Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಸಂವಿಧಾನದ ಮೂಲಭೂತ ಹಕ್ಕನ್ನು ಎತ್ತಿ...

ಸಂವಿಧಾನದ ಮೂಲಭೂತ ಹಕ್ಕನ್ನು ಎತ್ತಿ ಹಿಡಿದ ಸುಪ್ರೀಂ ಕೋರ್ಟ್: ಶಿಕ್ಷಣ ತಜ್ಞ ಪ್ರೊ. ನಿರಂಜನಾರಾಧ್ಯ

5, 8 ಮತ್ತು 9ನೆ ತರಗತಿ ಬೋರ್ಡ್ ಪರೀಕ್ಷೆಗೆ ತಡೆ

ವಾರ್ತಾಭಾರತಿವಾರ್ತಾಭಾರತಿ12 March 2024 8:44 PM IST
share
ಸಂವಿಧಾನದ ಮೂಲಭೂತ ಹಕ್ಕನ್ನು ಎತ್ತಿ ಹಿಡಿದ ಸುಪ್ರೀಂ ಕೋರ್ಟ್: ಶಿಕ್ಷಣ ತಜ್ಞ ಪ್ರೊ. ನಿರಂಜನಾರಾಧ್ಯ

ಬೆಂಗಳೂರು, ಮಾ.12: ರಾಜ್ಯಾದ್ಯಂತ 5, 8 ಮತ್ತು 9ನೆ ತರಗತಿ ಬೋರ್ಡ್ ಪರೀಕ್ಷೆಗೆ ಮಾಡುವ ಸರಕಾರದ ಕಾನೂನು ಬಾಹಿರ ಕ್ರಮವನ್ನು ತಡೆಹಿಡಿಯುವ ಮೂಲಕ ಸರ್ವೋಚ್ಛ ನ್ಯಾಯಾಲಯವು ಸಂವಿಧಾನದ ಮೂಲಭೂತ ಹಕ್ಕಾದ 21ಎ ಮತ್ತು ಶಿಕ್ಷಣ ಹಕ್ಕು ಕಾಯಿದೆಯ ಪ್ರಕರಣ 30ನ್ನು ಎತ್ತಿ ಹಿಡಿದಿದೆ ಎಂದು ಶಿಕ್ಷಣ ತಜ್ಞ ಪ್ರೊ.ನಿರಂಜನಾರಾಧ್ಯ ವಿ.ಪಿ. ತಿಳಿಸಿದ್ದಾರೆ.

ಮಂಗಳವಾರ ಪ್ರಕಟನೆ ಹೊರಡಿಸಿರುವ ಅವರು, ದೇಶದಾದ್ಯಂತ ಯುಪಿಎ ಸರಕಾರ 2010ರಲ್ಲಿ ಜಾರಿಗೊಳಿಸಿದ್ದ ಶಿಕ್ಷಣ ಹಕ್ಕು ಕಾಯ್ದೆ ಈಗಲೂ ಜಾರಿಯಿಯಲ್ಲಿದ್ದು, ಮೌಲ್ಯ ಮಾಪನ ಮತ್ತು ಕಲಿಕಾ ಫಲಿತಾಂಶ ಕುರಿತಂತೆ ಕೇಂದ್ರ ಸರಕಾರ 2010ರಲ್ಲಿ ರೂಪಿಸಿರುವ ನಿಯಮ 23ರ ಅನ್ವಯ ನಿರಂತರ ಮತ್ತು ವ್ಯಾಪಕ ಮೌಲ್ಯಮಾಪನಕ್ಕೆ ಮಾತ್ರ ಅವಕಾಶವಿದೆ ಎಂದಿದ್ದಾರೆ.

ಶಿಕ್ಷಣ ಹಕ್ಕು ಕಾಯ್ದೆಯ ಪ್ರಕರಣ 30 ಮಕ್ಕಳು 8ನೆ ತರಗತಿ ಮುಗಿಸಿವವರೆಗೆ ಯಾವುದೇ ಬೋರ್ಡ್ ಪರೀಕ್ಷೆ ಪಾಸ್ ಮಾಡುವ ಅಗತ್ಯತೆಯನ್ನು ಸಾರಾಸಗಟಾಗಿ ತಳ್ಳಿಹಾಕುತ್ತದೆ. ಹೀಗಿದ್ದರೂ, ಸರಕಾರ ಕಾನೂನನ್ನು ಉಲ್ಲಂಘಿಸಿ ಪರೀಕ್ಷೆ ಮಾಡಲು ಹೊರಟಾಗ ಕಾನೂನು ಹೋರಾಟ ಅನಿವಾರ್ಯವಾಗಿತ್ತು. ಈ ಕಾನೂನು ಹೋರಾಟದಲ್ಲಿ ಸರ್ವೋಚ್ಛ ನ್ಯಾಯಾಲಯವು ಮಕ್ಕಳ ಶಿಕ್ಷಣದ ಹಕ್ಕನ್ನು ಎತ್ತಿಹಿಡಿದಿದ್ದು, ನಿರಂತರ ಮತ್ತು ವ್ಯಾಪಕ ಮೌಲ್ಯಮಾಪನಕ್ಕೆ ಮಾನ್ಯತೆ ದೊರೆತಿದೆ ಎಂದು ಹೇಳಿದ್ದಾರೆ.

ಈಗಲಾದರೂ ಸರಕಾರದ ತನ್ನ ಒಣ ಪ್ರತಿಷ್ಠೆ ಬಿಡಬೇಕು. ಮಕ್ಕಳ ಹಿತಾಸಕ್ತಿಯನ್ನು ಗೌರವಿಸಿ, ಶಾಲಾ ಹಂತದಲ್ಲಿ ನಡೆದಿರುವ ಮಕ್ಕಳ ನಿರಂತರ ಮತ್ತು ವ್ಯಾಪಕ ಮೌಲ್ಯಮಾಪನ ಆಧಾರದಲ್ಲಿ ಮಕ್ಕಳ ಫಲಿತಾಂಶ ತಿಳಿದು ಮುಂದಿನ ಶೈಕ್ಷಣಿಕ ವರ್ಷದ ಕಲಿಕೆ ಅಣಿಗೊಳಿಸಿವ ಕೆಲಸಕ್ಕೆ ಮುಂದಾಗಬೇಕಿದೆ ಅವರು ಒತ್ತಾಯಿಸಿದ್ದಾರೆ.

Tags

Supreme CourtKarnataka govtboard exams
share
ವಾರ್ತಾಭಾರತಿ
ವಾರ್ತಾಭಾರತಿ
Next Story
X