Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಯತ್ನಾಳ್ ನಾಲಿಗೆಗೆ ಲಂಗು ಲಗಾಮು ಇಲ್ಲ:...

ಯತ್ನಾಳ್ ನಾಲಿಗೆಗೆ ಲಂಗು ಲಗಾಮು ಇಲ್ಲ: ನಿರಾಣಿ ಕಿಡಿ'

''ಬಬಲೇಶ್ವರದ ಬಿಜೆಪಿ ಅಭ್ಯರ್ಥಿಯನ್ನು ಸೋಲಿಸಿದ್ದು ಯಾರು?''

ವಾರ್ತಾಭಾರತಿವಾರ್ತಾಭಾರತಿ26 Jun 2023 6:35 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಯತ್ನಾಳ್ ನಾಲಿಗೆಗೆ ಲಂಗು ಲಗಾಮು ಇಲ್ಲ: ನಿರಾಣಿ ಕಿಡಿ

ವಿಜಯಪುರ : ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಬೆಂಬಲಿಗರು ಬಿಜೆಪಿ ಸಮಾವೇಶಕ್ಕೆ ಅಡ್ಡಿಪಡಿಸಿದ ಘಟನೆಯಿಂದಾಗಿ ಆಕ್ರೋಶದಿಂದ ಹೊರ ನಡೆದ ಮಾಜಿ ಸಚಿವ ಮುರುಗೇಶ ನಿರಾಣಿ ಯತ್ನಾಳ್ ವಿರುದ್ಧ ಕಿಡಿಕಾರಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಮುರುಗೇಶ ನಿರಾಣಿ, ನನ್ನನ್ನು ಸೋಲಿಸಲು ದುಡ್ಡು ಕೊಟ್ಟು ಕಳುಹಿಸಿದ್ದಾರೆ ಎಂದು ಪದೇ ಪದೇ ವ್ಯಂಗ್ಯವಾಡುವ ನಗರ ಶಾಸಕರು ತಾಕತ್ತಿದ್ದರೆ ಬಹಿರಂಗವಾಗಿ ಇಲ್ಲಿ ಬಂದು ಉತ್ತರಿಸಲಿ, ನಾನೇ ಸಿಎಂ, ವಿಧಾನಸೌಧದ ಮೂರನೇಯ ಮಹಡಿಯಲ್ಲಿ ನಾನೇ ಕೂರುವೆ ಎಂದು ಅಹಂ ಆಗಿ ಹೇಳುವ ಅವರು ಮೊದಲು ಈ ಬಗ್ಗೆ ಉತ್ತರಿಸಲಿ ಎಂದು ಗರಂ ಆಗಿ ಸವಾಲು ಹಾಕಿದರು.

ದುಡ್ಡು ಕೊಟ್ಟಿದ್ದಾರೆ, ದುಡ್ಡು ಕೊಟ್ಟಿದ್ದಾರೆ ಎಂದು ನಾಲಿಗೆ ಹರಿಬಿಡುವ ನಾಯಕರು, ಮನಬಂದಂತೆ ಮಾತನಾಡುತ್ತಾರೆ, ಅವರ ನಾಲಿಗೆಗೆ ಲಗಾಮು ಇಲ್ಲ, ನಾನು ಹಣ ಕಳಿಸಿದ್ದು ನಮ್ಮ ಪಾರ್ಟಿ ಅವರಿಗೆ ಗೊತ್ತಿದೆ ಎಂದರು.

ಮಾಜಿ ಮುಖ್ಯಮಂತ್ರಿ, ಬಿಜೆಪಿ ಹಿರಿಯ ನಾಯಕರಿರುವ ಸಭೆಯಲ್ಲಿ ಈ ರೀತಿಯ ಆಕ್ಷೇಪ ವ್ಯಕ್ತವಾಗುವಂತೆ ಮಾಡಿದ್ದು ಸರಿಯೇ? ಈ ರೀತಿ ಢೋಂಗಿ ರಾಜಕಾರಣ ನಡೆಯಲ್ಲ, ಬಿಜೆಪಿ ಶಿಸ್ತಿನ ಪಕ್ಷವಾಗಿದ್ದು, ಈ ಅಶಿಸ್ತಿನ ನಡವಳಿಕೆಗೆ ಬಿಜೆಪಿ ಖಂಡಿತವಾಗಿಯೂ ಕ್ರಮ ಕೈಗೊಳ್ಳಲಿದೆ ಎಂದು ನಿರಾಣಿ ಹೇಳಿದರು.

2018 ರಲ್ಲಿ ಕಾರಜೋಳ ಅವರ ಪುತ್ರ ಡಾ.ಗೋಪಾಲ ಕಾರಜೋಳ ಅವರು ಸ್ಪರ್ಧೆ ಮಾಡಿದ್ದರು, ಅವರನ್ನು ಸೋಲಿಸಿದ್ದು ಯಾರು? ಬಬಲೇಶ್ವರದಿಂದ ಸ್ಪರ್ಧೆ ಮಾಡಿದ ವಿಜುಗೌಡ ಪಾಟೀಲರನ್ನು ಸೋಲಿಸಿದ್ದು ಯಾರು? ನಾನೇ ಹಿಂದೂ ಹುಲಿ ಎಂದು ಜಂಬಕೊಚ್ಚಿಕೊಳ್ಳುವ ನಾಯಕರು ಈ ಹಿಂದೆ ಜೆಡಿಎಸ್ ಪಕ್ಷಕ್ಕೆ ಹೋಗಿ ಟೋಪಿ ಧರಿಸಿ ನಮಾಜ್‌ಗೆ ಹೋಗಿದ್ದು ಮರೆತಿದ್ದಾರೆಯೇ ಎಂದು ಪ್ರಶ್ನಿಸಿದರು.

ಇಂದು ನಾವು ಸೋತಿರಬಹುದು, ಇಂದಿರಾ ಗಾಂಧೀ, ಅಟಲ್ ಬಿಹಾರಿ ವಾಜಪೇಯಿ, ದೇವೆಗೌಡ ಹೀಗೆ ಅನೇಕ ದಿಗ್ಗಜರು ಸೋತಿದ್ದಾರೆ, ಸೋಲು-ಗೆಲುವು ಸಾಮಾನ್ಯ, ಆದರೆ ನಾನೇ ಗೆದ್ದಿರುವೆ, ನಾನೇ ಹಿರೋ ಎಂದು ಬಿಂಬಿಸಿಕೊಂಡು ತಮ್ಮ ಬೆನ್ನು ಚಪ್ಪರಿಸಿಕೊಂಡು ಧಿಮಾಕಿನ ಮಾತು ಹೇಳುತ್ತಿದ್ದಾರೆ ಎಂದು ಅಸಮಾಧಾನ ಹೊರಹಾಕಿದರು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X