ ನೇಮಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಕಾರ್ಯತಂತ್ರ ಹೂಡಿಕೆ ಸಮಿತಿ(ಎಸ್‍ಐಸಿ) ರಚನೆ: ಇದರ ಜತೆಯಲ್ಲೇ ಇನ್ವೆಸ್ಟ್ ಕರ್ನಾಟಕ ಫೋರಂ ಅಡಿಯಲ್ಲಿ ಹೂಡಿಕೆ ಆಕರ್ಷಣೆಗೆ ಅಗತ್ಯ ಮಾರ್ಗದರ್ಶನ ನೀಡುವ ಉದ್ದೇಶದಿಂದ ಇದೆ ಮೊದಲ ಬಾರಿಗೆ ಕಾರ್ಯತಂತ್ರ ಹೂಡಿಕೆ ಸಮಿತಿಯನ್ನು ರಚಿಸಲಾಗಿದೆ. ಇದಕ್ಕೆ ನಾನಾ ಉದ್ಯಮ ವಲಯಗಳಿಂದ ಎಂಟು ಖ್ಯಾತನಾಮರನ್ನು ಸದಸ್ಯರನ್ನಾಗಿ ನೇಮಿಸಲಾಗಿದೆ ಎಂದು ಎಂ.ಬಿ.ಪಾಟೀಲ್ ತಿಳಿಸಿದ್ದಾರೆ.

ತಾವು ಅಧ್ಯಕ್ಷರಾಗಿರುವ ಈ ಸಮಿತಿಗೆ ಸರಕಾರವು ಮೆಸರ್ಸ್ ಎಎಂಡಿ ಇಂಕ್ ನಿರ್ದೇಶಕ ಮೃತ್ಯುಂಜಯ ಹಿರೇಮಠ, ಸಿಬಿಆರ್‍ಇ ಸೌತ್ ಏಷ್ಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ರಾಮ್ ಟಿ.ಚಂದನಾನಿ, ಆ್ಯಕ್ಸೆಲ್ ಪಾರ್ಟನರ್ಸ್ ಸಂಸ್ಥೆಯ ಪ್ರಶಾಂತ್ ಪ್ರಕಾಶ್, ಜೆರೋದಾ ಸಹ ಸಂಸ್ಥಾಪಕ ನಿಖಿಲ್ ಕಾಮತ್.

ಪೆಪ್ಪರ್ ಗ್ಲೋಬಲ್ ಸಂಸ್ಥೆಯ ಹಿರಿಯ ವ್ಯವಸ್ಥಾಪಕ ನಿರ್ದೇಶಕ ರವಿ ಮಾನಚಂದ್, ಮೆರಿಕಾ ಗ್ರೂಪ್ ನ ಹೂಡಿಕೆ ನಿರ್ದೇಶಕ ಅಶ್ವಿನ್ ಕೃಷ್ಣಸ್ವಾಮಿ, ಕ್ಯಾಪಿಟಾಲ್ಯಾಂಡ್ ಸಿಇಒ ಗೌರೀಶಂಕರ್ ನಾಗಭೂಷಣಂ ಮತ್ತು ಖ್ಯಾತ ಉದ್ಯಮಿ ಕಾಸರಗೋಡು ಉಲ್ಲಾಸ್ ಕಾರಂತ್ ಅವರನ್ನು ಸದಸ್ಯರನ್ನಾಗಿ ಮಾಡಲಾಗಿದೆ ಎಂದು ಅವರು ವಿವರಿಸಿದ್ದಾರೆ.

ಈ ಸಮಿತಿಯು ಅಮೆರಿಕ, ಜರ್ಮನಿ, ಫ್ರಾನ್ಸ್, ನೆದಲೆರ್ಂಡ್ಸ್, ಜಪಾನ್, ದಕ್ಷಿಣ ಕೊರಿಯಾ ಮತ್ತು ತೈವಾನ್ ದೇಶದ ಕಂಪನಿಗಳೊಂದಿಗೆ ವ್ಯವಹರಿಸಲಿದ್ದು, ಹೆಚ್ಚಿನ ಹೂಡಿಕೆಯನ್ನು ಸೆಳೆಯಲು ಶ್ರಮಿಸಲಿದೆ. ಇದರ ಜತೆಗೆ ಸುಗಮ ವಾಣಿಜ್ಯ ಸಂಸ್ಕೃತಿಯನ್ನು ರೂಢಿಸಲು ನೆರವು ನೀಡಲಿದೆ ಎಂದು ಎಂ.ಬಿ.ಪಾಟೀಲ್ ಹೇಳಿದ್ದಾರೆ.

ಈ ಸಮಿತಿಯಲ್ಲಿ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್ ಮತ್ತು ಆಯುಕ್ತೆ ಗುಂಜನ್ ಕೃಷ್ಣ ಸದಸ್ಯರಾಗಿದ್ದಾರೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X