Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಇಂದಿನಿಂದ ಹೊಸ ಶಾಸಕರಿಗೆ ತರಬೇತಿ ಶಿಬಿರ:...

ಇಂದಿನಿಂದ ಹೊಸ ಶಾಸಕರಿಗೆ ತರಬೇತಿ ಶಿಬಿರ: ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ26 Jun 2023 1:57 PM IST
share
ಇಂದಿನಿಂದ ಹೊಸ ಶಾಸಕರಿಗೆ ತರಬೇತಿ ಶಿಬಿರ: ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟನೆ

ಬೆಂಗಳೂರು, ಜೂನ್ 26: ಬೆಂಗಳೂರು ಗ್ರಾಮಾಂತರ ಜಿಲ್ಲೆಯ, ನೆಲಮಂಗಲ ತಾಲ್ಕಿಲೂನ, ಕುಣಿಗಲ್ ಬೈಪಾಸ್ ರಸ್ತೆಯ, ಮಹದೇವಪುರದಲ್ಲಿರುವ ಎಸ್‌ಡಿಎಂ ಇನ್ಸ್ಟಿಟ್ಯೂಟ್ ಆಫ್ ನ್ಯಾಚುರೋಪತಿ ಅಂಡ್ ಯೋಗಿಕ್ ಸೈನ್ಸ‌ಸ್‌-ಕ್ಷೇಮವನದಲ್ಲಿ 16 ನೇ ವಿಧಾನಸಭೆಯ ನೂತನ ಸದಸ್ಯರುಗಳಿಗೆ ಇಂದಿನಿಂದ ಮೂರು ದಿನಗಳವರೆಗೆ (2023ರ ಜೂನ್ 26 ರಿಂದ 28 ರವರೆಗೆ) ಏರ್ಪಡಿಸಲಾದ ತರಬೇತಿ ಶಿಬಿರವನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು.

ಕರ್ನಾಟಕ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ.ಎಸ್.ಹೊರಟ್ಟಿ, ವಿಧಾನಸಭಾ ಸಭಾಧ್ಯಕ್ಷ ಯು.ಟಿ.ಖಾದರ್, ಕಾನೂನು, ನ್ಯಾಯ, ಮಾನವ ಹಕ್ಕುಗಳು ಮತ್ತು ಸಂಸದೀಯ ವ್ಯವಹಾರಗಳು ಹಾಗೂ ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ್, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಬಿ.ಝಡ್.ಜಮೀರ್ ಅಹಮದ್ ಖಾನ್, ವಿಧಾನಸಭೆ ಕಾರ್ಯದರ್ಶಿ ವಿಶಾಲಾಕ್ಷಿ, ಶ್ರೀ ಧರ್ಮಸ್ಥಳ ಶಿಕ್ಷಣ ಸಂಸ್ಥೆಗಳ ಉಪಾಧ್ಯಕ್ಷ ಸುರೇಂದ್ರಕುಮಾರ್ ಸೇರಿದಂತೆ ನೂತನ ಶಾಸಕರುಗಳು ಉಪಸ್ಥಿತರಿದ್ದರು.

ಕಾರ್ಯಕ್ರಮಗಳ ವಿವರ:

ಜೂ.26: ಬೆಳಗ್ಗೆ 6ರಿಂದ 9ರವರೆಗೆ ಆರೋಗ್ಯಕ್ಕೆ ಸಂಬಂಧಿಸಿದ ಚಟುವಟಿಕೆಗಳು ನಡೆಯಲಿವೆ. ಬೆಳಗ್ಗೆ 10ರಿಂದ ಸಂಜೆಯ ವರೆಗೆ ಹಿರಿಯ ಸದಸ್ಯರು ಶಿಬಿರದಲ್ಲಿ ವಿವಿಧ ವಿಷಯಗಳ ಕುರಿತು ಮಾಹಿತಿ ನೀಡಲಿದ್ದಾರೆ. 'ಸದನದಲ್ಲಿ ಸದಸ್ಯರ ಭಾಗವಹಿಸುವಿಕೆ, ವಹಿಸಲಿದ್ದಾರೆ.

ಕೌಶಲ್ಯ ವೃದ್ಧಿ' ವಿಷಯದ ಕುರಿತು ಸಚಿವರಾದ ಎಚ್.ಕೆ.ಪಾಟೀಲ್, ಕೃಷ್ಣ ಬೈರೇಗೌಡ ಉಪನ್ಯಾಸ ನೀಡಲಿದ್ದಾರೆ. 'ರಾಜ್ಯಪಾಲರ ಭಾಷಣ ಮತ್ತು ಬಜೆಟ್ ಭಾಷಣ ಪ್ರಕ್ರಿಯೆ' ಕುರಿತು ಬಿ.ಎಲ್. ಶಂಕರ್ ಮಾತನಾಡಲಿದ್ದಾರೆ. ಸಂಜೆ 6ರಿಂದ 7ಗಂಟೆಯ ವರೆಗೆ ಬ್ರಹ್ಮಕುಮಾರೀಸ್ ಸಂಸ್ಥೆಯ ಬಿ.ಕೆ.ವೀಣಾ ಮತ್ತು ಬಿ.ಕೆ.ಭುವನೇಶ್ವ ಅವರು 'ಹಿತವಚನ' ನೀಡಲಿದ್ದಾರೆ. 27ರ ಸಂಜೆ 4ರಿಂದ 5:30ರ ವರೆಗೆ ಡಾ.ವೀರೇಂದ್ರ ಹೆಗ್ಗಡೆ ಅವರು 'ಸಾಮರಸ್ಯ ಸಮಾಜ, ಅಭಿವೃದ್ಧಿ ಕರ್ನಾಟಕ, ಬಲಿಷ್ಠ ಭಾರತ ನಿರ್ಮಾಣದಲ್ಲಿ ಶಾಸಕರ ಪಾತ್ರ'ದ ಬಗ್ಗೆ ಭಾಷಣ ಮಾಡಲಿದ್ದಾರೆ. ಜೂ.28ಕ್ಕೆ ಮಹಮ್ಮದ್ ಕುಂಞ ಅವರು ಜನಪ್ರತಿನಿಧಿಗಳು ಮತ್ತು ಜನರ ಮಧ್ಯೆ ಬಾಂಧವ್ಯದ ವೃದ್ಧಿ ವಿಚಾರದ ಬಗ್ಗೆ ಮಾತನಾಡಲಿದ್ದಾರೆ. ಅಂದು ಸಂಜೆ ಜರುಗಲಿರುವ ಸಮಾರೋಪ ಸಮಾರಂಭದಲ್ಲಿ ಡಿಸಿಎಂ ಸಮಾರೋಪ ಭಾಷಣ ಮಾಡಲಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X