Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. 'ವಾರ್ತಾಭಾರತಿ'ಗೆ 'ಸೇಂಟ್ ಪೌಲ್ಸ್...

'ವಾರ್ತಾಭಾರತಿ'ಗೆ 'ಸೇಂಟ್ ಪೌಲ್ಸ್ ನ್ಯಾಷನಲ್ ಮೀಡಿಯಾ ಅವಾರ್ಡ್ (SPNMA) 2025'

ಡಿಜಿಟಲ್ ಮಾಧ್ಯಮದಲ್ಲಿ ಶ್ರೇಷ್ಠ ಸಾಧನೆಗೆ ಸಂದ ಗೌರವ

ವಾರ್ತಾಭಾರತಿವಾರ್ತಾಭಾರತಿ10 March 2025 4:50 PM IST
share
ವಾರ್ತಾಭಾರತಿಗೆ ಸೇಂಟ್ ಪೌಲ್ಸ್ ನ್ಯಾಷನಲ್ ಮೀಡಿಯಾ ಅವಾರ್ಡ್ (SPNMA) 2025

ಬೆಂಗಳೂರು : ಬೆಂಗಳೂರಿನ ಸೇಂಟ್ ಪೌಲ್ಸ್ ಕಾಲೇಜು ನೀಡುವ ವಾರ್ಷಿಕ ಸೇಂಟ್ ಪೌಲ್ ನ್ಯಾಷನಲ್ ಮೀಡಿಯಾ ಅವಾರ್ಡ್ಸ್ (SPNMA) 2025ರ 'ಡಿಜಿಟಲ್ ಪತ್ರಿಕೋದ್ಯಮದಲ್ಲಿ ಶ್ರೇಷ್ಠ ಸಾಧನೆ ಪ್ರಶಸ್ತಿ'ಗೆ 'ವಾರ್ತಾ ಭಾರತಿ' ಆಯ್ಕೆಯಾಗಿದೆ. ಕರ್ನಾಟಕ ಮಾಧ್ಯಮ ಅಕಾಡೆಮಿಯ ಸಹಯೋಗದಲ್ಲಿ ಈ ವರ್ಷ ಸೇಂಟ್ ಪೌಲ್ಸ್ ಕಾಲೇಜು ಈ ಪ್ರಶಸ್ತಿಯನ್ನು ನೀಡುತ್ತಿದೆ.

"ವಾರ್ತಾಭಾರತಿ ಕಳೆದೆರಡು ದಶಕಗಳಿಂದ ನಡೆಸುತ್ತಾ ಬಂದಿರುವ ಉನ್ನತ ನೈತಿಕತೆಯ ಜನಪರ ಪತ್ರಿಕೋದ್ಯಮ, ವಸ್ತುನಿಷ್ಠ ವರದಿಗಾರಿಕೆ ಹಾಗು ಡಿಜಿಟಲ್ ಮಾಧ್ಯಮ ಕ್ಷೇತ್ರದಲ್ಲಿ ಮಾಡಿರುವ ಅಮೋಘ ಸಾಧನೆಯನ್ನು ಗುರುತಿಸಿ ಈ ಗೌರವವನ್ನು ನೀಡಲಾಗುತ್ತಿದೆ. ಮಾಧ್ಯಮ ಕ್ಷೇತ್ರಕ್ಕೆ ವಾರ್ತಾಭಾರತಿ ನೀಡಿರುವ ಕೊಡುಗೆಗಳು ಜವಾಬ್ದಾರಿಯುತ ಹಾಗು ಶ್ರೇಷ್ಠ ಪತ್ರಿಕೋದ್ಯಮದ ಹೊಸ ಮಾನದಂಡವನ್ನು ರೂಪಿಸಿವೆ" ಎಂದು ಸೇಂಟ್ ಪೌಲ್ಸ್ ಕಾಲೇಜಿನ ಪ್ರಶಸ್ತಿ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.

ಎಂ.ಬಿ. ಜಯರಾಮ್ ಅವರಿಗೆ ಈ ಸಾಲಿನ ಸಾರ್ವಜನಿಕ ಸಂಪರ್ಕ ಮತ್ತು ಜೀವಮಾನ ಸಾಧನೆ ಪ್ರಶಸ್ತಿ, ಪ್ರಜಾವಾಣಿಯ ರವೀಂದ್ರ ಭಟ್ ಅವರಿಗೆ ಮುದ್ರಣ ಮಾಧ್ಯಮಗಳಲ್ಲಿನ ಶ್ರೇಷ್ಠ ಸಾಧನೆ ಪ್ರಶಸ್ತಿ, ʼವಾರ್ತಾಭಾರತಿʼಯ ಅಬ್ದುಸ್ಸಲಾಂ ಪುತ್ತಿಗೆ ಅವರಿಗೆ ಡಿಜಿಟಲ್ ಪತ್ರಿಕೋದ್ಯಮದಲ್ಲಿ ಶ್ರೇಷ್ಠ ಸಾಧನೆ ಪ್ರಶಸ್ತಿ, ಎಂ.ಆರ್. ಗಿರೀಶ್ ಲಿಂಗಣ್ಣ ಅವರಿಗೆ ವಿಜ್ಞಾನ ಸಂವಹನದಲ್ಲಿ ಶ್ರೇಷ್ಠ ಸಾಧನೆ ಪ್ರಶಸ್ತಿ, ಎಂ.ಎಸ್. ಬಾಲಾ ಚೌಹಾಣ್ ಅವರಿಗೆ ತನಿಖಾ ಪತ್ರಿಕೋದ್ಯಮದಲ್ಲಿ ಶ್ರೇಷ್ಠ ಸಾಧನೆ ಪ್ರಶಸ್ತಿ, ಎಂ.ಆರ್. ಅರವಿಂದ ಗೌಡ ಅವರಿಗೆ CSR ಸಂವಹನದಲ್ಲಿ ಶ್ರೇಷ್ಠ ಸಾಧನೆ ಪ್ರಶಸ್ತಿ, ಟಿವಿ9 ವಾಹಿನಿಯ ಕಿರಣ್ ಎಚ್.ವಿ. ಅವರಿಗೆ ಅಪರಾಧ ಪತ್ರಿಕೋದ್ಯಮದಲ್ಲಿ ಶ್ರೇಷ್ಠ ಸಾಧನೆ ಪ್ರಶಸ್ತಿ, ʼನ್ಯೂಸ್ ಫಸ್ಟ್ʼ ವಾಹಿನಿಯ ಮಾರುತಿ ಎಸ್.ಎಚ್ ಅವರಿಗೆ ಬ್ರಾಡ್‌ಕಾಸ್ಟ್‌ ಜರ್ನಲಿಸಂನಲ್ಲಿ ಶ್ರೇಷ್ಠ ಸಾಧನೆ ಪ್ರಶಸ್ತಿ, ಎಂ.ಆರ್. ಪಿ.ಡಿ. ಸತೀಶ್ ಚಂದ್ರ ಅವರಿಗೆ ರೇಡಿಯೋ ಸಂವಹನದಲ್ಲಿ ಶ್ರೇಷ್ಠ ಸಾಧನೆ ಪ್ರಶಸ್ತಿ, ಪ್ರೊ. ಶೈಲಶ್ರೀ ಬಿ ಅವರಿಗೆ ಮಾಧ್ಯಮ ಶಿಕ್ಷಣದಲ್ಲಿ ಶ್ರೇಷ್ಠ ಸಾಧನೆ ಪ್ರಶಸ್ತಿ, ಎಂ.ಎಸ್. ರಶ್ಮಿ ರಾವ್ ಅವರಿಗೆ ಪಾಡ್‌ಕಾಸ್ಟಿಂಗ್‌ನಲ್ಲಿ ಶ್ರೇಷ್ಠ ಸಾಧನೆ ಪ್ರಶಸ್ತಿ, ಚೇತನ್ ಕುಮಾರ್ ಅವರಿಗೆ ಬಾಹ್ಯಾಕಾಶ ಮತ್ತು ರಕ್ಷಣಾ ಪತ್ರಿಕೋದ್ಯಮದಲ್ಲಿ ಶ್ರೇಷ್ಠ ಸಾಧನೆ ಪ್ರಶಸ್ತಿ, ಎಂ.ಎಸ್. ಶ್ರೀದೇವಿ ಅಯ್ಯಂಗಾರ್ ಅವರಿಗೆ ಜೀವನಶೈಲಿ ಮತ್ತು ಮನರಂಜನಾ ಪತ್ರಿಕೋದ್ಯಮದಲ್ಲಿ ಶ್ರೇಷ್ಠ ಸಾಧನೆ ಪ್ರಶಸ್ತಿ, ಎಂ.ಎಸ್. ಸುನೀತಾ ರಾವ್ ಅವರನ್ನು ಆರೋಗ್ಯ ಸಂವಹನ ಕ್ಷೇತ್ರದಲ್ಲಿ ಶ್ರೇಷ್ಠ ಸಾಧನೆ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಮಾರ್ಚ್ 14ರಂದು ಬೆಂಗಳೂರಿನ ಸೇಂಟ್ ಪೌಲ್ಸ್ ಕಾಲೇಜಿನಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ಇಟಲಿಯ ಆಲ್ಬಾದಲ್ಲಿರುವ ಬ್ಲೆಸ್ಡ್ ಜೇಮ್ಸ್ ಅಲ್ಬೆರಿಯೊನ್ ಸ್ಥಾಪಿಸಿರುವ ಸೇಂಟ್ ಪೌಲ್ಸ್ ಕಾಲೇಜುಗಳು ಜಗತ್ತಿನ 32 ದೇಶಗಳಲ್ಲಿ ಮಾಧ್ಯಮ ಶಿಕ್ಷಣ ಸೇವೆ ಸಲ್ಲಿಸುತ್ತಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X