Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಹತ್ರಾಸ್ ಅತ್ಯಾಚಾರ ನಡೆದಾಗ ಮೋದಿ ನೀರೋ...

ಹತ್ರಾಸ್ ಅತ್ಯಾಚಾರ ನಡೆದಾಗ ಮೋದಿ ನೀರೋ ದೊರೆ ಆಗಿರಲಿಲ್ಲವೇ?: ಸಚಿವ ದಿನೇಶ್ ಗುಂಡೂರಾವ್

ವಾರ್ತಾಭಾರತಿವಾರ್ತಾಭಾರತಿ23 Dec 2023 7:21 PM IST
share
ಹತ್ರಾಸ್ ಅತ್ಯಾಚಾರ ನಡೆದಾಗ ಮೋದಿ ನೀರೋ ದೊರೆ ಆಗಿರಲಿಲ್ಲವೇ?: ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ದೊರೆ ನೀರೋ ಪಟ್ಟ ಕಟ್ಟುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರರವರೇ, ಹತ್ರಾಸ್ ಅತ್ಯಾಚಾರ ಘಟನೆ ನಡೆದಾಗ ಮೋದಿಯವರು ನೀರೋ ದೊರೆ ಆಗಿರಲಿಲ್ಲವೇ? ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಪ್ರಶ್ನಿಸಿದ್ದಾರೆ.

ಈ ಸಂಬಂಧ ಟ್ವೀಟ್‍ಗಳನ್ನು ಮಾಡಿರುವ ಅವರು, ರೈತರ ಪ್ರತಿಭಟನೆ ನಡೆದಾಗ, ಲಖೀಂಪುರ ಖೇರಿಯಲ್ಲಿ ಬಿಜೆಪಿ ಸಂಸದನ ಮಗ ರೈತರ ಮೇಲೆ ಜೀಪು ಹರಿಸಿದಾಗ, ಮಣಿಪುರದಲ್ಲಿ ಹಿಂಸಾಚಾರ ನಡೆದು ಸಾವಿರಾರು ಜನರ ಕಗ್ಗೊಲೆ ನಡೆದಾಗ, ಅಷ್ಟೇ ಏಕೆ, ಈಗ ಮಹಿಳಾ ಕುಸ್ತಿಪಟುಗಳು ತಮ್ಮ ಮೇಲೆ ನಡೆದ ಲೈಂಗಿಕ ದೌರ್ಜನ್ಯಕ್ಕೆ ನ್ಯಾಯ ಕೊಡಿಸಿ ಎಂದು ಅಂಗಲಾಚುತ್ತಿದ್ದರೂ ನೀರೋ ದೊರೆಯಂತೆ ವರ್ತಿಸುತ್ತಿರುವವರು ಯಾರು ವಿಜಯೇಂದ್ರರವರೇ? ಎಂದು ಕೇಳಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರರವರಿಗೆ ಸಿದ್ದರಾಮಯ್ಯ ದಿಲ್ಲಿಯಿಂದ ವಿಶೇಷ ವಿಮಾನದಲ್ಲಿ ಬೆಂಗಳೂರಿಗೆ ಬಂದಿದ್ದು ಆಡಂಬರದಂತೆ ಕಂಡಿದೆ. ವಿಜಯೇಂದ್ರರವರೆ ಸಿದ್ದರಾಮಯ್ಯ ಮತ್ತು ಮಂತ್ರಿಮಂಡಲದ ಕೆಲ ಸದಸ್ಯರು ದಿಲ್ಲಿಗೆ ಹೋಗಿದ್ದು ನಿಮ್ಮ ಹಾಗೆ ಸರಕಾರ ಉರುಳಿಸುವ ಆಪರೇಷನ್ ಮಾಡಲು ಅಲ್ಲ. ಬದಲಿಗೆ ಬರ ಪರಿಹಾರಕ್ಕಾಗಿ ಪ್ರಧಾನಿಗೆ ಮನವಿ ಸಲ್ಲಿಸಲು. ಇದು ನಿಮ್ಮ ಕಾಮಾಲೆ ಕಣ್ಣಿಗೆ ‘ಯಾರದೋ ದುಡ್ಡು ಯಲ್ಲಮ್ಮನ ಜಾತ್ರೆ’ಯಂತೆ ಕಂಡರೆ ಏನು ಮಾಡಲು ಸಾಧ್ಯ.? ಎಂದು ದಿನೇಶ್ ಗುಂಡೂರಾವ್ ತಿರುಗೇಟು ನೀಡಿದ್ದಾರೆ.

2019ರಲ್ಲಿ ರಾಜ್ಯದಲ್ಲಿದ್ದ ಸಮ್ಮಿಶ್ರ ಸರಕಾರ ಉರುಳಿಸಲು ವಿಜಯೇಂದ್ರರ ಟೀಂ ಎಚ್.ಎ.ಎಲ್.ನಲ್ಲಿ ವಿಶೇಷ ವಿಮಾನವೊಂದನ್ನೇ ನಿಲ್ಲಿಸಿಕೊಂಡಿತ್ತು. ಆಪರೇಷನ್ ಕಮಲಕ್ಕೊಳಗಾದ ಶಾಸಕರನ್ನು ಮುಂಬೈ ಸೇರಿದಂತೆ ಬೇರೆಡೆ ಕರೆದೊಯ್ಯಲು ಈ ಐಷಾರಾಮಿ ವಿಮಾನವನ್ನೇ ಬಳಸಲಾಗಿತ್ತು ಎಂದು ಅವರು ಟೀಕಿಸಿದ್ದಾರೆ.

ಅಂದು ಆಪರೇಷನ್ ಕಮಲ ನಡೆಸಲು ಸಾವಿರಾರು ಕೋಟಿ ಹಣ ಖರ್ಚಾಗಿತ್ತು. ಆಗ ವಿಜಯೇಂದ್ರರವರಿಗೆ ಆಪರೇಷಮ್ ಕಮಲ ಎಂಬ ಯಲ್ಲಮ್ಮನ ಜಾತ್ರೆ ನಡೆಸಲು ಯಾರ ದುಡ್ಡು ಬಳಸಲಾಗಿತ್ತು ಎಂದು ಎದೆ ತಟ್ಟಿ ಹೇಳುವರೆ? ಎಂದು ದಿನೇಶ್ ಗುಂಡೂರಾವ್ ಸವಾಲು ಹಾಕಿದ್ದಾರೆ.

1BJP ರಾಜ್ಯಾಧ್ಯಕ್ಷ ವಿಜಯೇಂದ್ರರವರಿಗೆ ಸಿದ್ದರಾಮಯ್ಯ ದೆಹಲಿಯಿಂದ ವಿಶೇಷ ವಿಮಾನದಲ್ಲಿ ಬೆಂಗಳೂರಿಗೆ ಬಂದಿದ್ದು ಆಡಂಬರದಂತೆ ಕಂಡಿದೆ.ವಿಜಯೇಂದ್ರರವರೆ ಸಿದ್ದರಾಮಯ್ಯ ಮತ್ತು ಮಂತ್ರಿಮಂಡಲದ ಕೆಲ ಸದಸ್ಯರು ದೆಹಲಿಗೆ ಹೋಗಿದ್ದು ನಿಮ್ಮ ಹಾಗೆ ಸರ್ಕಾರ ಉರುಳಿಸುವ ಆಪರೇಷನ್‌ ಮಾಡಲು ಅಲ್ಲ.ಬದಲಿಗೆ ಬರ ಪರಿಹಾರಕ್ಕಾಗಿ ‌ಪ್ರಧಾನಿಯವರಿಗೆ ಮನವಿ…

— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) December 23, 2023

Tags

Minister Dinesh Gundurao
share
ವಾರ್ತಾಭಾರತಿ
ವಾರ್ತಾಭಾರತಿ
Next Story
X