Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ತ್ಯಾಗ, ಪರಿಶ್ರಮ, ಹೋರಾಟಕ್ಕೆ ಮತ್ತೊಂದು...

ತ್ಯಾಗ, ಪರಿಶ್ರಮ, ಹೋರಾಟಕ್ಕೆ ಮತ್ತೊಂದು ಹೆಸರೇ ಯಡಿಯೂರಪ್ಪ : ವಿಜಯೇಂದ್ರ

ವಾರ್ತಾಭಾರತಿವಾರ್ತಾಭಾರತಿ9 May 2026 6:36 PM IST
share
ತ್ಯಾಗ, ಪರಿಶ್ರಮ, ಹೋರಾಟಕ್ಕೆ ಮತ್ತೊಂದು ಹೆಸರೇ ಯಡಿಯೂರಪ್ಪ : ವಿಜಯೇಂದ್ರ
ʼಬಿಎಸ್‌ವೈ ಅಭಿಮಾನೋತ್ಸವʼ ಕಾರ್ಯಕ್ರಮ

ಚಿತ್ರದುರ್ಗ : ನಾಡು ಕಂಡ ಧೀಮಂತ ರೈತ ನಾಯಕ ಬಿ.ಎಸ್.ಯಡಿಯೂರಪ್ಪ ಅವರು ಅಧಿಕಾರಕ್ಕಾಗಿ ಹೋರಾಟ ಮಾಡಲಿಲ್ಲ. ಬದಲಿಗೆ ಜನರಿಗಾಗಿ ಹೋರಾಟ ಮಾಡಿದವರು. ತ್ಯಾಗ, ಪರಿಶ್ರಮ, ಹೋರಾಟಕ್ಕೆ ಮತ್ತೊಂದು ಹೆಸರೇ ಯಡಿಯೂರಪ್ಪ ಎಂದು ಶಾಸಕ ಹಾಗೂ ಬಿಜೆಪಿ ರಾಜ್ಯಧ್ಯಕ್ಷರಾದ ಬಿ.ವೈ.ವಿಜಯೇಂದ್ರ ಅವರು ಹೇಳಿದರು.

ಅಭಿಮಾನೋತ್ಸವದಲ್ಲಿ ಮಾತನಾಡಿದ ಅವರು, ಬಿಎಸ್‍ವೈ ಅವರು, ಜನನಾಯಕರಾದವರು. ನನ್ನಂತ ಅನೇಕರಿಗೆ ಪ್ರೇರಣೆಯಾದವರು. ಇಂದು ಈ ಅಭಿಮಾನೋತ್ಸವಕ್ಕೆ ರಾಜ್ಯದ ಮೂಲೆಮೂಲೆಗಳಿಂದ ಜನರು ಬಂದಿರುವುದು ನೋಡಿದರೆ ಬಿಎಸ್‍ವೈ ಅವರ ಮೇಲೆ ಎಂತಹ ಅಭಿಮಾನ ಇದೆ ಎಂಬುದು ತಿಳಿಯುತ್ತದೆ. ಇದೊಂದು ಐತಿಹಾಸಿಕ ಕ್ಷಣ. ಬಿಎಸ್‍ವೈ ಅವರ ಐವತ್ತು ವರ್ಷಗಳ ರಾಜಕೀಯ ಜೀವನಕ್ಕೆ ಗೌರವ ಸಲ್ಲಿಸುವ ಕ್ಷಣ ಎಂದು ಹೇಳಿದರು.

ಬಿಎಸ್‍ವೈ ಅವರ ಹೋರಾಟಗಳನ್ನು ನಾನು ಹತ್ತಿರದಿಂದ ನೋಡಿದ್ದೇನೆ. ಅವರು ತಮ್ಮ ಜೀವನದಲ್ಲಿ ಅನೇಕ ಏಳುಬೀಳುಗಳನ್ನು ಕಂಡಿದ್ದಾರೆ. ಜೀವನದುದ್ದಕ್ಕೂ ಯಾವುದೇ ಸವಾಲುಗಳು ಬಂದರೂ ಬೆನ್ನು ತೋರಿಸಿ ಓಡಿ ಹೋದವರಲ್ಲ. ಯಾವುದೇ ರಾಜಕೀಯ ಷಡ್ಯಂತ್ರ, ಸವಾಲು ಬಂದರೂ ಅದನ್ನು ಧೈರ್ಯವಾಗಿ ಎದುರಿಸಿದವರು ಎಂದು ವಿವರಿಸಿದರು.

ಚುನಾಣಾ ಚಾಣಕ್ಯ ಎಂದೇ ಹೆಸರು ಪಡೆದಿರುವ ಗೃಹ ಅಮಿತ್ ಶಾ ಅವರು, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರದ ಪ್ರಮಾಣ ವಚನ ಸಮಾರಂಭದಲ್ಲಿ ಭಾಗಿಯಾಗಿ ಪುಣ್ಯಭೂಮಿ ಚಿತ್ರದುರ್ಗಕ್ಕೆ ಬಂದಿದ್ದಾರೆ. ಅವರಿಗೆ ನಾಡಿನ ಜನತೆಯ ಪರವಾಗಿ ಧನ್ಯವಾದಗಳು ಎಂದರು.

ಚಿತ್ರದುರ್ಗ ವೀರರ ಭೂಮಿ, ಮದಕರಿ ನಾಯಕ ಹಾಗೂ ಒನಕೆ ಓಬವ್ವನ ತ್ಯಾಗದ ಭೂಮಿ, ಅಲ್ಲದೇ ಸ್ವಾಮೀಜಿಗಳ ತಪೋಭೂಮಿ. ಇಂತಹ ನೆಲದಲ್ಲಿ ಅಭಿಮಾನೋತ್ಸವ ಆಚರಿಸಲು ನಾವು ತೀರ್ಮಾನಿಸಿದೆವು. ಕರ್ನಾಟಕದ ಇತಿಹಾಸದಲ್ಲಿ ಇದೇ ಮೊದಲ ಬಾರಿ ಇಂತಹ ಸಮಾರಂಭದಲ್ಲಿ ಸ್ವಾಮೀಜಿಗಳು ಒಂದೇ ವೇದಿಕೆಯಲ್ಲಿ ಸೇರಿದ್ದಾರೆ ಎಂದರು.

Tags

Vijayendra
share
ವಾರ್ತಾಭಾರತಿ
ವಾರ್ತಾಭಾರತಿ
Next Story
X