Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಎಲ್ಲಾ ಧರ್ಮಗಳಲ್ಲೂ ತಾರತಮ್ಯ ಇದೆ; ಸನಾತನ...

ಎಲ್ಲಾ ಧರ್ಮಗಳಲ್ಲೂ ತಾರತಮ್ಯ ಇದೆ; ಸನಾತನ ಧರ್ಮದ ವಿರುದ್ಧ ಹೇಳಿಕೆ ಖಂಡನೀಯ: ನಿವೃತ್ತ IPS ಅಧಿಕಾರಿ ಭಾಸ್ಕರ್ ರಾವ್

ಉದಯನಿಧಿ ಸ್ಟಾಲಿನ್ ವಿರುದ್ಧ ಬಿಜೆಪಿ ನಾಯಕ ವಾಗ್ದಾಳಿ

ವಾರ್ತಾಭಾರತಿವಾರ್ತಾಭಾರತಿ13 Sept 2023 4:49 PM IST
share
ಎಲ್ಲಾ ಧರ್ಮಗಳಲ್ಲೂ ತಾರತಮ್ಯ ಇದೆ; ಸನಾತನ ಧರ್ಮದ ವಿರುದ್ಧ ಹೇಳಿಕೆ ಖಂಡನೀಯ:  ನಿವೃತ್ತ IPS ಅಧಿಕಾರಿ ಭಾಸ್ಕರ್ ರಾವ್

ಮೈಸೂರು,ಸೆ.13: ಸನಾತನ ಧರ್ಮ, ಹಿಂದೂ ಧರ್ಮ ಒಂದೇ, ಎಲ್ಲಾ ಧರ್ಮಗಳಲ್ಲೂ ತಾರತಮ್ಯ ಇದ್ದೇ ಇದೆ. ಹಾಗಂತ ಸನಾತನ ಧರ್ಮದ ವಿರುದ್ಧ ಮಾತನಾಡುವುದು ಖಂಡನೀಯ ಎಂದು ನಿವೃತ್ತ ಎಡಿಜಿಪಿ ಹಾಗೂ ಬಿಜೆಪಿ ಮುಖಂಡ ಭಾಸ್ಕರ್ ರಾವ್ ತಿಳಿಸಿದರು.

ʼʼಮೈಸೂರು ಜಿಲ್ಲಾ ಪತ್ರಕರ್ತರ ಸಂಘದಲ್ಲಿ ಬುಧವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸನಾತನ ಧರ್ಮದ ಬಗ್ಗೆ ಮಾತನಾಡಿರುವ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಮನೆಯೊಳಗೆ ಸನಾತನ ಧರ್ಮದ ಆಚರಣೆಗಳು ನಡೆಯುತ್ತಿತ್ತುʼʼ ಎಂದು ಹೇಳಿದರು.

ʼಯಾವುದೇ ಒಂದು ಧರ್ಮದ ಬಗ್ಗೆ ಮಾತನಾಡಬಾರದು ಎಂದು ಸಂವಿಧಾನದಲ್ಲಿ ಹೇಳಲಾಗಿದೆ. ಸಚಿವ ಉದಯನಿಧಿ ಸ್ಟಾಲಿನ್ ಗೆ ಸಂವಿಧಾನದ ತಿಳುವಳಿಕೆ ಇಲ್ಲ, ಸನಾತನ ಧರ್ಮ ಡೆಂಗ್ಯೂ, ಸೊಳ್ಳೆ ನಿರ್ಮೂಲನೆ ಮಾಡಬೇಕು ಎಂದರೆ ಅವರೇ ನಿರ್ಮೂಲನೆಯಾಗಲಿದ್ದಾರೆʼ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸನಾತನ ಧರ್ಮದಲ್ಲಿ ಸಮಾನತೆ ಇಲ್ಲ ಎಂದರೆ ಯಾವ ಧರ್ಮದಲ್ಲಿ ಸಮಾನತೆ ಇದೆ. ಮುಸ್ಲಿಂ, ಕ್ರಿಶ್ಚಿಯನ್, ಸಿಖ್, ಜೈನ ಧರ್ಮಗಳಲ್ಲೂ ತಾರತಮ್ಯ ಇಲ್ಲವೇ? ಸನಾತನ ಧರ್ಮ ಈ ದೇಶದ ಶೇ80 ರಷ್ಟು ಜನರ ಧರ್ಮ ಅದನ್ನು ಬಲಪಡಿಸುವ ಕೆಲಸವನ್ನು ಬ್ರಾಹ್ಮಣೇತರರು ಮಾಡಬೇಕಿದೆ ಎಂದು ಹೇಳಿದರು.

ವಿಪ್ರ ಸಮುದಾಯವನ್ನು ಗುರಿಯಾಗಿಸಿಕೊಂಡು ಹಿಂದಿನಿಂದಲೂ ಟಾರ್ಗೆಟ್ ಮಾಡಲಾಗುತ್ತಿದೆ. ನಮ್ಮಲ್ಲಿ ಬಹುಬಲ ಇಲ್ಲದ ಕಾರಣ ಏನೂ ಮಾಡಲು ಆಗುತ್ತಿಲ್ಲ. ಆದರೆ ಬುದ್ಧಿ ಬಲದ ಮೇಲೆ ನಾವು ಹೋರಾಟ ಮಾಡುತ್ತಿದ್ದೇವೆ ಎಂದು ಹೇಳಿದರು.

ಪಕ್ಷ ಸೂಚಿಸಿದರೆ ಲೋಕಸಭೆಗೆ ಸ್ಪರ್ಧೆ ಮಾಡಲು ಸಿದ್ಧ:

ನಾನು ಮೈಸೂರು-ಕೊಡಗು ಕ್ಷೇತ್ರದಿಂದ ಲೋಜಸಭೆಗೆ ಸ್ಪರ್ಧೆ ಮಾಡಬೇಕು ಎಂದು ಕೇಳಿಲ್ಲ. ಆದರೆ ಪಕ್ಷದ ಹೈಕಮಾಂಡ್ ನೀವು ಸ್ಪರ್ಧೆ ಮಾಡಿ ಎಂದರೆ ಚುನಾವಣೆಗೆ ನಿಲ್ಲಲು ಸಿದ್ಧನಿದ್ದೇನೆ ಎಂದು ಹೇಳುವ ಮೂಲಕ ಹಾಲಿ ಸಂಸದ ಪ್ರತಾಪ್ ಸಿಂಹ ಅವರಿಗೆ ಟಾಂಗ್ ನೀಡಿದರು.

Tags

Sanatana DharmaBhaskar Rao
share
ವಾರ್ತಾಭಾರತಿ
ವಾರ್ತಾಭಾರತಿ
Next Story
X