Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಯುಜಿಸಿಇಟಿ : ಅಂತಿಮ ಸುತ್ತಿನ ಫಲಿತಾಂಶ...

ಯುಜಿಸಿಇಟಿ : ಅಂತಿಮ ಸುತ್ತಿನ ಫಲಿತಾಂಶ ಪ್ರಕಟ

ವಾರ್ತಾಭಾರತಿವಾರ್ತಾಭಾರತಿ11 Sept 2025 9:01 PM IST
share
ಯುಜಿಸಿಇಟಿ : ಅಂತಿಮ ಸುತ್ತಿನ ಫಲಿತಾಂಶ ಪ್ರಕಟ

ಬೆಂಗಳೂರು, ಸೆ.11: ಎಂಜಿನಿಯರಿಂಗ್ ಸೇರಿದಂತೆ ಇತರ ಯುಜಿಸಿಇಟಿ ಕೋರ್ಸ್‍ಗಳ ಮೂರನೇ ಹಾಗೂ ಅಂತಿಮ ಸುತ್ತಿನ ಸೀಟು ಹಂಚಿಕೆ ಫಲಿತಾಂಶ ಪ್ರಕಟಿಸಿದ್ದು, ಶುಲ್ಕ ಪಾವತಿಸಿ ಕಾಲೇಜಿಗೆ ವರದಿ ಮಾಡಿಕೊಳ್ಳಲು ಸೆ.13 ಕೊನೆಯ ದಿನ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ.

ಗುರುವಾರ ಪ್ರಕಟನೆ ಹೊರಡಿಸಿರುವ ಅವರು, ಯುಜಿಸಿಇಟಿ ಕೋರ್ಸ್‍ಗಳಲ್ಲಿ ಸೀಟು ಹಂಚಿಕೆಯಾದವರು ಕಡ್ಡಾಯವಾಗಿ ಕಾಲೇಜುಗಳಲ್ಲಿ ಪ್ರವೇಶ ಪಡೆಯಬೇಕಾಗುತ್ತದೆ. ಅಂತಹವರಿಗೆ ಯಾವುದೇ ಛಾಯ್ಸ್ ಆಯ್ಕೆಗೂ ಅವಕಾಶ ಇರುವುದಿಲ್ಲ. ಇದುವರೆಗೂ ಸೀಟು ಹಂಚಿಕೆಯಾದವರು ಶುಲ್ಕ ಪಾವತಿ ಮಾಡದೇ ಇದ್ದರೆ ಸೆ.13ರಂದು ಮಧ್ಯಾಹ್ನ 2.30ರೊಳಗೆ ಕಟ್ಟಬೇಕು. ಅದೇ ದಿನ ಸಂಜೆ 5.30ರೊಳಗೆ ಸೀಟು ಖಾತರಿ ಚೀಟಿ ಡೌನ್‍ಲೋಡ್ ಮಾಡಿಕೊಂಡು ಕಾಲೇಜಿಗೆ ವರದಿ ಮಾಡಿಕೊಳ್ಳಬೇಕು ಎಂದಿದ್ದಾರೆ.

ಹಂಚಿಕೆಯಾಗದೆ ಉಳಿದಿರುವ 14,940 ಎಂಜಿನಿಯರಿಂಗ್ ಹಾಗೂ 413 ಆರ್ಕಿಟೆಕ್ಚರ್ ಕೋರ್ಸ್ ಗಳ ಸೀಟುಗಳನ್ನು ಆಯಾ ಕಾಲೇಜುಗಳಿಗೆ ಹಸ್ತಾಂತರಿಸಲಾಗಿದೆ. ಪ್ರವೇಶಕ್ಕೆ ಅಂತಿಮ ದಿನಾಂಕದ ನಂತರ ಉಳಿಯುವ ಹಂಚಿಕೆಯಾದ ಸೀಟುಗಳನ್ನೂ ಕೊನೆ ದಿನಾಂಕದ ನಂತರ ಕಾಲೇಜುಗಳಿಗೆ ನೀಡಲಾಗುವುದು ಎಂದು ಹೇಳಿದ್ದಾರೆ.

ವೈದ್ಯಕೀಯಕ್ಕೂ ಅವಕಾಶ: ಎಂಜಿನಿಯರಿಂಗ್ ಸೇರಿದಂತೆ ಯುಜಿಸಿಇಟಿ ಹಂಚಿಕೆಯಾಗಿರುವವರೂ ನಂತರದ ಸುತ್ತುಗಳಲ್ಲಿ ಕಾಷನ್ ಡೆಪಾಸಿಟ್ ಕಟ್ಟಿ, ವೈದ್ಯಕೀಯ, ದಂತ ವೈದ್ಯಕೀಯ ಕೋರ್ಸ್‍ಗಳ ಸೀಟು ಹಂಚಿಕೆಯಲ್ಲಿ ಭಾಗವಹಿಸಬಹುದು. ಒಂದು ವೇಳೆ ವೈದ್ಯಕೀಯ ಸೀಟು ಹಂಚಿಕೆಯಾದರೆ ಅಂತಹವರಿಗೆ ಪ್ರವೇಶಕ್ಕೂ ಅವಕಾಶ ಕಲ್ಪಿಸಲಾಗುವುದು ಎಂದು ಅವರು ವಿವರಿಸಿದ್ದಾರೆ.

ಇನ್ನು ವೈದ್ಯಕೀಯ, ದಂತ ವೈದ್ಯಕೀಯ ಮತ್ತು ಆಯುಷ್‌ ಕೋರ್ಸ್‍ಗಳ ಪ್ರವೇಶಕ್ಕೆ ಅಂತಿಮ ಫಲಿತಾಂಶವನ್ನು ಎಂಸಿಸಿ ಫಲಿತಾಂಶದ ನಂತರ ಪ್ರಕಟಿಸಲಾಗುತ್ತದೆ ಎಂದು ಎಚ್.ಪ್ರಸನ್ನ ಸ್ಪಷ್ಟಪಡಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X