Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ನಾಡಿನ ರೈತರು, ಯೋಧರನ್ನು...

ನಾಡಿನ ರೈತರು, ಯೋಧರನ್ನು ದೇಶದ್ರೋಹಿಗಳಂತೆ ನಡೆಸಿಕೊಳ್ಳುವುದು ಹೊಲಸು ಮನೋಭಾವ: ನಟ ಕಿಶೋರ್‌

“ಪ್ರಶ್ನಿಸಬೇಕಾದ ಮಾಧ್ಯಮಗಳು ಚಪ್ಪಲಿ ನೆಕ್ಕುತ್ತಾ ಕೂರುತ್ತವೆ” ಎಂದು ತೀವ್ರ ಅಸಮಾಧಾನ ವ್ಯಕ್ತಪಡಿದ ಬಹುಭಾಷಾ ನಟ

ವಾರ್ತಾಭಾರತಿವಾರ್ತಾಭಾರತಿ14 Feb 2024 8:39 PM IST
share
ನಾಡಿನ ರೈತರು, ಯೋಧರನ್ನು ದೇಶದ್ರೋಹಿಗಳಂತೆ ನಡೆಸಿಕೊಳ್ಳುವುದು ಹೊಲಸು ಮನೋಭಾವ: ನಟ ಕಿಶೋರ್‌

ಬೆಂಗಳೂರು: ನಾಡಿನ ರೈತರನ್ನು, ಯೋಧರನ್ನು ದೇಶದ್ರೋಹಿಗಳಂತೆ ನಡೆಸಿಕೊಳ್ಳುವುದು ಹೊಲಸು ಮನೋಭಾವ ಎಂದು ನಟ ಕಿಶೋರ್‌ ಹೇಳಿದ್ದಾರೆ.

ದಿಲ್ಲಿಯಲ್ಲಿ ರೈತರ ಪ್ರತಿಭಟನೆಯ ಕುರಿತು ಫೇಸ್‌ ಬುಕ್ ನಲ್ಲಿ ಬರೆದುಕೊಂಡಿರುವ ಅವರು, " ಕ್ವಿಟ್ ಇಂಡಿಯಾ ಚಳುವಳಿಯಲ್ಲಿ ದೇಶವಿಡೀ ಒಂದಾಗಿ ಬ್ರಿಟೀಷರ ವಿರುದ್ಧ ನಿಂತಾಗ ಬ್ರಿಟಿಷರ ಪರ ನಿಂತ ಜನರಿಂದ ಬೇರೇನು ನಿರೀಕ್ಷಿಸಲು ಸಾಧ್ಯ? ಪ್ರೀತಿಯ ದಿನದಂದು ದ್ವೇಷದ ಪ್ರತಿನಿಧಿಗಳ ಅಟ್ಟಹಾಸ, ಪ್ರಜೆಗಳ ಪ್ರತಿಭಟನೆಯ ದನಿಯಡಗಿಸುವುದು ಪ್ರಜಾಪ್ರಭುತ್ವ ಅಲ್ಲವೇ ಅಲ್ಲ. ವರ್ಷದ ಹಿಂದೆ ವರ್ಷಪೂರ್ತಿ ನಡೆದ ಹೋರಾಟದಲ್ಲಿ 700 ಜನ ರೈತರು ಪ್ರಾಣ ಬಿಟ್ಟಾಗ ನನಗಾಗಿ ಸತ್ತರೇ ಎಂದು ಕೇಳಿದವರಲ್ಲವೇ ಇವರು? ರೈತರ ಪಿಂಚಣಿ ಹಣ ಉಳಿಸಿ ತನ್ನ ಗೆಳೆಯರಿಗೆ ಹಂಚುವ ವ್ಯಾಪಾರಿಯಲ್ಲವೇ ಇವರು?" ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

"ರೈತರ ದಾರಿಯಲ್ಲಿ ಹಳ್ಳ ತೋಡುತ್ತಾರೆ, ಮುಳ್ಳು ಹಾಕುತ್ತಾರೆ, ಅಶ್ರುವಾಯು ಸಿಡಿಸುತ್ತಾರೆ, ಲಾಠಿಚಾರ್ಜ್ ಮಾಡುತ್ತಾರೆ, ರೈತ ಮುಖಂಡರ x ಖಾತೆ ಬಂದ್ ಮಾಡುತ್ತಾರೆ. ಸೈನಿಕರನ್ನು ಕೂಲಿಪಡೆಯಾಳಾಗಿಸುತ್ತಾರೆ, ದೇಶದ ಹೆಣ್ಣುಮಕ್ಕಳನ್ನು ಬೀದಿಯಲ್ಲಿ ಎಳೆದಾಡುತ್ತಾರೆ. ಅತ್ಯಾಚಾರಿಗಳನ್ನು ಹೊರಗೆ ಸುತ್ತಲು ಬಿಟ್ಟು ಅಮಾಯಕರನ್ನು ಜೈಲಿಗೆ ತುಂಬುತ್ತಾರೆ. ಪ್ರಶ್ನಿಸಬೇಕಾದ ಮಾಧ್ಯಮಗಳು ಅವರ ಚಪ್ಪಲಿ ನೆಕ್ಕುತ್ತಾ ಕೂರುತ್ತವೆ. ಇದು ರಾಮ ರಾಜ್ಯವೊ? ಹರಾಮ್ ರಾಜ್ಯವೊ?? ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X