Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ‘ಸಂಧ್ಯಾ ಕಿರಣ’ ನಗದು ರಹಿತ ಆರೋಗ್ಯ...

‘ಸಂಧ್ಯಾ ಕಿರಣ’ ನಗದು ರಹಿತ ಆರೋಗ್ಯ ಯೋಜನೆ ಜಾರಿ

ವಾರ್ತಾಭಾರತಿವಾರ್ತಾಭಾರತಿ3 Sept 2026 7:58 PM IST
share
‘ಸಂಧ್ಯಾ ಕಿರಣ’ ನಗದು ರಹಿತ ಆರೋಗ್ಯ ಯೋಜನೆ ಜಾರಿ

ಬೆಂಗಳೂರು : ಏಳನೇ ವೇತನ ಆಯೋಗದ ಶಿಫಾರಸಿನಂತೆ, 70 ವರ್ಷಕ್ಕಿಂತ ಕಡಿಮೆ ವಯಸ್ಸಿನ ರಾಜ್ಯ ಸರಕಾರದ ನಿಯಮಿತ ಪಿಂಚಣಿದಾರರು ಹಾಗೂ ಅವರ ಕುಟುಂಬ ಪಿಂಚಣಿದಾರರು ಮತ್ತು ಪಿಂಚಣಿದಾರರ ಅವಲಂಬಿತ ದಿವ್ಯಾಂಗ ಮಕ್ಕಳಿಗಾಗಿ ‘ಸಂಧ್ಯಾ ಕಿರಣ’ ಎಂಬ ಮಹತ್ವಾಕಾಂಕ್ಷೆಯ ವಂತಿಕೆ ಆಧಾರಿತ ನಗದು ರಹಿತ ಆರೋಗ್ಯ ಯೋಜನೆಯನ್ನು ರಾಜ್ಯ ಸರಕಾರ ಜಾರಿಗೆ ತಂದು ಆದೇಶ ಹೊರಡಿಸಿದೆ.

1956ರ ನವೆಂಬರ್ 1ರ ನಂತರ ಸರಕಾರಿ ಸೇವೆಯಿಂದ ನಿವೃತ್ತಿ ಹೊಂದಿ ರಾಜ್ಯ ಸರಕಾರದಿಂದ ಪಿಂಚಣಿ ಪಡೆಯುತ್ತಿರುವವರು ಈ ಯೋಜನೆಗೆ ಅರ್ಹರಾಗಿರುತ್ತಾರೆ. ಯೋಜನೆಯಡಿ ಅರ್ಹ ಫಲಾನುಭವಿಗಳ ಕುಟುಂಬಕ್ಕೆ ಆಯುಷ್ಮಾನ್ ಭಾರತ-ಆರೋಗ್ಯ ಕರ್ನಾಟಕ ಯೋಜನೆಯ ನಿಯಮಾವಳಿಗಳ ಪ್ರಕಾರ ಪ್ರತಿ ವರ್ಷ ಗರಿಷ್ಠ 5 ಲಕ್ಷ ರೂ.ವರೆಗೆ ವಂತಿಕೆ ಆಧಾರದ ಮೇಲೆ ನಗದು ರಹಿತ ಆರೋಗ್ಯ ಸೇವೆ ಲಭ್ಯವಿರಲಿದೆ ಎಂದು ಹೇಳಿದೆ.

ಈ ಯೋಜನೆಯ ಒಟ್ಟು ವೆಚ್ಚದಲ್ಲಿ ಶೇ.70 ರಷ್ಟನ್ನು ಪಿಂಚಣಿದಾರರ ವಂತಿಕೆಯಿಂದ ಮತ್ತು ಉಳಿದ ಶೇ.30 ರಷ್ಟನ್ನು ಸರಕಾರ ಭರಿಸಲಿದೆ. ನಿಯಮಿತ ಪಿಂಚಣಿದಾರರು ತಮ್ಮ ಮೂಲ ಪಿಂಚಣಿಯ ಶೇ.1.25 ರಷ್ಟು ವಂತಿಕೆ ನೀಡಬೇಕು. ಕುಟುಂಬ ಪಿಂಚಣಿದಾರರು ತಮ್ಮ ಮೂಲ ಪಿಂಚಣಿಯ ಶೇ.0.75 ರಷ್ಟು ವಂತಿಕೆ ನೀಡಬೇಕು. ಯೋಜನೆಗೆ ಸೇರಲು ಇಚ್ಛಿಸುವ ಹಾಲಿ ಪಿಂಚಣಿದಾರರ ನೋಂದಣಿಗಾಗಿ ಮೂರು ತಿಂಗಳ ನಿಶ್ಚಿತ ಅವಧಿಯನ್ನು ನೀಡಲಾಗಿದೆ. ಮುಂದೆ ನಿವೃತ್ತಿಯಾಗುವವರು, ನಿವೃತ್ತಿಯ ದಿನಾಂಕದಿಂದ ಎರಡು ತಿಂಗಳ ಒಳಗಾಗಿ ಕಡ್ಡಾಯವಾಗಿ ನೋಂದಾಯಿಸಿಕೊಳ್ಳಬೇಕು. ತಪ್ಪಿದಲ್ಲಿ ಅವರು ಈ ಯೋಜನೆಗೆ ಅನರ್ಹರಾಗುತ್ತಾರೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

Tags

Sandhya KiranaHealthcare Scheme
share
ವಾರ್ತಾಭಾರತಿ
ವಾರ್ತಾಭಾರತಿ
Next Story
X