Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಒಂದು ಭಾಷೆ ಸಂಸ್ಕೃತಿಯ ಪ್ರತಿಬಿಂಬ, ಎಲ್ಲ...

ಒಂದು ಭಾಷೆ ಸಂಸ್ಕೃತಿಯ ಪ್ರತಿಬಿಂಬ, ಎಲ್ಲ ಭಾಷೆಗಳನ್ನು ಕಲಿಯುವ ದೊಡ್ಡ ಗುಣ ಬೆಳೆಸಿಕೊಳ್ಳಬೇಕು : ಸ್ಪೀಕರ್ ಯು.ಟಿ.ಖಾದರ್

ವಾರ್ತಾಭಾರತಿವಾರ್ತಾಭಾರತಿ30 Nov 2025 7:24 PM IST
share
ಒಂದು ಭಾಷೆ ಸಂಸ್ಕೃತಿಯ ಪ್ರತಿಬಿಂಬ, ಎಲ್ಲ ಭಾಷೆಗಳನ್ನು ಕಲಿಯುವ ದೊಡ್ಡ ಗುಣ ಬೆಳೆಸಿಕೊಳ್ಳಬೇಕು : ಸ್ಪೀಕರ್ ಯು.ಟಿ.ಖಾದರ್
2024ನೇ ಸಾಲಿನ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರದಾನ

ಬೆಂಗಳೂರು : ಯುವ ಜನಾಂಗಕ್ಕೆ ಗ್ರಾಮೀಣ ಭಾಷೆಗಳನ್ನು ಕಲಿಯುವ ಆಸಕ್ತಿ ಕಡಿಮೆಯಾಗಿದೆ. ಕನ್ನಡ ಮತ್ತು ಇಂಗ್ಲಿಷ್ ಜೊತೆಗೆ ಅರೆಭಾಷೆಯನ್ನು ಕಡ್ಡಾಯವಾಗಿ ಕಲಿಯಲು ಮತ್ತು ಮಾತನಾಡಲು ಪ್ರೇರಣೆ ನೀಡಬೇಕು ಎಂದು ವಿಧಾನಸಭೆಯ ಸ್ಪೀಕರ್ ಯು.ಟಿ.ಖಾದರ್ ಅವರು ಅಭಿಪ್ರಾಯಪಟ್ಟಿದ್ದಾರೆ.

ರವಿವಾರ ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಕನ್ನಡ-ಸಂಸ್ಕೃತಿ ಇಲಾಖೆ ಹಾಗೂ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡಮಿಯ ವತಿಯಿಂದ ಆಯೋಜಿಸಿದ್ದ 2024ನೇ ಸಾಲಿನ ಗೌರವ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಕರಾವಳಿ ವಿಶಿಷ್ಟವಾದದ್ದು, ಅಲ್ಲಿ ಬೇರೆ ಬೇರೆ ಭಾಷೆಗಳಿವೆ. ತುಳು, ಬ್ಯಾರಿ, ಕೊಂಕಣಿ, ಅರೆಭಾಷೆ ಸೇರಿ ಯಾವ ಭಾಷೆಗಳಿಗೂ ಲಿಪಿ ಇಲ್ಲ. ಲಿಪಿ ಇಲ್ಲದಿದ್ದರೂ ಕೂಡ ಸಾವಿರಾರರು ವರ್ಷ ಉಳಿಸಿಕೊಂಡು ಬಂದಿರುವುದು ನಮ್ಮ ಜಿಲ್ಲೆಯ ದೊಡ್ಡ ಶಕ್ತಿಯಾಗಿದೆ ಎಂದು ಅವರು ಹೇಳಿದರು.

ಒಂದು ಭಾಷೆ ಉಳಿದರೆ ಮಾತ್ರ ಆ ಸಮಾಜದ ಸಂಸ್ಕೃ ತ ಮತ್ತು ಆಚಾರ-ವಿಚಾರ ಉಳಿಯುತ್ತದೆ. ಒಂದು ಭಾಷೆ ಸಂಸ್ಕೃತಿಯ ಪ್ರತಿಬಿಂಬ, ಎಲ್ಲ ಭಾಷೆಗಳನ್ನು ಕಲಿಯುವ ದೊಡ್ಡ ಗುಣವನ್ನು ಬೆಳೆಸಿಕೊಳ್ಳಬೇಕು. ಇನ್ನೊಂದು ಭಾಷೆಯನ್ನು ಧ್ವೇಷಿಸಿದರೆ, ದೂರ ಮಾಡಿದರೆ, ನಮ್ಮ ಭಾಷೆ ಬೆಳೆಯುವುದಿಲ್ಲ. ನಮ್ಮ ಭಾಷೆಯನ್ನು ಚೆನ್ನಾಗಿ ಕಲಿತುಕೊಂಡು ಬೇರೆ ಭಾಷೆಗಳಿಗೆ ಗೌರವ ನೀಡಬೇಕು ಎಂದು ಖಾದರ್ ಸಲಹೆ ನೀಡಿದರು.

ಅಧಿಕಾರ ಸಿಕ್ಕಾಗ ಕೆಲಸ ಮಾಡಬೇಕು. ಅಧಿಕಾರ ಹೋದಾಗ ನಾವು ಮಾಡಿರುವ ಕೆಲಸವನ್ನು ಹೇಳಬಹುದು. ಆ ನಿಟ್ಟಿನಲ್ಲಿ ಅರೆಭಾಷೆ ಅಕಾಡಮಿಯ ಅಧ್ಯಕ್ಷರು ಕೆಲಸ ಮಾಡಬೇಕು. ಅರೆಭಾಷೆಗೆ ಪೂರಕವಾದ ಕೆಲಸವನ್ನು ಮುಂದುವರಿಸಿಕೊಂಡು ಹೋಗಬೇಕು ಎಂದು ಅವರು ನುಡಿದರು.

ಎಲ್ಲಿ ಸಾಮರಸ್ಯ ಇರುತ್ತದೆಯೋ ಅಲ್ಲಿ ನೆಮ್ಮದಿ ಇರುತ್ತದೆ. ಎಲ್ಲಿ ನೆಮ್ಮದಿ ಇರುತ್ತೋ ಅಲ್ಲಿ ಅಭಿವೃದ್ಧಿಯಾಗುತ್ತದೆ. ಸಾಮರಸ್ಯದ ಸಮಾಜ ನಿರ್ಮಾಣಕ್ಕೆ ಪ್ರತಿಯೊಬ್ಬರೂ ಮುಂದೆ ನಿಂತು ಕೆಲಸ ಮಾಡಬೇಕು. ಭಿನ್ನಾಭಿಪ್ರಾಯ ಇದ್ದರೂ ಸಾಮಾರಸ್ಯ ಇರಬೇಕು. ಎಲ್ಲ ಭಿನ್ನಾಭಿಪ್ರಾಯಗಳನ್ನು ನಾವು ಸಕಾರಾತ್ಮಕವಾಗಿ ಸ್ವೀಕರಿಸಿಕೊಂಡು ಪರಸ್ಪರ ಚರ್ಚೆಮಾಡಿ ಅರ್ಥ ಮಾಡಿಕೊಂಡು ಎಲ್ಲರೂ ಭಾರತೀಯರು ಎಂದು ಮುಂದೆ ಹೋಗಬೇಕು ಎಂದು ಅವರು ಅಭಿಪ್ರಾಯಪಟ್ಟರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X