Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಹಂಪಿಯಲ್ಲಿ ರಾಜ್ಯದ ಎರಡನೇ ಅತಿದೊಡ್ಡ...

ಹಂಪಿಯಲ್ಲಿ ರಾಜ್ಯದ ಎರಡನೇ ಅತಿದೊಡ್ಡ ತಾರಾಲಯ ನಿರ್ಮಾಣ: ಸಚಿವ ಭೋಸರಾಜು

ವಾರ್ತಾಭಾರತಿವಾರ್ತಾಭಾರತಿ19 May 2025 11:32 PM IST
share
ಹಂಪಿಯಲ್ಲಿ ರಾಜ್ಯದ ಎರಡನೇ ಅತಿದೊಡ್ಡ ತಾರಾಲಯ ನಿರ್ಮಾಣ: ಸಚಿವ ಭೋಸರಾಜು

ಹೊಸಪೇಟೆ: ವಿಶ್ವಪಾರಂಪರಿಕ ತಾಣಗಳಲ್ಲಿ ಒಂದಾಗಿರುವ ಹಂಪಿಯಲ್ಲಿ ರಾಜ್ಯದ ಎರಡನೇ ಅತಿದೊಡ್ಡ ಹಾಗೂ ಕಲ್ಯಾಣ ಕರ್ನಾಟಕದ ಅತಿದೊಡ್ಡ ತಾರಾಲಯ ಹಾಗೂ ವಿಜ್ಞಾನ ಕೇಂದ್ರವನ್ನು ನಿರ್ಮಿಸಲಾಗುವುದು ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್.ಭೋಸರಾಜು ತಿಳಿಸಿದರು.

ಸೋಮವಾರ ಕಲ್ಯಾಣ ಕರ್ನಾಟಕದ ಜನಪ್ರಿಯ ಪ್ರವಾಸಿ ತಾಣವಿರುವ ವಿಜಯನಗರ ಜಿಲ್ಲೆಯ ಕಮಲಾಪುರದಲ್ಲಿ ಸ್ಥಾಪಿಸಲು ಉದ್ದೇಶಿಸಲಾಗಿರುವ ನೂತನ ವಿಜ್ಞಾನ ಕೇಂದ್ರ ಹಾಗೂ ತಾರಾಲಯ ಸ್ಥಳಕ್ಕೆ ಅವರು ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು.

ಉತ್ತಮ ಜಾಗ ಮಂಜೂರು: ಕಮಲಾಪುರದಲ್ಲಿ ವಿಜ್ಞಾನ ಕೇಂದ್ರ ಹಾಗೂ ತಾರಾಲಯ ನಿರ್ಮಾಣಕ್ಕೆ ಉತ್ತಮ ಜಾಗವನ್ನು ಮಂಜೂರು ಮಾಡಲಾಗಿದೆ. ಪ್ರಮುಖ ರಸ್ತೆಯಲ್ಲಿ 10 ಏಕರೆ ಜಾಗ ಮಂಜೂರಾಗಿದ್ದು ಉತ್ತಮ ವಿನ್ಯಾಸದ ಮೂಲಕ ಜಾಗದ ಸದುಪಯೋಗ ಪಡಿಸಿಕೊಳ್ಳುವಂತೆ ಅಧಿಕಾರಿಗಳಿಗೆ ಅವರು ಸೂಚನೆ ನೀಡಿದರು.

ರಾಜ್ಯದ ಎರಡನೇ ಅತಿದೊಡ್ಡ ತಾರಾಲಯ: ಕಲ್ಯಾಣ ಕರ್ನಾಟಕದ ಅತಿದೊಡ್ಡ ಹಾಗೂ ರಾಜ್ಯದ ಎರಡನೇ ಅತಿದೊಡ್ಡ ತಾರಾಲಯವನ್ನು ಇಲ್ಲಿ ನಿರ್ಮಿಸಲು ಯೋಜಿಸಲಾಗಿದೆ. 12 ಮೀಟರ್ ನಾನೋಸೀಮ್ ಡೋಮ್ ತಾರಾಲಯ. ಹಾಗೆಯೇ ಅತ್ಯಾಧುನಿಕ ಸೌಲಭ್ಯಗಳನ್ನು ಹೊಂದಿರುವ ವಿಜ್ಞಾನ ಕೇಂದ್ರ ನಿರ್ಮಿಸಲಾಗುವುದು. ಪ್ರವಾಸೋದ್ಯಮ ಇಲಾಖೆ ಈ ಜಾಗವನ್ನು ನೀಡಿದೆ. ಇಲ್ಲಿ ಕಾಮಗಾರಿಗಳ ಪ್ರಾರಂಭಕ್ಕೆ ಅಗತ್ಯ ತಯಾರಿ ನಡೆಸುವಂತೆ ಭೋಸರಾಜು ಸೂಚನೆ ನೀಡಿದರು.

ಕಲ್ಯಾಣ ಕರ್ನಾಟಕ ಭಾಗದ ಯುವ ಜನರಲ್ಲಿ ವೈಜ್ಞಾನಿಕ ಮನೋಭಾವ ವಿಜ್ಞಾನ ಮತ್ತು ತಂತ್ರಜ್ಞಾನದ ಬಗ್ಗೆ ಆಸಕ್ತಿಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಹೊಸ ಯೋಜನೆಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಆಶಯದಂತೆ ಪ್ರತಿ ಜಿಲ್ಲೆಗಳಲ್ಲೂ ವಿಜ್ಞಾನ ಕೇಂದ್ರ ಹಾಗೂ ತಾರಾಲಯ ನಿರ್ಮಿಸಲಾಗುತ್ತಿದೆ ಎಂದು ಅವರು ಹೇಳಿದರು.

ಯುನೆಸ್ಕೋ ಪಾರಂಪರಿಕ ತಾಣವಾಗಿರುವ ಹಂಪಿಯಲ್ಲಿ ಉತ್ತಮ ದರ್ಜೆಯ ಸೌಲಭ್ಯಗಳನ್ನು ಕಲ್ಪಿಸುವುದು ನಮ್ಮ ಉದ್ದೇಶವಾಗಿದೆ. ಈ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಭೋಸರಾಜು ತಿಳಿಸಿದರು.

ಈ ಸಂಧರ್ಭದಲ್ಲಿ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ (ಕೆಸ್ಟೆಪ್ಸ್‍ನ) ವ್ಯವಸ್ಥಾಪಕ ನಿರ್ದೇಶಕ ಸದಾಶಿವ ಪ್ರಭು, ವಿಜ್ಞಾನ ತಂತ್ರಜ್ಞಾನ ಇಲಾಖೆಯ ನಿರ್ದೇಶಕರು ಹಾಗೂ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X