Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಭಾರತದ ಭೂಪಟಕ್ಕೆ ಅಪಚಾರವೆಸಗಿದ...

ಭಾರತದ ಭೂಪಟಕ್ಕೆ ಅಪಚಾರವೆಸಗಿದ ಕಾಂಗ್ರೆಸ್ಸಿಗರು ದೇಶದ ಜನತೆಯ ಕ್ಷಮೆಯಾಚಿಸಬೇಕು : ವಿಜಯೇಂದ್ರ

ವಾರ್ತಾಭಾರತಿವಾರ್ತಾಭಾರತಿ26 Dec 2024 5:49 PM IST
share
ಭಾರತದ ಭೂಪಟಕ್ಕೆ ಅಪಚಾರವೆಸಗಿದ ಕಾಂಗ್ರೆಸ್ಸಿಗರು ದೇಶದ ಜನತೆಯ ಕ್ಷಮೆಯಾಚಿಸಬೇಕು : ವಿಜಯೇಂದ್ರ

ಬೆಂಗಳೂರು : "ಭಾರತದ ಭೂಪಟಕ್ಕೆ ಅಪಚಾರವೆಸಗಿ ಕಾಶ್ಮೀರವಿಲ್ಲದ ಭಾರತದ ಭೂಪಟವನ್ನು ಪ್ರದರ್ಶಿಸುವ ಮೂಲಕ ರಾಷ್ಟ್ರದ್ರೋಹ, ಗಾಂಧಿದ್ರೋಹ ಎರಡನ್ನು ಎಸೆಗಿರುವ ಕಾಂಗ್ರೆಸ್ಸಿಗರು ಈ ಕೂಡಲೇ ದೇಶದ ಜನತೆಯ ಕ್ಷಮೆಯಾಚಿಸಬೇಕು" ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಗ್ರಹಿಸಿದ್ದಾರೆ.

ತಿರುಚಿದ ನಕ್ಷೆ ಇರುವ ಬ್ಯಾನರ್‌ಗಳ ಚಿತ್ರಗಳನ್ನು ʼಎಕ್ಸ್‌ʼ ಹಂಚಿಕೊಂಡಿರುವ ಅವರು, "ಸ್ವಾತಂತ್ರ್ಯಕ್ಕಾಗಿ ಅಸ್ತಿತ್ವಕಂಡು ಕೊಂಡಿದ್ದ ಅಂದಿನ ಕಾಂಗ್ರೆಸ್ ಅನ್ನು ರಾಜಕೀಯ ಅಧಿಕಾರಕ್ಕಾಗಿ ಅಪೋಶನ ಮಾಡಿಕೊಂಡ ಕುಟುಂಬದ ಮುಷ್ಟಿಯಲ್ಲಿರುವ ಇಂದಿನ ಕಾಂಗ್ರೆಸ್, ಇಂದು ನಡೆಸುತ್ತಿರುವ ಬೆಳಗಾವಿ ಸಮಾವೇಶದ ಶತಮಾನದ ನೆನಪು ಕೇವಲ ರಾಜಕೀಯ ಹಿತಾಸಕ್ತಿಗಾಗಿ ಎಂಬುದು ದೇಶದ ಜನತೆಗೆ ತಿಳಿದಿದೆ" ಎಂದಿದ್ದಾರೆ.

"ಭಾರತದ ಕಿರೀಟ ಕಾಶ್ಮೀರಕ್ಕೆ ಕತ್ತರಿ ಪ್ರಯೋಗಿಸಿ ಮಹಾತ್ಮನನ್ನು ಸ್ಮರಿಸಲು ಹೊರಟಿರುವುದು ಮಹಾತ್ಮನ ಆತ್ಮಕ್ಕೆ ಇರಿದಂತೆ ಅಲ್ಲವೇ? ಅಖಂಡ ಭಾರತದ ಅಸ್ತಿತ್ವ ಹಾಗೂ ರಾಷ್ಟ್ರ ವಿಭಜನೆಯನ್ನು ತಡೆಯಲು ಕಡೇ ಕ್ಷಣದವರೆಗೂ ಪ್ರಯತ್ನಿಸಿದ ಗಾಂಧಿಯವರನ್ನು ಅಪಮಾನಿಸಲು ಹೊರಟಿರುವ ಬೆಳಗಾವಿಯ ಕಾಂಗ್ರೆಸ್ ಅಧಿವೇಶನದ ಶತಮಾನದ ನೆನಪಿನ ಕಾರ್ಯಕ್ರಮ, ದೇಶಪ್ರೇಮವನ್ನು ಮೆರೆಯಲೋ, ಅಥವಾ ರಾಷ್ಟ್ರವಿದ್ರೋಹಿ ಶಕ್ತಿಗಳನ್ನು ಓಲೈಸಲೋ? ಅಥವಾ ನಿಮ್ಮ ಮಿತ್ರರಾದ ಕಾಶ್ಮೀರಿ ಪ್ರತ್ಯೇಕತಾವಾದಿಗಳ ಓಲೈಕೆಗೋ ಎನ್ನುವುದನ್ನು ಕಾಂಗ್ರೆಸ್ಸಿಗರು ಸ್ಪಷ್ಟಪಡಿಸಬೇಕು" ಎಂದು ಹೇಳಿದ್ದಾರೆ.

ಸ್ವಾತಂತ್ರ್ಯಕ್ಕಾಗಿ ಅಸ್ತಿತ್ವಕಂಡು ಕೊಂಡಿದ್ದ ಅಂದಿನ ಕಾಂಗ್ರೆಸ್ ಅನ್ನು ರಾಜಕೀಯ ಅಧಿಕಾರಕ್ಕಾಗಿ ಅಪೋಶನ ಮಾಡಿಕೊಂಡ ಕುಟುಂಬದ ಮುಷ್ಟಿಯಲ್ಲಿರುವ ಇಂದಿನ ಕಾಂಗ್ರೆಸ್, ಇಂದು ನಡೆಸುತ್ತಿರುವ ಬೆಳಗಾವಿ ಸಮಾವೇಶದ ಶತಮಾನದ ನೆನಪು ಕೇವಲ ರಾಜಕೀಯ ಹಿತಾಸಕ್ತಿಗಾಗಿ ಎಂಬುದು ದೇಶದ ಜನತೆಗೆ ತಿಳಿದಿದೆ.

ಭಾರತದ ಕಿರೀಟ ಕಾಶ್ಮೀರಕ್ಕೆ ಕತ್ತರಿ ಪ್ರಯೋಗಿಸಿ… pic.twitter.com/0mHNCNNHqP

— Vijayendra Yediyurappa (@BYVijayendra) December 26, 2024

share
ವಾರ್ತಾಭಾರತಿ
ವಾರ್ತಾಭಾರತಿ
Next Story
X