Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ತುಮಕೂರು-ಯಶವಂತಪುರ ಮಾರ್ಗವಾಗಿ ಮೆಮು...

ತುಮಕೂರು-ಯಶವಂತಪುರ ಮಾರ್ಗವಾಗಿ ಮೆಮು ರೈಲು ಓಡಾಟಕ್ಕೆ ರೈಲ್ವೆ ಇಲಾಖೆ ಅಸ್ತು

ವಾರ್ತಾಭಾರತಿವಾರ್ತಾಭಾರತಿ3 Sept 2024 9:11 PM IST
share
ತುಮಕೂರು-ಯಶವಂತಪುರ ಮಾರ್ಗವಾಗಿ ಮೆಮು ರೈಲು ಓಡಾಟಕ್ಕೆ ರೈಲ್ವೆ ಇಲಾಖೆ ಅಸ್ತು

ಬೆಂಗಳೂರು : ತುಮಕೂರು ಜನತೆಯ ಬಹುದಿನಗಳ ಬೇಡಿಕೆಯಾದ ‘ರೆಗ್ಯುಲರ್ ಪ್ಯಾಸೆಂಜರ್ ಫ್ರೆಂಡ್ಲಿ ಮೆಮು ಟ್ರೈನ್ ಸರ್ವಿಸ್’ ಓಡಾಟಕ್ಕೆ ರೈಲ್ವೆ ಇಲಾಖೆ ಅನುಮೋದನೆ ನೀಡಿರುವುದಾಗಿ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ.

ಈ ಸಂಬಂಧ ಪತ್ರಿಕಾ ಹೇಳಿಕೆ ನೀಡಿರುವ ಅವರು, ತುಮಕೂರಿನಿಂದ ಬೆಂಗಳೂರು ಹಾಗೂ ಬೆಂಗಳೂರಿನಿಂದ ತುಮಕೂರಿಗೆ ಪ್ರತಿದಿನ ಬೆಳಗ್ಗೆ ಮತ್ತು ಸಂಜೆ ಪ್ಯಾಸೆಂಜರ್ ರೈಲು ಓಡಾಡಿಸಲು ತುಮಕೂರು ಜನತೆಯ ಬಹಳ ದಿನಗಳ ಬೇಡಿಕೆ ಇತ್ತು, ಇದರ ಪ್ರತಿಫಲವಾಗಿ ಸೆ.2ರಂದು ರೈಲ್ವೆ ಇಲಾಖೆ ತುಮಕೂರು-ಯಶವಂತಪುರ ಮಾರ್ಗವಾಗಿ ಮೆಮು ರೈಲು ಓಡಾಟಕ್ಕೆ ಅನುಮೋದನೆ ಹೊರಡಿಸಿದೆ ಎಂದು ಹೇಳಿದ್ದಾರೆ.

ಮೆಮು ರೈಲು ಸೇವೆ ವಿವರ: ತುಮಕೂರು-ಯಶವಂತಪುರ ಮೆಮು ರೈಲು ಸಂಖ್ಯೆ 06201(66561) ಬೆಳಗ್ಗೆ 8.55ಕ್ಕೆ ತುಮಕೂರಿಂದ ಹೊರಟು 10.25ಕ್ಕೆ ಯಶವಂತಪುರ ತಲುಪಲಿದೆ. ರೈಲು ಸಂಖ್ಯೆ 06202(66562) ಯಶವಂತಪುರದಿಂದ ಸಂಜೆ 5.40ಕ್ಕೆ ಹೊರಟು 7.05ಕ್ಕೆ ತುಮಕೂರು ತಲುಪಲಿದೆ.

ಪ್ರತಿ ಸೋಮವಾರ ವಿಶೇಷ ಮೆಮು ರೈಲು ಸಂಖ್ಯೆ 06205(6565) ಬಾಣಸವಾಡಿ ರೈಲ್ವೆ ನಿಲ್ದಾಣದಿಂದ ಸಂಜೆ 6.15ಕ್ಕೆ ಹೊರಟು ತುಮಕೂರಿಗೆ ರಾತ್ರಿ 8.35ಕ್ಕೆ ತಲುಪಲಿದೆ. ಅದೇ ರೀತಿ ಪ್ರತಿ ಶನಿವಾರ ವಿಶೇಷ ಮೆಮು ರೈಲು ಸಂಖ್ಯೆ 06206(66566)ತುಮಕೂರಿನಿಂದ ಸಾಯಂಕಾಲ 7.40ಕ್ಕೆ ಹೊರಟು ರಾತ್ರಿ 10.05ಕ್ಕೆ ಬಾಣಸವಾಡಿ ತಲುಪಲಿದೆ.

ಈ ಮೆಮು ರೈಲು ಮಾರ್ಗಮಧ್ಯದಲ್ಲಿ ಕ್ಯಾತಸಂದ್ರ, ಹೀರೇಹಳ್ಳಿ, ದಾಬಸ್ ಪೇಟೆ, ನಿಡವಂದ, ಮುದ್ದಲಿಂಗನಹಳ್ಳಿ, ದೊಡ್ಡಬೆಲೆ, ಭೈರನಾಯಕನಹಳ್ಳಿ, ಗೊಲ್ಲಹಳ್ಳಿ, ಸೋಲದೇವನಹಳ್ಳಿ, ಚಿಕ್ಕಬಾಣಾವರ ರೈಲ್ವೆ ನಿಲ್ದಾಣಗಳಲ್ಲಿ ನಿಲುಗಡೆಗೊಳ್ಳಲಿದೆ. ರವಿವಾರ ಹೊರತುಪಡಿಸಿ ವಾರದ 6 ದಿನಗಳಲ್ಲಿ ತುಮಕೂರು-ಯಶವಂತಪುರ ಮಾರ್ಗದಲ್ಲಿ ಈ ಮೆಮು ರೈಲು ಚಲಿಸಲಿದೆ.

ಯಶವಂತಪುರ-ಹೊಸೂರು ಮೆಮು ರೈಲು: ಯಶವಂತಪುರ-ಹೊಸೂರು ಮೆಮು ರೈಲು ಓಡಾಟಕ್ಕೂ ರೈಲ್ವೆ ಇಲಾಖೆ ಅನುಮೋದನೆ ನೀಡಿದೆ. ರೈಲು ಸಂಖ್ಯೆ 06203(66563) ಯಶವಂತಪುರ-ಹೊಸೂರು ಮಾರ್ಗವಾಗಿ ಮೆಮು ರೈಲು ಚಲಿಸಲಿದ್ದು, ಬೆಳಗ್ಗೆ 10.45ಕ್ಕೆ ಯಶವಂತಪುರದಿಂದ ಹೊರಟು ಮಧ್ಯಾಹ್ನ 12.30ಕ್ಕೆ ಹೊಸೂರು ತಲುಪಲಿದೆ.

ಅದೇ ರೀತಿ 06204(66564) ಹೊಸೂರು-ಯಶವಂತಪುರ ಮೆಮು ಮಧ್ಯಾಹ್ನ 3.20ಕ್ಕೆ ಹೊಸೂರಿನಿಂದ ಹೊರಟು ಸಾಯಂಕಾಲ 5.15ಕ್ಕೆ ಯಶವಶವಂತಪುರ ತಲುಪಲಿದೆ. ಈ ರೈಲು ಮಾರ್ಗ ಮದ್ಯದಲ್ಲಿ ಹೆಬ್ಬಾಳ, ಬಾಣಸವಾಡಿ, ಬೆಳ್ಳಂದೂರು ರಸ್ತೆ, ಕಾರ್ಮೆಲರಾಂ, ಹೀಲಲಿ, ಆನೆಕಲ್ ರಸ್ತೆ ರೈಲ್ವೆ ನಿಲ್ದಾಣಗಳಲ್ಲಿ ನಿಲುಗಡೆಗೊಳ್ಳಲಿದೆ.

ಇನ್ನೂ ಕೆಲವೇ ದಿನಗಳಲ್ಲಿ ಈ ಎರಡು ಮಾರ್ಗಮಧ್ಯದಲ್ಲಿ ಮೆಮು ರೈಲುಗಳ ಓಡಾಟಕ್ಕೆ ಚಾಲನೆ ನೀಡುವುದಾಗಿ ಸೋಮಣ್ಣ ತಿಳಿಸಿದ್ದಾರೆ.

Tags

Railway Department
share
ವಾರ್ತಾಭಾರತಿ
ವಾರ್ತಾಭಾರತಿ
Next Story
X