Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಸ್ವಾತಂತ್ರ್ಯ ಹೋರಾಟಕ್ಕೆ ಜೀವ ತುಂಬಿದ...

ಸ್ವಾತಂತ್ರ್ಯ ಹೋರಾಟಕ್ಕೆ ಜೀವ ತುಂಬಿದ ಹಾಡನ್ನು ದೇಶ ವಿಭಜಿಸಲು ಬಳಸಲಾಗುತ್ತಿದೆ: ನಟ ಕಿಶೋರ್ ಕುಮಾರ್

ವಾರ್ತಾಭಾರತಿವಾರ್ತಾಭಾರತಿ11 Dec 2025 8:10 PM IST
share
ಸ್ವಾತಂತ್ರ್ಯ ಹೋರಾಟಕ್ಕೆ ಜೀವ ತುಂಬಿದ ಹಾಡನ್ನು ದೇಶ ವಿಭಜಿಸಲು ಬಳಸಲಾಗುತ್ತಿದೆ: ನಟ ಕಿಶೋರ್ ಕುಮಾರ್

ಬೆಂಗಳೂರು: ಸ್ವಾತಂತ್ರ್ಯ ಹೋರಾಟಕ್ಕೆ ಜೀವ ತುಂಬಿದ ಮತ್ತು ಭಾರತದಾದ್ಯಂತ ಜನರನ್ನು ಒಗ್ಗೂಡಿಸಿದ(ವಂದೇ ಮಾತರಂ) ಹಾಡನ್ನು ಧಾರ್ಮಿಕ ಆಧಾರದ ಮೇಲೆ ದೇಶವನ್ನು ವಿಭಜಿಸಲು, ತಮ್ಮ ರಾಜಕೀಯ ಲಾಭಕ್ಕೆ ಬಳಸಲು ಪ್ರಯತ್ನಿಸುತ್ತಿದ್ದಾರೆ ಎಂದು ನಟ ಕಿಶೋರ್ ಕುಮಾರ್ ಖಂಡಿಸಿದ್ದಾರೆ.

ಗುರುವಾರ ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ‘ಲೋಕಸಭೆಯ ಚರ್ಚೆಯಲ್ಲಿ ಭಾಗವಹಿಸಿದ್ದ ಪ್ರಧಾನಿ ನರೇಂದ್ರ ಮೋದಿಯ ಚಿತ್ರ’ವನ್ನು ‘ಜೈ ಶ್ರೀರಾಮ್ ನಿಂದ ವಂದೇ ಮಾತರಂವರೆಗೆ’ ಎಂದು ಶೀರ್ಷಿಕೆ ನೀಡಿ, ಅವರು ಪೋಸ್ಟ್ ಮಾಡಿದ್ದಾರೆ.

ಇತರರನ್ನು ಪ್ರೀತಿಯಿಂದ ಸ್ವಾಗತಿಸಲು ಬಳಸುತ್ತಿದ್ದ ಅಭಿವ್ಯಕ್ತಿಯನ್ನು ಹೇಗೆ ಸ್ವಾಧೀನಪಡಿಸಿಕೊಂಡು ಅದನ್ನು ಯುದ್ಧಘೋಷವಾಗಿ, ಮುಸ್ಲಿಮರ ವಿರುದ್ಧ ದ್ವೇಷದ ಅಸ್ತ್ರವಾಗಿ, ಅಧಿಕಾರ ಹಿಡಿಯುವ ಸುಲಭ ಸಾಧನವಾಗಿ ಪರಿವರ್ತಿಸಲಾಗಿದೆಯೋ, ಹಾಗೆಯೇ, ಸ್ವಾತಂತ್ರ್ಯ ಹೋರಾಟದಲ್ಲಿ ಯಾವುದೇ ಪಾತ್ರವಿಲ್ಲದ, ನಿಜವಾದ ದೇಶಭಕ್ತರು ನಿರ್ಮಿಸಿದ ಎಲ್ಲವನ್ನೂ ಮಾರುತ್ತಿರುವ ಅಧಿಕಾರದಲ್ಲಿರುವ ನಿಷ್ಪ್ರಯೋಜಕ ಜನರು, ಈಗ ನಮ್ಮ ಸ್ವಾತಂತ್ರ್ಯ ಹೋರಾಟಗಾರರು ಬಳಸಿದ ಹಾಡನ್ನು ರಾಜಕೀಯ ಲಾಭಕ್ಕೆ ಬಳಸಲು ಪ್ರಯತ್ನಿಸುತ್ತಿದ್ದಾರೆ ಎಂದು ಅವರು ಟೀಕಿಸಿದ್ದಾರೆ.

ಕುಸಿಯುತ್ತಿರುವ ರೂಪಾಯಿ ಮೌಲ್ಯ, ಆರ್ಥಿಕತೆ ಮತ್ತು ಕುಸಿಯುತ್ತಿರುವ ಪ್ರಜಾಪ್ರಭುತ್ವದ ಸಂಸ್ಥೆಗಳು, ನಕಲಿ ಜಿಡಿಪಿ ಮತ್ತು ರೈತರಿಗೆ ನೀಡಿದ ನಕಲಿ ಭರವಸೆಗಳು, ಆರೋಗ್ಯ ಮತ್ತು ನಿರುದ್ಯೋಗ, ಅಮೆರಿಕ ಮತ್ತು ಚೀನಾ, ಮಣಿಪುರ ಮತ್ತು ಲಡಾಖ್, ವಿಜ್ಞಾನಿಗಳು ಮತ್ತು ವಿದ್ವಾಂಸರ ಅಕ್ರಮ ಬಂಧನಗಳು ಮುಂತಾದ ಎಲ್ಲ ಅಗತ್ಯ ಮತ್ತು ಗಂಭೀರ ಸಮಸ್ಯೆಗಳನ್ನು ನಿರ್ಲಕ್ಷಿಸಲಾಗಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಈ ಹೊತ್ತಿಗೆ ಈ ಮೂರ್ಖರಿಂದ ಏನನ್ನೂ ನಿಭಾಯಿಸಲು ಸಾಧ್ಯವಿಲ್ಲವೆಂದು ನಾವು ಅರ್ಥಮಾಡಿಕೊಂಡಿರಬೇಕಿತ್ತು. ಅವರು ಮಾಡಬಹುದಾದದ್ದು ಇಷ್ಟೇ ‘ವಿಭಜಿಸು ಇಲ್ಲ, ದಿಕ್ಕು ತಪ್ಪಿಸು’ ಎಂದು ನಟ ಕಿಶೋರ್ ಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Tags

FreedomActor Kishore KumarKishore Kumar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X