Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಕಾಲ್ತುಳಿತ ಪ್ರಕರಣ | ಬಿ.ದಯಾನಂದ್ ಸೇರಿ...

ಕಾಲ್ತುಳಿತ ಪ್ರಕರಣ | ಬಿ.ದಯಾನಂದ್ ಸೇರಿ ನಾಲ್ವರು ಅಧಿಕಾರಿಗಳ ಅಮಾನತು ಹಿಂಪಡೆದ ಸರಕಾರ

ವಾರ್ತಾಭಾರತಿವಾರ್ತಾಭಾರತಿ28 July 2025 7:31 PM IST
share
ಕಾಲ್ತುಳಿತ ಪ್ರಕರಣ | ಬಿ.ದಯಾನಂದ್ ಸೇರಿ ನಾಲ್ವರು ಅಧಿಕಾರಿಗಳ ಅಮಾನತು ಹಿಂಪಡೆದ ಸರಕಾರ

ಬೆಂಗಳೂರು : ಆರ್‌ಸಿಬಿ ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಉಂಟಾದ ಕಾಲ್ತುಳಿತ ದುರಂತ ಸಂಬಂಧ ಕರ್ತವ್ಯಲೋಪದ ಆರೋಪದಡಿ ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿದ್ದ ಬಿ.ದಯಾನಂದ್ ಸೇರಿ ನಾಲ್ವರು ಪೊಲೀಸ್ ಅಧಿಕಾರಿಗಳ ಅಮಾನತು ಆದೇಶವನ್ನು ರಾಜ್ಯ ಸರಕಾರ ಸೋಮವಾರ ಹಿಂಪಡೆದುಕೊಂಡಿದೆ.

ಬೆಂಗಳೂರು ಪಶ್ಚಿಮ ವಲಯದ ಹೆಚ್ಚುವರಿ ಪೊಲೀಸ್ ಆಯುಕ್ತರಾಗಿದ್ದ ವಿಕಾಸ್ ಕುಮಾರ್ ವಿಕಾಸ್ ಅವರನ್ನು ಹೊರತು ಪಡಿಸಿ ಐಪಿಎಸ್ ಅಧಿಕಾರಿಗಳಾದ ಬಿ.ದಯಾನಂದ್, ಶೇಖರ್ ಎಚ್. ತೆಕ್ಕಣ್ಣವರ್, ಡಿವೈಎಸ್ಪಿ ಸಿ.ಬಾಲಕೃಷ್ಣ ಹಾಗೂ ಪೊಲೀಸ್ ಇನ್‍ಸ್ಪೆಕ್ಟರ್ ಎ.ಕೆ.ಗಿರೀಶ್ ಅವರ ಅಮಾನತು ಆದೇಶವನ್ನು ಸರಕಾರ ಹಿಂಪಡೆದುಕೊಂಡಿರುವುದಾಗಿ ತಿಳಿಸಿದೆ.

ಒಟ್ಟಾರೆ ಐವರು ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಿ ಸರಕಾರ ಆದೇಶ ಹೊರಡಿಸಿತ್ತು. ಆದರೆ, ವಿಕಾಸ್ ಕುಮಾರ್ ವಿಕಾಸ್ ಅವರು ಸರಕಾರದ ಅಮಾನತು ಆದೇಶ ಪ್ರಶ್ನಿಸಿ ಕೇಂದ್ರೀಯ ಆಡಳಿತಾತ್ಮಕ ನ್ಯಾಯಮಂಡಳಿ(ಸಿಎಟಿ) ಮೊರೆ ಹೋಗಿದ್ದರು. ಬಳಿಕ ಸಿಎಟಿ ಸರಕಾರದ ಆದೇಶಕ್ಕೆ ತಡೆ ನೀಡಿತ್ತು. ಬಳಿಕ ಸಿಎಟಿ ಆದೇಶ ಪ್ರಶ್ನಿಸಿ ಸರಕಾರ ಹೈಕೋರ್ಟ್‍ನಲ್ಲಿ ಮೇಲ್ಮನವಿ ಸಲ್ಲಿಸಿತ್ತು. ಈ ಹಿನ್ನೆಲೆ ಸದ್ಯ ಹೈಕೋರ್ಟ್‍ನಲ್ಲಿ ಸರಕಾರದ ಮೇಲ್ಮನವಿ ಅರ್ಜಿ ವಿಚಾರಣೆ ಹಂತದಲ್ಲಿರುವುದರಿಂದ ಅವರ ಅಮಾನತು ಮುಂದುವರೆದಿದೆ.

ಎರಡು ಸಂಸ್ಥೆಗಳು ನಡೆಸಿದ್ದ ತನಿಖೆ: ಬೆಂಗಳೂರು ನಗರ ಜಿಲ್ಲಾಧಿಕಾರಿ ಜಿ.ಜಗದೀಶ್ ನೇತೃತ್ವದಲ್ಲಿ ಮ್ಯಾಜಿಸ್ಟ್ರೇಟ್ ತನಿಖೆ ಹಾಗೂ ನ್ಯಾಯಮೂರ್ತಿ ಮೈಕಲ್ ಡಿ. ಕುನ್ಹಾ ಅವರ ನೇತೃತ್ವದಲ್ಲಿ ನ್ಯಾಯಾಂಗ ತನಿಖೆ ನಡೆದಿದ್ದು, ಎರಡು ತನಿಖಾ ಸಂಸ್ಥೆಗಳು ಕಾಲ್ತುಳಿತದ ಬಗ್ಗೆ ಸರಕಾರಕ್ಕೆ ಸಂಪೂರ್ಣ ವರದಿಯನ್ನು ಸಲ್ಲಿಸಿದ್ದವು. ಈ ಎರಡು ಸಂಸ್ಥೆಗಳು ನೀಡಿದ್ದ ವರದಿ ಅನ್ವಯ ಸರಕಾರ ಈ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದ್ದು, ನಿಯಾಮವಳಿ ಪ್ರಕಾರ ಅಮಾನತು ಆದೇಶ ರದ್ದುಗೊಳಿಸಿ ನಾಲ್ವರ ವಿರುದ್ಧ ಇಲಾಖಾ ತನಿಖೆಗೆ ಆದೇಶ ಹೊರಡಿಸಿದೆ.

Tags

Stampede casepolice officers
share
ವಾರ್ತಾಭಾರತಿ
ವಾರ್ತಾಭಾರತಿ
Next Story
X