Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಮಹಾರಾಷ್ಟ್ರ ಜಲಾಶಯಗಳಿಂದ ರಾಜ್ಯಕ್ಕೆ...

ಮಹಾರಾಷ್ಟ್ರ ಜಲಾಶಯಗಳಿಂದ ರಾಜ್ಯಕ್ಕೆ ನೀರು ಹರಿಸಲು ಕೋರಿ ಪತ್ರ ಬರೆದ ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ1 April 2025 7:45 PM IST
share
ಮಹಾರಾಷ್ಟ್ರ ಜಲಾಶಯಗಳಿಂದ ರಾಜ್ಯಕ್ಕೆ ನೀರು ಹರಿಸಲು ಕೋರಿ ಪತ್ರ ಬರೆದ ಸಿದ್ದರಾಮಯ್ಯ

ಬೆಂಗಳೂರು : ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ವಾಸಿಸುತ್ತಿರುವ ಜನ, ಜಾನುವಾರುಗಳಿಗೆ ಕುಡಿಯುವ ನೀರಿನ್ನು ಪೂರೈಸಲು ಮಹಾರಾಷ್ಟ್ರದ ಕೊಯ್ನಾ ಜಲಾಶಯಗಳಿಂದ ಮೂರು ಟಿಎಂಸಿ ನೀರನ್ನು ಹರಿಸಬೇಕು ಎಂದು ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಹಾರಾಷ್ಟ್ರ ಸರಕಾರವನ್ನು ಒತ್ತಾಯಿಸಿದ್ದಾರೆ.

ಮಂಗಳವಾರ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್‍ಗೆ ಪತ್ರ ಬರೆದಿರುವ ಅವರು, ಮಹಾರಾಷ್ಟ್ರದ ವಾರಣಾ/ಕೊಯ್ನಾ ಜಲಾಶಯದಿಂದ ಕೃಷ್ಣಾ ನದಿಗೆ ಕನಿಷ್ಠ 2 ಟಿಎಂಸಿ ನೀರನ್ನು ಮತ್ತು ಉಜ್ಜಿನಿ ಜಲಾಶಯದಿಂದ ಭೀಮಾ ನದಿಗೆ ಒಂದು ಟಿಎಂಸಿ ನೀರನ್ನು ಬಿಡುಗಡೆ ಮಾಡಬೇಕು ಎಂದು ಮನವಿ ಮಾಡಿದ್ದಾರೆ.

ಉತ್ತರ ಕರ್ನಾಟಕದ ಬೆಳಗಾವಿ, ವಿಜಯಪುರ, ಬಾಗಲಕೋಟೆ, ಕಲಬುರಗಿ, ಯಾದಗಿರಿ ಮತ್ತು ರಾಯಚೂರು ಜಿಲ್ಲೆಗಳು ಮಾರ್ಚ್ ಆರಂಭದಿಂದಲೂ ಕುಡಿಯುವ ನೀರಿನ ತೀವ್ರ ಕೊರತೆಯನ್ನು ಎದುರಿಸುತ್ತಿವೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ಬೇಸಿಗೆಯ ಸಂದರ್ಭದಲ್ಲಿ ಉತ್ತರ ಕರ್ನಾಟಕದ ಜಿಲ್ಲೆಗಳ ಜನರಿಗೆ ಕುಡಿಯುವ ನೀರಿನ ಅಗತ್ಯಗಳನ್ನು ಪೂರೈಸಲು ಮಹಾರಾಷ್ಟ್ರ ಸರಕಾರವು ಕೃಷ್ಣಾ ನದಿಯ ಜಲಾಶಯಗಳಿಂದ ನೀರನ್ನು ಬಿಡುಗಡೆ ಮಾಡಿತ್ತು. ಪ್ರಸ್ತುತ ಉತ್ತರ ಕರ್ನಾಟಕದ ಪರಿಸ್ಥಿತಿಯು ಹಿಂದಿಗಿಂತಲೂ ಹೆಚ್ಚು ಗಂಭೀರವಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

ಹೆಚ್ಚುತ್ತಿರುವ ತಾಪಮಾನದಿಂದಾಗಿ ಹಿಪ್ಪರಗಿ ಬ್ಯಾರೇಜ್ ಸೇರಿ ಸ್ಥಳೀಯ ಜಲಾಶಯಗಳಲ್ಲಿ ಸಂಗ್ರಹವಾದ ನೀರಿನ ಮಟ್ಟ ಕಡಿಮೆಯಾಗಿದೆ. ಹೀಗಾಗಿ 2025ರಲ್ಲಿ ಮಳೆಗಾಲ ಪ್ರಾರಂಭವಾಗುವವರೆಗೆ ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಕುಡಿಯುವ ನೀರಿನ ಅಗತ್ಯಗಳನ್ನು ಪೂರೈಸಲು ಸಾಕಾಗುವುದಿಲ್ಲ. ಆದುದರಿಂದ ನೀರನ್ನು ಬಿಡುಗಡೆ ಮಾಡಲು ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕು ಎಂದು ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.

Tags

SiddaramaiahkarnatakaMaharashtrareservoirs
share
ವಾರ್ತಾಭಾರತಿ
ವಾರ್ತಾಭಾರತಿ
Next Story
X