Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಮುರುಘಾ ಮಠಕ್ಕೆ ನ್ಯಾಯಾಧೀಶರನ್ನು...

ಮುರುಘಾ ಮಠಕ್ಕೆ ನ್ಯಾಯಾಧೀಶರನ್ನು ಆಡಳಿತಾಧಿಕಾರಿಯನ್ನಾಗಿ ನೇಮಿಸಿದ ಹೈಕೋರ್ಟ್

ವಾರ್ತಾಭಾರತಿವಾರ್ತಾಭಾರತಿ3 July 2023 7:08 PM IST
share
ಮುರುಘಾ ಮಠಕ್ಕೆ ನ್ಯಾಯಾಧೀಶರನ್ನು ಆಡಳಿತಾಧಿಕಾರಿಯನ್ನಾಗಿ ನೇಮಿಸಿದ ಹೈಕೋರ್ಟ್

ಬೆಂಗಳೂರು, ಜು.3: ಚಿತ್ರದುರ್ಗ ಮುರುಘಾ ಮಠಕ್ಕೆ ಚಿತ್ರದುರ್ಗದ ಜಿಲ್ಲಾ ಪ್ರಧಾನ ನ್ಯಾಯಾಧೀಶರನ್ನು ತಾತ್ಕಾಲಿಕ ಆಡಳಿತಾಧಿಕಾರಿಯನ್ನಾಗಿ ನೇಮಕ ಮಾಡಿ ಹೈಕೋರ್ಟ್ ಆದೇಶ ಹೊರಡಿಸಿದೆ.

ಮುರುಘಾ ಮಠಕ್ಕೆ ಆಡಳಿತಾಧಿಕಾರಿ ನೇಮಕ ಮಾಡಿದ್ದ ಸರಕಾರದ ಕ್ರಮವನ್ನು ರದ್ದುಪಡಿಸಿದ್ದ ಏಕ ಸದಸ್ಯ ಪೀಠದ ಆದೇಶವನ್ನು ಪ್ರಶ್ನಿಸಿ ಎಚ್.ಏಕನಾಥ್ ಎಂಬುವರು ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪಿ.ಬಿ.ವರಾಳೆ ಮತ್ತು ನ್ಯಾಯಮೂರ್ತಿ ಎಂ.ಜೆ.ಎಸ್ ಕಮಲ್ ಅವರಿದ್ದ ವಿಭಾಗೀಯ ಪೀಠ, ಈ ಆದೇಶ ನೀಡಿದೆ.

ಅಲ್ಲದೆ, ಮಠದ ಆಡಳಿತಾಧಿಕಾರಿಯನ್ನಾಗಿ ಜಿಲ್ಲಾ ಪ್ರಧಾನ ನ್ಯಾಯಾಲಯದ ನ್ಯಾಯಾಧೀಶರು ಜು.4ರಂದುಬೆಳಗ್ಗೆ ಅಧಿಕಾರ ಸ್ವೀಕರಿಸಲು ನ್ಯಾಯಪೀಠ ಸೂಚನೆ ನೀಡಿದೆ. ಅಲ್ಲದೆ, ತಾತ್ಕಾಲಿಕವಾಗಿ ನೇಮಕಗೊಂಡಿರುವ ಆಡಳಿತಾಧಿಕಾರಿಗಳು(ಜಿಲ್ಲಾ ನ್ಯಾಯಾಧೀಶರು) ಮುರುಘಾ ಮಠ ಮತ್ತು ಮಠದ ಅಧೀನದ ಶಿಕ್ಷಣ ಸಂಸ್ಥೆಗಳ ದಿನ ನಿತ್ಯದ ವ್ಯವಹಾರಗಳನ್ನು ನೋಡಿಕೊಳ್ಳಬೇಕು. ಆದರೆ, ಯಾವುದೇ ನೀತಿ ನಿರೂಪಣೆಗಳನ್ನು ಮಾಡಲು ಮುಂದಾಗಬಾರದು. ಇದಕ್ಕೆ ಜಿಲ್ಲಾಧಿಕಾರಿಗಳು ಅಗತ್ಯವಿರುವ ಸಹಕಾರವನ್ನು ನೀಡಬೇಕು ಎಂದು ನ್ಯಾಯಪೀಠ ನಿರ್ದೇಶನ ನೀಡಿ ವಿಚಾರಣೆಯನ್ನು ಜು.18ಕ್ಕೆ ಮುಂದೂಡಿದೆ.

ಚಿತ್ರದುರ್ಗ ಮುರುಘರಾಜೇಂದ್ರ ಬೃಹನ್ಮಠದ ಪೀಠಾಧಿಪತಿ ಮತ್ತು ಎಸ್‍ಜೆಎಂ ವಿದ್ಯಾಪೀಠದ ಅಧ್ಯಕ್ಷರೂ ಆದ ಶಿವಮೂರ್ತಿ ಮುರುಘರಾಜೇಂದ್ರ ಶರಣರು ‘ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ(ಪೊಕ್ಸೊ), ಅತ್ಯಾಚಾರ, ಪರಿಶಿಷ್ಟ ಜಾತಿ-ಪರಿಶಿಷ್ಟ ಪಂಗಡಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆಯಡಿ ಕ್ರಿಮಿನಲ್ ಪ್ರಕರಣಗಳನ್ನು ಎದುರಿಸುತ್ತಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X