Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಚುನಾವಣಾ ಸಂದರ್ಭ ಎಂದು ಭಾವಿಸಿ ಸದನಕ್ಕೆ...

ಚುನಾವಣಾ ಸಂದರ್ಭ ಎಂದು ಭಾವಿಸಿ ಸದನಕ್ಕೆ ಬೇಗ ಬನ್ನಿ : ಸದಸ್ಯರಿಗೆ ಸ್ಪೀಕರ್‌ ಖಾದರ್‌ ಕಿವಿಮಾತು

"ಸದನಕ್ಕೆ ಬೇಗ ಬಂದರೆ ಜನರಿಗೆ ಖುಷಿ ಆಗುತ್ತೆ"

ವಾರ್ತಾಭಾರತಿವಾರ್ತಾಭಾರತಿ20 March 2025 3:08 PM IST
share
ಚುನಾವಣಾ ಸಂದರ್ಭ ಎಂದು ಭಾವಿಸಿ ಸದನಕ್ಕೆ ಬೇಗ ಬನ್ನಿ : ಸದಸ್ಯರಿಗೆ ಸ್ಪೀಕರ್‌ ಖಾದರ್‌ ಕಿವಿಮಾತು

ಬೆಂಗಳೂರು: ಚುನಾವಣೆ ಸಂದರ್ಭದಲ್ಲಿ ರಾತ್ರಿ ಎರಡು ಗಂಟೆಗೆ ಮಲಗಿ ಬೆಳಿಗ್ಗೆ 5 ಗಂಟೆಗೆ ಎದ್ದು ಹೋಗುತ್ತೀರಲ್ಲವೇ, ಹಾಗೆಯೇ ಅಧಿವೇಶನವನ್ನು ಚುನಾವಣೆ ಭಾವಿಸಿ ಸದನಕ್ಕೆ ಬೇಗ ಬನ್ನಿ. ನೀವು ಬೇಗ ಬಂದರೆ ಜನರೂ ಕೂಡ ನಿಮಗೆ ಹೆಚ್ಚು ಗೌರವ ಕೊಡುತ್ತಾರೆ ಎಂದು ಶಾಸಕರಿಗೆ ಸ್ಪೀಕರ್‌ ಯು.ಟಿ.ಖಾದರ್‌ ಕಿವಿಮಾತು ಹೇಳಿದರು.

ಗುರುವಾರದ ಅಧಿವೇಶನ 7 ಗಂಟೆಗೆ ಪ್ರಾರಂಭವಾದ್ದರಿಂದ ಜನರನ್ನು ಭೇಟಿಯಾಗಲು ಸಾಧ್ಯವಾಗಿಲ್ಲ ಎಂದು ಸದಸ್ಯರೊಬ್ಬರು ಅಸಮಾಧಾನ ವ್ಯಕ್ತಪಡಿಸಿದಾಗ ಪ್ರತಿಕ್ರಿಯಿಸಿದ ಸ್ಪೀಕರ್‌, ನೀವು ಸದನಕ್ಕೆ ಬೇಗ ಬಂದರೆ ಜನರಿಗೆ ಖುಷಿ ಆಗುತ್ತೆ. ನಮ್ಮ ಶಾಸಕರು ನಮ್ಮ ಪರವಾಗಿ ಚರ್ಚೆ ಮಾಡಲು ಸದನಕ್ಕೆ ಬೇಗ ಹೋಗುತ್ತಾರೆ ಎಂದು ಅವರಿಗೂ ನಿಮ್ಮ ಮೇಲೆ ಗೌರವ ಬರುತ್ತದೆ. ಹೀಗಾದಾಗ ಜನರೂ ನಿಮಗೆ ಸಹಕಾರ ಕೊಡುತ್ತಾರೆ. ಯಾವಾಗ ನೀವು ಅಲ್ಲಿ ಬೆಳಿಗ್ಗೆ ಎಂಟು ಗಂಟೆಗೆ ಎದ್ದು ಟೀ ಕುಡಿದು ಆರಾಮವಾಗಿ 10 ಗಂಟೆಗೆವರೆಗೆ ಇದ್ದರೆ ಜನರು ನಿಮ್ಮ ಬಳಿ ಕೆಲಸ ಮಾಡಿಕೊಡುವಂತೆ ಬರುತ್ತಾರೆ. ನೀವು ಬ್ಯುಸಿಯಾಗಿದ್ದರೆ ಜನರಿಗೂ ಅರ್ಥ ಆಗುತ್ತೆ ಎಂದರು.

ಮೂರು ತಿಂಗಳಿಗೊಮ್ಮೆ ನಮಗೆ ಅಧಿವೇಶನ ಬರುವಂತದ್ದು, ನಿಗಧಿತ ಸಮಯದೊಳಗೆ ನಮಗೆ ಎಲ್ಲ ಸದಸ್ಯರು ಮಾತಾಡಬೇಕು, ಬಿಲ್ ಪಾಸ್ ಆಗಬೇಕು. ರೆಸಲ್ಯೂಷನ್ ಆಗಬೇಕು ಚರ್ಚೆ ಆಗಬೇಕು. ಇದೆಲ್ಲ ಈ ಸಮಯ ವ್ಯಾಪ್ತಿಯಲ್ಲಿ ಮಾಡುವಾಗ ನಾವು ಸ್ವಲ್ಪ ಬೇಗ ಸದನ ಪ್ರಾರಂಭಿಸುತ್ತೇವೆ ಎಂದು ಹೇಳಿದರು.

Tags

ಸ್ಪೀಕರ್ ಖಾದರ್‌Speaker U.T. Khader
share
ವಾರ್ತಾಭಾರತಿ
ವಾರ್ತಾಭಾರತಿ
Next Story
X