Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಜಯನಗರ ಶಾಸಕರ ಆಯ್ಕೆ ಅಸಿಂಧು ಕೋರಿ...

ಜಯನಗರ ಶಾಸಕರ ಆಯ್ಕೆ ಅಸಿಂಧು ಕೋರಿ ಸೌಮ್ಯಾ ರೆಡ್ಡಿ ಅರ್ಜಿ: ಬಿಜೆಪಿ ಶಾಸಕ ಸಿ.ಕೆ.ರಾಮಮೂರ್ತಿಗೆ ಹೈಕೋರ್ಟ್ ಸಮನ್ಸ್

ವಾರ್ತಾಭಾರತಿವಾರ್ತಾಭಾರತಿ24 Aug 2023 9:09 PM IST
share
ಜಯನಗರ ಶಾಸಕರ ಆಯ್ಕೆ ಅಸಿಂಧು ಕೋರಿ ಸೌಮ್ಯಾ ರೆಡ್ಡಿ ಅರ್ಜಿ: ಬಿಜೆಪಿ ಶಾಸಕ ಸಿ.ಕೆ.ರಾಮಮೂರ್ತಿಗೆ ಹೈಕೋರ್ಟ್ ಸಮನ್ಸ್

ಬೆಂಗಳೂರು, ಆ.24: ಬೆಂಗಳೂರಿನ ಜಯನಗರ ವಿಧಾನಸಭಾ ಚುನಾವಣೆಯಲ್ಲಿ ಕೇವಲ 16 ಮತಗಳಿಂದ ಪರಾಜಿತಗೊಂಡಿದ್ದ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯಾ ರೆಡ್ಡಿ ಇದೀಗ ಚುನಾವಣೆಯಲ್ಲಿ ಗೆದ್ದಿರುವ ಬಿಜೆಪಿ ಅಭ್ಯರ್ಥಿ ಸಿ.ಕೆ.ರಾಮಮೂರ್ತಿ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಸಿ.ಕೆ.ರಾಮಮೂರ್ತಿ ಸೇರಿದಂತೆ ಪ್ರತಿವಾದಿಗಳಿಗೆ ಹೈಕೋರ್ಟ್ ಸಮನ್ಸ್ ಜಾರಿ ಮಾಡಿದೆ.

ವಿಜೇತ ಅಭ್ಯರ್ಥಿ ಸಿ.ಕೆ.ರಾಮಮೂರ್ತಿ ಆಯ್ಕೆ ಅಸಿಂಧುಗೊಳಿಸಬೇಕೆಂದು ಕೋರಿ ಸೌಮ್ಯಾ ರೆಡ್ಡಿ ಸಲ್ಲಿಸಿದ್ದ ಚುನಾವಣಾ ತಕರಾರು ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯ ನ್ಯಾಯಪೀಠ, ಪ್ರತಿವಾದಿಗಳಿಗೆ ಸಮನ್ಸ್ ಜಾರಿ ಮಾಡಿದೆ. ವಿಚಾರಣೆಯನ್ನು ಸೆ.7ಕ್ಕೆ ನಿಗದಿಪಡಿಸಿದೆ.

ಮತಯಂತ್ರದ ಮತಗಳ ಎಣಿಕೆಯಲ್ಲಿ ತಾನು ಮುನ್ನಡೆ ಸಾಧಿಸಿದ್ದೆ, ಆದರೆ, ಅಂಚೆ ಮತಪತ್ರಗಳ ಎಣಿಕೆಯಲ್ಲಿ ವ್ಯತ್ಯಾಸವಾಗಿದೆ. 827 ಮತಗಳನ್ನು ಪ್ರತಿಬಾರಿ ಮರುಎಣಿಕೆ ಮಾಡಿದಾಗಲೂ ಪ್ರತ್ಯೇಕ ಅಂಕಿಅಂಶ ಬಂದಿದೆ. ಮತ ಎಣಿಕೆ ಆರಂಭವಾದ ನಂತರವೂ ಪೋಸ್ಟ್ ಮೂಲಕ ಬಂದಿದ್ದ ಮತಪತ್ರಗಳನ್ನು ಎಣಿಕೆಗೆ ಪರಿಗಣಿಸಲಾಗಿದೆ.

ಸುಮಾರು 89 ಮತಪತ್ರಗಳಲ್ಲಿ ಅಧಿಕಾರಿಗಳ ಸಹಿ ಇಲ್ಲದಿದ್ದರೂ ಮತ ಎಣಿಕೆಗೆ ಪರಿಗಣಿಸಲಾಗಿದೆ. ಮರು ಪರಿಶೀಲನೆ ವೇಳೆಯೂ 26 ಮತಪತ್ರಗಳನ್ನು ಎಣಿಕೆಗೆ ಪರಿಗಣಿಸಲಾಗಿದೆ. ಹೀಗಾಗಿ ಒಟ್ಟು 827 ಮತಪತ್ರಗಳನ್ನು ಮರುಎಣಿಕೆ ಮಾಡಬೇಕು. ಅಂದು ಮತ ಎಣಿಕೆಯ ಸಂಪೂರ್ಣ ವಿಡಿಯೋ ಚಿತ್ರೀಕರಣ ಮಾಡಲಾಗಿದೆ. ಆ ವಿಡಿಯೋ ಚಿತ್ರೀಕರಣವನ್ನು ಪರಿಶೀಲಿಸಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.

Tags

Soumya Reddy
share
ವಾರ್ತಾಭಾರತಿ
ವಾರ್ತಾಭಾರತಿ
Next Story
X