Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಶಿವಮೊಗ್ಗ: ಎರಡು ಬೈಕ್‌- ಲಾರಿ ಢಿಕ್ಕಿ;...

ಶಿವಮೊಗ್ಗ: ಎರಡು ಬೈಕ್‌- ಲಾರಿ ಢಿಕ್ಕಿ; ಮೂವರು ಮೃತ್ಯು, ಓರ್ವ ಗಂಭೀರ

ವಾರ್ತಾಭಾರತಿವಾರ್ತಾಭಾರತಿ1 Oct 2023 12:15 PM IST
share
ಶಿವಮೊಗ್ಗ: ಎರಡು ಬೈಕ್‌- ಲಾರಿ ಢಿಕ್ಕಿ; ಮೂವರು ಮೃತ್ಯು, ಓರ್ವ ಗಂಭೀರ

ಶಿವಮೊಗ್ಗ: ಲಾರಿ ಹಾಗೂ ಎರಡು ಬೈಕ್‌ಗಳು ಢಿಕ್ಕಿಯಾಗಿ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕು ಕಲ್ಲಿಹಾಳ್-ಅರಹತೊಳಲು ಗ್ರಾಮದ ಬಳಿ ನಡೆದಿದೆ.

ಮೃತ ಯುವಕರನ್ನು ವಿಕಾಸ್ (18), ಯಶ್ವಂತ‌(17) ಶಶಾಂಕ (17) ಎಂದು ಗುರುತಿಸಲಾಗಿದೆ. ಮೃತರು ಹಳೆ ಜಂಬರಗಟ್ಟ ನಿವಾಸಿಗಳು ಎಂದು ತಿಳಿದುಬಂದಿದೆ. ಮತ್ತೊಬ್ಬ ಬೈಕ್‌ ಸವಾರಭದ್ರಾವತಿ ತಾಲೂಕು ಅರದೊಟ್ಟು ಗ್ರಾಮದ ಬಸವರಾಜ್ ಗಂಭೀರವಾಗಿ ಗಾಯಗೊಂಡಿದ್ದಾನೆ.

ಬಸವರಾಜ್ ಕೈಮರ ಕಡೆಯಿಂದ ಕಲ್ಲಿಹಾಳ್‌ ಕಡೆಗೆ ತೆರಳುತ್ತಿದ್ದ. ಇದೇ ವೇಳೆ ಲಾರಿ ಹಾಗೂ ಬೈಕ್‌ ಎದುರಿನಿಂದ ಬರುತ್ತಿದ್ದವು. ಲಾರಿಯನ್ನು ಓವರ್‌ಟೇಕ್‌ ಮಾಡಿದ ಮೂವರಿದ್ದ ಬೈಕ್‌ ಮತ್ತೊಂದು ಬೈಕ್‌ಗೆ ಢಿಕ್ಕಿಯಾಗಿದೆ. ನಿಯಂತ್ರಣ ತಪ್ಪಿದ ಬೈಕ್ ಸವಾರರು ರಸ್ತೆಗೆ ಬಿದ್ದಿದ್ದಾರೆ. ಮತ್ತೊಂದೆಡೆ ವೇಗವಾಗಿ ಬರುತ್ತಿದ್ದ ಲಾರಿ ರಸ್ತೆ ಮೇಲೆ ಬಿದ್ದಿದ್ದ ಬೈಕ್​ ಸವಾರರ ಮೇಲೆ ಹರಿದಿದೆ. ಪರಿಣಾಮ ಒಂದೇ ಬೈಕ್‌ನಲ್ಲಿ ತೆರಳುತ್ತಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಲಾರಿ ಚಾಲಕ ಪರಾರಿಯಾಗಿದ್ದಾನೆ ಎಂದು ತಿಳಿದು ಬಂದಿದೆ.

ಗಾಯಾಳು ಯುವಕನನ್ನು ಚಿಕಿತ್ಸೆಗಾಗಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಕುರಿತು ಹೊಳೆಹೊನ್ನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಾರ್ತಾಭಾರತಿ ಓದುಗರಿಗೆ ಶುಭಸುದ್ದಿ: ನಿಮ್ಮ ನೆಚ್ಚಿನ VB ಈಗ ವಾಟ್ಸ್ ಆ್ಯಪ್ ಚಾನೆಲ್ ನಲ್ಲೂ ಲಭ್ಯ

https://bit.ly/3tfd2Ro ಈ ಲಿಂಕ್ ಕ್ಲಿಕ್ ಮಾಡಿ, Follow ಮಾಡುವ ಮೂಲಕ ಕ್ಷಣಕ್ಷಣದ ಅಪ್ಡೇಟ್ ಪಡೆಯಿರಿ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X