Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಮಣಿಪುರ ಸಂಘರ್ಷಕ್ಕೆ ಕುಕಿ ಸಮುದಾಯದ ಜನರು...

ಮಣಿಪುರ ಸಂಘರ್ಷಕ್ಕೆ ಕುಕಿ ಸಮುದಾಯದ ಜನರು ಗಾಂಜಾ ಬೆಳೆದು ಮೈತೈ ಯುವಕರನ್ನು ನಶೆಯ ದಾಸರನ್ನಾಗಿ ಮಾಡಿದ್ದೇ ಕಾರಣ ಎಂದ ಸೂಲಿಬೆಲೆ

ವಾರ್ತಾಭಾರತಿವಾರ್ತಾಭಾರತಿ17 Aug 2023 9:50 PM IST
share
ಮಣಿಪುರ ಸಂಘರ್ಷಕ್ಕೆ ಕುಕಿ ಸಮುದಾಯದ ಜನರು ಗಾಂಜಾ ಬೆಳೆದು ಮೈತೈ ಯುವಕರನ್ನು ನಶೆಯ ದಾಸರನ್ನಾಗಿ ಮಾಡಿದ್ದೇ ಕಾರಣ ಎಂದ ಸೂಲಿಬೆಲೆ

ಮೈಸೂರು,ಆ.17: ಮಣಿಪುರದಲ್ಲಿ ಕುಕಿ ಬುಡಕಟ್ಟು ಜನರು ಗಾಂಜಾ ಬೆಳೆದು ಮೈತೈ ಯುವಕರನ್ನು ನಶೆಯ ದಾಸರನ್ನಾಗಿ ಮಾಡಿದ್ದು ಹಾಗೂ ಕುಕಿ ಜನರಿಗೆ ಚೀನಾ ಬೆಂಬಲ ನೀಡಿದ್ದು ಮಣಿಪುರದಲ್ಲಿ ಸಂಘರ್ಷ ಉಂಟಾಗಲು ಕಾರಣ ಎಂದು ಹೇಳಿ ಯುವ ಬ್ರಿಗೇಡ್ ನ ಚಕ್ರವರ್ತಿ ಸೂಲಿಬೆಲೆ ವಿವಾದ ಸೃಷ್ಟಿಸಿದ್ದಾರೆ.

ನಗರದ ಗೋಪಾಲ ಸ್ವಾಮಿ ಶಿಶುವಿಹಾರ ಶಾಲಾ ಆವರಣದಲ್ಲಿ ನಮೋ ಬ್ರಿಗೇಡ್ ವತಿಯಿಂದ ಬುಧವಾರ ಆಯೋಜಿಸಿದ್ದ ʼʼಮಣಿಪುರದ ಬೆಚ್ಚಿ ಬೀಳಿಸುವ ಘಟನೆ ಮನುಕುಲದ ಮನಕಲಕುವ ಚಿತ್ರಗಳು, ಸಭ್ಯ ಸಮಾಜ ತಲೆ ತಗ್ಗಿಸಬೇಕಾದ ನಡವಳಿಕೆ, ಆದರೆ ಸತ್ಯ ಏನು ಬನ್ನಿ ತಿಳಿದುಕೊಳೋಣʼʼ ಶೀರ್ಷಿಕೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ʼಕುಕಿ ಬುಡಕಟ್ಟು ಸಮುದಾಯ ತಮಗೆ ದೊರೆತಿದ್ದ ಸವಲತ್ತನ್ನು ಅಕ್ರಮ ವಿಷಯಗಳಿಗೆ ಬಳಸಿಕೊಂಡಿದ್ದು, ಬಹುಸಂಖ್ಯಾತರಾದ ಮೈತೈಗಳನ್ನು ಯಾವುದಕ್ಕೂ ಪ್ರಯೋಜನವಿಲ್ಲದಂತೆ ಬಿಂಬಿಸಿದ್ದರು. ಅವರು ಡ್ರಗ್ಸ್ ಮಾರಾಟದಿಂದ ಶಸ್ತ್ರಾಸ್ತ್ರಗಳನ್ನು ಸಂಗ್ರಹಿಸಿದ್ದರು. ಬಿಜೆಪಿ ಸರ್ಕಾರ ತಂದ ಕೆಲವು ನಿಯಮಗಳಿಂದ ತಮ್ಮ ಬೆಲೆ ಕಡಿಮೆಯಾಗುತ್ತದೆ ಎಂದು ಸಂಘರ್ಷಕ್ಕೆ ಇಳಿದರುʼ ಎಂದರು.

ʼನಗರ ಪ್ರದೇಶವಾದ ಇಂಫಾಲ್‍ನಲ್ಲಿ ಮೈತೈಗಳು ತೋರಿದ ಕ್ರೂರತೆ ಕಾಣುತ್ತದೆ. ಆದರೆ, ಗುಡ್ಡಗಾಡಿನಲ್ಲಿ ಕುಕಿಗಳು ಮಾಡುತ್ತಿರುವ ಕ್ರೌರ್ಯ ಕಾರಣ ಪ್ರಚಾರ ಪಡೆಯುತ್ತಿಲ್ಲ. ಬೆತ್ತಲೆ ವಿಡಿಯೊ ಕೂಡ ಸಂಸತ್ ಅಧಿವೇಶನ 2 ದಿನ ಮುನ್ನ ಬಿಡುಗಡೆಯಾಗುತ್ತದೆ. ಅದಕ್ಕೆ ತಯಾರಾಗಿ ಪ್ರತಿಪಕ್ಷದವರು ಮಾತನಾಡುತ್ತಾರೆ. ಇವರೆಲ್ಲರ ಬೆನ್ನಮೇಲೆ ಬಂದೂಕು ಇಟ್ಟವರು ಯಾರು? ಎಂದು ಪ್ರಶ್ನಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X